Facebook Twitter Instagram
    Thursday, September 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»100 ರೂ.ನಲ್ಲಿ 15 ಪೈಸೆ ಮಾತ್ರ ಅಭಿವೃದ್ಧಿಗೆ ಬಳಕೆ: ನ್ಯಾ| ಸಂತೋಷ್‌ ಹೆಗ್ಡೆ
    ಇತ್ತೀಚಿನ ಸುದ್ದಿ

    100 ರೂ.ನಲ್ಲಿ 15 ಪೈಸೆ ಮಾತ್ರ ಅಭಿವೃದ್ಧಿಗೆ ಬಳಕೆ: ನ್ಯಾ| ಸಂತೋಷ್‌ ಹೆಗ್ಡೆ

    January 29, 2023
    Share

    ಮಂಗಳೂರು: ಪ್ರಸ್ತುತ ದೇಶದಲ್ಲಿ ಸರಕಾರದಿಂದ ಮಂಜೂರಾಗುವ 100 ರೂ. ಅನುದಾನದಲ್ಲಿ 15 ಪೈಸೆ ಮಾತ್ರ ಅಭಿವೃದ್ಧಿಗೆ ಬಳಕೆಯಾಗುತ್ತಿದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಹೇಳಿದ್ದಾರೆ.

    ರೋಟರಿ ಜಿಲ್ಲೆ 3181ರ ವತಿಯಿಂದ ಶನಿವಾರ ಮಂಗಳೂರಿನಲ್ಲಿ ಆಯೋಜಿಸಿದ ಜಿಲ್ಲಾ ಸಮಾವೇಶ “ಪರಿಕಲ್ಪನೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

    1985ರಲ್ಲಿ ರಾಜೀವ್‌ ಗಾಂಧಿಯವರು ಪ್ರಧಾನಿಯಾಗಿದ್ದಾಗ ಸರಕಾರದಿಂದ ಮಂಜೂರಾಗುವ ಪ್ರತೀ 1 ರೂ. ಅನುದಾನದಲ್ಲಿ 15 ಪೈಸೆ ಮಾತ್ರ ಅಭಿವೃದ್ಧಿಗಾಗಿ ಬಳಕೆಯಾಗುತ್ತದೆ ಎನ್ನುವ ಮಾತು ಚಾಲ್ತಿಯಲ್ಲಿತ್ತು. ಇಂದಿನ ಪರಿಸ್ಥಿತಿ ಅದನ್ನೂ ಮೀರಿ ಹೋಗಿದ್ದು, ನಮ್ಮ ದುರಾಸೆ ಮಾತ್ರ ವೃದ್ಧಿಯಾಗಿದೆ. ಅಭಿವೃದ್ಧಿ ಹೆಸರಿನಲ್ಲಿ ಕೇಂದ್ರ, ರಾಜ್ಯ ಸರಕಾರಗಳು ಬೊಕ್ಕಸದಿಂದ ಕೋಟ್ಯಂತರ ರೂಪಾಯಿ ವ್ಯಯಿಸುತ್ತವೆ. ಆದರೆ ನಾವು ಯಾವ ರೀತಿಯ ಅಭಿವೃದ್ಧಿ ಕಾಣುತ್ತಿದ್ದೇವೆ ಎಂದು ಪ್ರಶ್ನಿಸಿದರು.

    ದೇಶದಲ್ಲಿ ಶ್ರೀಮಂತರಾಗಲು ಪೈಪೋಟಿ ಉಂಟಾಗಿದ್ದು, ಇದು ಸಮಾಜದಲ್ಲಿ ಬಿಕ್ಕಟ್ಟು ಸೃಷ್ಟಿಸಲಿದೆ. ದುರಾಸೆ ಎಂಬ ರೋಗ ಎಲ್ಲೆಡೆ ಹರಡುತ್ತಿದೆ. ಇದು ಎಲ್ಲಿಗೆ ತಲುಪುತ್ತದೆ ಎಂದು ಯೋಚಿಸುವಾಗ ಭಯವಾಗುತ್ತದೆ ಎಂದರು.

    Post Views: 197

    Related Posts

    ಉಡುಪಿ: ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ಗ್ ಟ್ವಿಸ್ಟ್- 10 ತಿಂಗಳ ಬಳಿಕ ಯುವಕನ ಬಂಧನ

    September 17, 2026

    “ನನಗೆ ಮುಸ್ಲಿಮರೇ ಮೊದಲು” ತುಳುನಾಡ ಮಾಣಿಕ್ಯ ನ ವಿವಾದಾತ್ಮಕ ಹೇಳಿಕೆಗೆ ತಿರುಗಿಬಿದ್ದ ಫ್ಯಾನ್ಸ್

    September 17, 2026

    ಬೀಡಿ ಕೊಡಲಿಲ್ಲ ಎಂಬ ವಿಚಾರಕ್ಕೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಗಲಾಟೆ: ಗ್ಯಾಸ್ ಬ್ಲಾಸ್ಟ್ ಬೆದರಿಕೆ!!

    September 17, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ಗ್ ಟ್ವಿಸ್ಟ್- 10 ತಿಂಗಳ ಬಳಿಕ ಯುವಕನ ಬಂಧನ

    September 17, 2026

    “ನನಗೆ ಮುಸ್ಲಿಮರೇ ಮೊದಲು” ತುಳುನಾಡ ಮಾಣಿಕ್ಯ ನ ವಿವಾದಾತ್ಮಕ ಹೇಳಿಕೆಗೆ ತಿರುಗಿಬಿದ್ದ ಫ್ಯಾನ್ಸ್

    September 17, 2026

    ಬೀಡಿ ಕೊಡಲಿಲ್ಲ ಎಂಬ ವಿಚಾರಕ್ಕೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಗಲಾಟೆ: ಗ್ಯಾಸ್ ಬ್ಲಾಸ್ಟ್ ಬೆದರಿಕೆ!!

    September 17, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.