Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ನ್ಯೂ ಇಯರ್ ಪಾರ್ಟಿ ಗೆ ಹಿಂದೂ ಸಂಘಟನೆಗಳ ವಿರೋಧ….!!
    ಇತ್ತೀಚಿನ ಸುದ್ದಿ

    ಮಂಗಳೂರು : ನ್ಯೂ ಇಯರ್ ಪಾರ್ಟಿ ಗೆ ಹಿಂದೂ ಸಂಘಟನೆಗಳ ವಿರೋಧ….!!

    December 22, 2022
    Share

    ಮಂಗಳೂರು: ಇನ್ನೇನು ಕೆಲವೇ ದಿನಗಳಲ್ಲಿ ಹೊಸವರ್ಷ ಬರಲಿದ್ದು, ಇದೀಗ ಹೊಸ ವರ್ಷಾಚರಣೆ ಸಂಭ್ರಮದಲ್ಲಿದ್ದವರ ಮೇಲೆ ಹಿಂದೂ ಸಂಘಟನೆಗಳ ಕಣ್ಣು ಬಿದ್ದಿದ್ದು, ಹೊಸ ವರ್ಷದ ಪಾರ್ಟಿಗಳನ್ನು ನಿಲ್ಲಿಸಲು ಮಂಗಳೂರು ಪೊಲೀಸರಿಗೆ ಭಜರಂಗದಳ ಕಾರ್ಯಕರ್ತರು ಮನವಿ ಸಲ್ಲಿಸಿದ್ದಾರೆ.

    ಹೊಸ ವರ್ಷದ ಹೆಸರಲ್ಲಿ ಪಬ್, ಹೊಟೇಲ್, ಸಾರ್ವಜನಿಕ ಸ್ಥಳಗಳಲ್ಲಿ ಆಯೋಜಿಸುವ ಪಾರ್ಟಿಗಳಲ್ಲಿ ಲವ್‌ ಜಿಹಾದ್‌ ಬಗ್ಗೆ ಭಜರಂಗದಳ ಕಿಡಿಕಾರಿದೆ. ಡ್ರಗ್ಸ್‌ ಮತ್ತು ಸೆಕ್ಸ್ ಮಾಫಿಯಾಗಳಲ್ಲಿ ಕೇರಳದ ಅನ್ಯಕೋಮಿನ ಯುವಕರ ಭಾಗಿಯಾಗುತ್ತಾರೆ ಎಂಬ ಆರೋಪ ಕೇಳಿಬಂದಿದ್ದು, ನ್ಯೂ ಇಯರ್‌ ಪಾರ್ಟಿಗಳಿಗೆ ನಿರ್ಬಂಧ ಹೇರುವಂತೆ ಭಜರಂಗದಳದ ಕಾರ್ಯಕರ್ತರು ಪೊಲೀಸರಿಗೆ ಮನವಿ ಸಲ್ಲಿಸಿದ್ದಾರೆ.

    ಹೊಸ ವರ್ಷಾಚರಣೆಗೆ ನೈತಿಕ ಪೊಲೀಸ್‌ಗಿರಿಯ ಕರಿನೆರಳು ಬೀಳುವ ಸುಳಿವಿನ ಬೆನಲ್ಲೇ ಮಂಗಳೂರು ಪೊಲೀಸರು ಕಾನೂನು ಸುವ್ಯವಸ್ಥೆ ಕಾಪಾಡಲು ಸಿಆರ್‌ಪಿಸಿ 107 ಅಸ್ತ್ರ ಪ್ರಯೋಗಿಸಿದ್ದಾರೆ. ಭಜರಂಗದಳ ಸೇರಿ ಹಿಂದೂ ಪರ ಸಂಘಟನೆಗಳ ಪ್ರಮುಖರಿಗೆ ನೋಟಿಸ್ ನೀಡಿದ್ದಾರೆ. ಭಜರಂಗದಳ ಜಿಲ್ಲಾ ಸಂಚಾಲಕ ಪುನೀತ್ ಅತ್ತಾವರ ಸೇರಿ ಕೆಲ ನಾಯಕರು ಹಾಗೂ ಕಾರ್ಯಕರ್ತರಿಗೆ ಪೊಲೀಸರು ನೋಟಿಸ್ ನೀಡಿದ್ದು, ಸಿಆರ್‌ಪಿಸಿ 107ರ ಅಡಿಯಲ್ಲಿ ಮುಚ್ಚಳಿಕೆ ಬರೆಸಿಕೊಂಡಿದ್ದಾರೆ.

    Post Views: 204

    Related Posts

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.