Facebook Twitter Instagram
    Saturday, September 5
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಅಂತಾರಾಷ್ಟ್ರೀಯ»News
    ಅಂತಾರಾಷ್ಟ್ರೀಯ

    News

    June 7, 2022
    Share

    ಬದಾಮ್ ನಿಯಮಿತವಾಗಿ ಸೇವಿಸುವುದರಿಂದ ಮೆದುಳಿನ ಬೆಳವಣಿಗೆಗೆ ಒಳ್ಳೆಯದು ಎಂದು ಚಿಕ್ಕ ವಯಸ್ಸಿನಿಂದಲೂ ಪ್ರತಿಯೊಬ್ಬರೂ ಕೇಳಿರುತ್ತಾರೆ.  ಆದರೆ ಬದಾಮ್ ಚರ್ಮ ಮತ್ತು ಕೂದಲಿನ ಮೇಲೆ ಅದ್ಭುತಗಳನ್ನು ಮಾಡುವ ಸಾಮರ್ಥ್ಯವನ್ನು ಹೊಂದಿದೆ ಎಂಬುದು ಮಾತ್ರ ಅನೇಕರಿಗೆ ತಿಳಿದಿಲ್ಲ.  ಬದಾಮಿಯ ಪ್ರಯೋಜನಗಳನ್ನು ನೋಡುದಾದರೆ…

    ಚರ್ಮದ ವಯಸ್ಸಾಗುವುದನ್ನು ತಡೆಯುತ್ತದೆ:

    ಬದಾಮಿನಲ್ಲಿ ವಿಟಮಿನ್ ಇ ಯು.ಧಾರಳವಾಗಿದೆ.ಬದಾಮ್ ನ್ನು ನಿಯಮಿತವಾಗಿ ತಿನ್ನುವುದು ಅಥವಾ ಮುಖಕ್ಕೆ ಉಜ್ಜುವುದು ಚರ್ಮವನ್ನು ಮೃದುವಾಗಿಸಲು ಮತ್ತು ಯೌವನವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.  ಆಳವಾಗಿ ಮೊಯ್ಸ್ ಚರಸ್ ಮಾಡುವುದರಿಂದ ಒಣ ಚರ್ಮ ಮತ್ತು  ಚರ್ಮದ ಮೇಲಿನ ಗೆರೆಯನ್ನು  ಕಡಿಮೆ ಮಾಡುತ್ತದೆ.  ಚರ್ಮದ ಮೇಲೆ ಬೀಳುವ ಹಾನಿಕಾರಕ ಯುವಿ ಕಿರಣಗಳ ಪ್ರಭಾವವನ್ನು ಕಡಿಮೆ ಮಾಡಲು ಬದಾಮ್ ಸಹಾಯ ಮಾಡುತ್ತದೆ.

    ಚರ್ಮಕ್ಕೆ  ಹೊಳಪು ನೀಡುತ್ತದೆ:

    ಬಾದಾಮಿಯನ್ನು  ಫೇಸ್ ಪ್ಯಾಕ್ ಮಾಡಿಕೊಳ್ಳುವುದರಿಂದ ತ್ವಚೆಯ ಕಾಂತಿ ಹೆಚ್ಚುತ್ತದೆ ಏಕೆಂದರೆ ಇದರಲ್ಲಿ ವಿಟಮಿನ್ ಇ ಜೊತೆಗೆ ಅನೇಕ ಫ್ರೀ ರ್ಯಾಡಿಕಲ್ ಗಳಿವೆ.

    ಮೊಡವೆಗಳನ್ನು ಕಡಿಮೆ ಮಾಡುತ್ತದೆ:

    ಬದಾಮ್ ತಿನ್ನುವುದರಿಂದ ಮೊಡವೆಗಳು ಕಡಿಮೆ ಮಾಡಬಹುದು ಎಂದು ಕೆಲವು ಅಧ್ಯಯನಗಳು ತೋರಿಸಿವೆ. ಬದಾಮನ್ನು ನೀರಿನಲ್ಲಿ ಚೆನ್ನಾಗಿ ನೆನೆಸಿದ ನಂತರ ಅದನ್ನು ಹಿಸುಕಿ ಮೊಡವೆ ಇರುವ ಜಾಗಕ್ಕೆ ಹಚ್ಚಿದರೆ ಮೊಡವೆ ಮತ್ತು ಕಪ್ಪು ಕಲೆಗಳು ಹೋಗುತ್ತವೆ.

    ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

    Post Views: 686

    Related Posts

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.