Facebook Twitter Instagram
    Monday, June 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಕೊಟ್ಟಾರದಲ್ಲಿ ಮಧ್ಯರಾತ್ರಿ ಪ್ರೇತ ಉಚ್ಛಾಟನೆ- ರಸ್ತೆ ಬಂದ್
    ಇತ್ತೀಚಿನ ಸುದ್ದಿ

    ಮಂಗಳೂರು: ಕೊಟ್ಟಾರದಲ್ಲಿ ಮಧ್ಯರಾತ್ರಿ ಪ್ರೇತ ಉಚ್ಛಾಟನೆ- ರಸ್ತೆ ಬಂದ್

    January 30, 2025
    Share

    ಮಂಗಳೂರು: ಪ್ರೇತ ಕಾಟ ಅಧಿಕವಾಗಿರುವ ಹಿನ್ನೆಲೆಯಲ್ಲಿ ಅದರ ಉಚ್ಚಾಟನೆ ಮತ್ತು ಅನ್ಯಪ್ರೇತ ಉಚ್ಛಾಟನೆಗಾಗಿ ನಗರದ ಕೊಟ್ಟಾರ ಸಮೀಪ ಜ.30ರ ಮಧ್ಯರಾತ್ರಿ ರಸ್ತೆ ಸಂಚಾರವನ್ನೇ ನಿಷೇಧಿಸಲಾಗಿತ್ತು.ಕೊಟ್ಟಾರ ಸಮೀಪದ ಅಬ್ಬಕ್ಕನಗರ ಭಾಗದಲ್ಲಿ ಪ್ರೇತಕಾಟ ಅಧಿಕವಾಗಿದೆ ಎಂಬುದು ಸ್ಥಳೀಯರ ಅಭಿಪ್ರಾಯವಾಗಿದೆ. ಇದರಂತೆ ತಾಂಬೂಲ ಪ್ರಶ್ನೆ ಇಟ್ಟು ಪರಿಶೀಲನೆ ನಡೆಸಿದಾಗ ಉಚ್ಚಾಟನೆ ಕ್ರಮ ಮಾಡಬೇಕೆಂದು ತಿಳಿಸಲಾಗಿತ್ತು.ಅದರಂತೆ ಪ್ರೇತ ಉಚ್ಚಾಟನೆ ಕ್ರಮವನ್ನು ನಿನ್ನೆ ರಾತ್ರಿ ಮಾಡಲಾಗಿದೆ. ದರ್ಶನ ಸೇವೆ ನಡೆಸಿದ ಬಳಿಕ ಈ ಕ್ರಮ ನೆರವೇರಿದೆ. ಈ ಸಂದರ್ಭ ಜನರ ಹಿತದೃಷ್ಟಿಯಿಂದ ರಸ್ತೆ ಸಂಚಾರವನ್ನು ಸ್ಥಳೀಯರೇ ನಿಷೇಧಿಸಿದ್ದರು.

    Post Views: 183

    Related Posts

    ಹನಿಟ್ರ್ಯಾಪ್ ಪ್ರಕರಣ: ಪೊಲೀಸ್ ಕಾನ್ಸ್ ಸ್ಟೇಬಲ್ ಸೇರಿ ಐವರು ಆರೋಪಿಗಳು ಅರೆಸ್ಟ್

    June 16, 2025

    ಬೆಳ್ತಂಗಡಿ: ಬೈಕ್ ಸಮೇತ ನದಿ ನೀರಿನಲ್ಲಿ ಕೊಚ್ಚಿ ಹೋದ ಸವಾರರು..!

    June 16, 2025

    ಪುತ್ತೂರು: 7 ತಿಂಗಳ ಗರ್ಭಿಣಿ ಆತ್ಮಹತ್ಯೆಗೆ ಶರಣು

    June 16, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.