Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಟಿಪ್ಪು ಜಯಂತಿ ಆಚರಣೆಗೆ ವಿರೋಧ; ಪ್ರಮೋದ್ ಮುತಾಲಿಕ್ ಸೇರಿ ಹಲವು ಕಾರ್ಯಕರ್ತರು ಪೊಲೀಸ್ ವಶಕ್ಕೆ
    ಇತ್ತೀಚಿನ ಸುದ್ದಿ

    ಟಿಪ್ಪು ಜಯಂತಿ ಆಚರಣೆಗೆ ವಿರೋಧ; ಪ್ರಮೋದ್ ಮುತಾಲಿಕ್ ಸೇರಿ ಹಲವು ಕಾರ್ಯಕರ್ತರು ಪೊಲೀಸ್ ವಶಕ್ಕೆ

    November 10, 2022
    Share

    ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ಮುತ್ತಿಗೆ ಹಾಕಲು ಆಗಮಿಸಿದ್ದ ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರನ್ನು ಪೊಲೀಸರು ವಶಕ್ಕೆ ಪಡೆದರು.

    ಮುತ್ತಿಗೆ ಹಾಕಲು ಮೈದಾನದ ಬಳಿಯಿರುವ ಚೆನ್ನಮ್ಮ ವೃತ್ತಕ್ಕೆ ಆಗಮಿಸಿದ ಸಂದರ್ಭ ಪೊಲೀಸರು ತಡೆದರು‌.

    ಅವರದೇ ಕಾರಿನಲ್ಲಿ ವಶಕ್ಕೆ ಪಡೆದು ಸಿಎಆರ್ ಮೈದಾನಕ್ಕೆ ಕರೆದುಕೊಂಡು ಹೋಗಲಾಯಿತು. ಇದೇ ಸಂದರ್ಭದಲ್ಲಿ ಅವರೊಂದಿಗೆ ಆಗಮಿಸಿದ್ದ ಕಾರ್ಯಕರ್ತರನ್ನು ವಶಕ್ಕೆ ಪಡೆದು ಸಾರಿಗೆ ಸಂಸ್ಥೆ ಬಸ್ಸಿನಲ್ಲಿ ಕರೆದೊಯ್ಯಲಾಯಿತು.

    ಪ್ರಮೋದ್ ಮುತಾಲಿಕ್ ಮೈದಾನಕ್ಕೆ ಬರುವ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಮೈದಾನ ಸುತ್ತಲೂ ಪೊಲೀಸ್ ಬಂದೋಬಸ್ತ್ ಆಯೋಜಿಸಿ ಸಂಚರಿಸುವ ಎಲ್ಲಾ ಕಾರುಗಳನ್ನು ಪೊಲೀಸರು ತಪಾಸಣೆ ಮಾಡುತ್ತಿರುವುದು ಕಂಡು ಬಂದಿತು.

    ಇದೇ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಮೋದ್ ಮುತಾಲಿಕ್, ಟಿಪ್ಪು ಸುಲ್ತಾನ್ ಜಯಂತಿ ಆಚರಣೆಗೆ ನಮ್ಮ ವಿರೋಧವಿದೆ. ಹೀಗಾಗಿ ನಮಗೆ ಪ್ರತಿಭಟನೆ ಮಾಡಲು ಬಿಡುತ್ತಿಲ್ಲ. ಆತ ಹಿಂದೂ ಮತ್ತು ಕನ್ನಡ ವಿರೋಧಿ ಹಾಗಾಗಿ ಎಲ್ಲಿಯೂ ಆಚರಣೆ ಮಾಡಲು ಬಿಡುವುದಿಲ್ಲ. ಯಾವುದೇ ಸಂದರ್ಭದಲ್ಲಿ ಆಚರಣೆ ತಡೆಯುತ್ತೇವೆ. ಎಲ್ಲ ಮಹಾಪುರುಷರಿಗೆ ಟಿಪ್ಪು ಸುಲ್ತಾನ್ ಹೋಲಿಕೆ ಮಾಡಬಾರದು. ಮಹಾನಗರ ಪಾಲಿಕೆ ತೆಗೆದುಕೊಂಡ ನಿಲುವನ್ನು ಖಂಡಿಸುತ್ತೇವೆ. ಎಐಎಂಐಎಂ ದೇಶ ದ್ರೋಹಿ ಪಕ್ಷವಾಗಿದೆ. ದೇಶ ದ್ರೋಹಿಗಳನ್ನು ಬಿಜೆಪಿ ಬೆಳೆಸುತ್ತಿದೆ. ಇದಕ್ಕೆ ನಮ್ಮ ವಿರೋಧವಿದೆ. ಮತಾಂತರ ಮಾಡಿದವರ ಜಯಂತಿ ಆಚರಣೆ ಸರಿಯಲ್ಲ. ಟಿಪ್ಪು ಜಯಂತಿ ಆಚರಣೆ ಬೇಡವೆಂದು ಹೈಕೋರ್ಟ್ ನಲ್ಲಿ ಪಿಐಎಲ್ ಹಾಕಲಾಗುವುದು ಎಂದರು.

    Post Views: 218

    Related Posts

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.