Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಕೊಟ್ಟಾರದಲ್ಲಿ ಮಧ್ಯರಾತ್ರಿ ಪ್ರೇತ ಉಚ್ಛಾಟನೆ- ರಸ್ತೆ ಬಂದ್
    ಇತ್ತೀಚಿನ ಸುದ್ದಿ

    ಮಂಗಳೂರು: ಕೊಟ್ಟಾರದಲ್ಲಿ ಮಧ್ಯರಾತ್ರಿ ಪ್ರೇತ ಉಚ್ಛಾಟನೆ- ರಸ್ತೆ ಬಂದ್

    January 30, 2025
    Share

    ಮಂಗಳೂರು: ಪ್ರೇತ ಕಾಟ ಅಧಿಕವಾಗಿರುವ ಹಿನ್ನೆಲೆಯಲ್ಲಿ ಅದರ ಉಚ್ಚಾಟನೆ ಮತ್ತು ಅನ್ಯಪ್ರೇತ ಉಚ್ಛಾಟನೆಗಾಗಿ ನಗರದ ಕೊಟ್ಟಾರ ಸಮೀಪ ಜ.30ರ ಮಧ್ಯರಾತ್ರಿ ರಸ್ತೆ ಸಂಚಾರವನ್ನೇ ನಿಷೇಧಿಸಲಾಗಿತ್ತು.ಕೊಟ್ಟಾರ ಸಮೀಪದ ಅಬ್ಬಕ್ಕನಗರ ಭಾಗದಲ್ಲಿ ಪ್ರೇತಕಾಟ ಅಧಿಕವಾಗಿದೆ ಎಂಬುದು ಸ್ಥಳೀಯರ ಅಭಿಪ್ರಾಯವಾಗಿದೆ. ಇದರಂತೆ ತಾಂಬೂಲ ಪ್ರಶ್ನೆ ಇಟ್ಟು ಪರಿಶೀಲನೆ ನಡೆಸಿದಾಗ ಉಚ್ಚಾಟನೆ ಕ್ರಮ ಮಾಡಬೇಕೆಂದು ತಿಳಿಸಲಾಗಿತ್ತು.ಅದರಂತೆ ಪ್ರೇತ ಉಚ್ಚಾಟನೆ ಕ್ರಮವನ್ನು ನಿನ್ನೆ ರಾತ್ರಿ ಮಾಡಲಾಗಿದೆ. ದರ್ಶನ ಸೇವೆ ನಡೆಸಿದ ಬಳಿಕ ಈ ಕ್ರಮ ನೆರವೇರಿದೆ. ಈ ಸಂದರ್ಭ ಜನರ ಹಿತದೃಷ್ಟಿಯಿಂದ ರಸ್ತೆ ಸಂಚಾರವನ್ನು ಸ್ಥಳೀಯರೇ ನಿಷೇಧಿಸಿದ್ದರು.

    Post Views: 252

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.