Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಜತ ಮಹೋತ್ಸವ ಆಚರಣೆ: ಪೇಸ್ ಸಿಲ್ವಿಯೋರಾ 2025
    ಇತ್ತೀಚಿನ ಸುದ್ದಿ

    ರಜತ ಮಹೋತ್ಸವ ಆಚರಣೆ: ಪೇಸ್ ಸಿಲ್ವಿಯೋರಾ 2025

    October 15, 2025
    Share

    ಪೇಸ್ ಗ್ರೂಪ್ ತನ್ನ ರಜತ ಮಹೋತ್ಸವದ ಅಂಗವಾಗಿ “ಸಿಲ್ವಿಯೋರಾ 2025” ಎಂಬ ಶೀರ್ಷಿಕೆಯಲ್ಲಿ ಅತ್ಯಂತ ಸ್ಮರಣೀಯ ಕ್ಷಣವನ್ನು 2025ರ ಅಕ್ಟೋಬರ್ 14ರಂದು ಪೇಸ್ ಜ್ಞಾನ ನಗರದಲ್ಲಿ ಅಧಿಕೃತ ಬ್ಯಾನರ್ ಅನಾವರಣದೊಂದಿಗೆ ಆಚರಿಸಿತು. ಈ ಕಾರ್ಯಕ್ರಮವು ಸಂಸ್ಥೆಯ 25 ವರ್ಷದ ಯಶಸ್ವಿ ಪ್ರಯಾಣದ ಮಹತ್ವದ ಮೈಲುಗಲ್ಲುಗಳನ್ನು ಗುರುತಿಸಿತು.


    ಕಾರ್ಯಕ್ರಮವು ಮಧ್ಯಾಹ್ನ 3:30ಕ್ಕೆ ಪ್ರಾರಂಭವಾಯಿತು. ಪೇಸ್ ಟ್ರಸ್ಟ್ನ ಮ್ಯಾನೇಜಿಂಗ್ ಟ್ರಸ್ಟಿ ಶ್ರೀ ಅಬ್ದುಲ್ಲಾ ಇಬ್ರಾಹಿಂ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ತಮ್ಮ ಭಾಷಣದಲ್ಲಿ ಅವರು “ಸಿಲ್ವಿಯೋರಾ 2025” ಬ್ಯಾನರ್ ಅನ್ನು ಅನಾವರಣಗೊಳಿಸಿ, ಮುಂದಿನ ಮೂರು ತಿಂಗಳುಗಳ ಕಾಲ ನಡೆಯುವ ವೈಭವಶಾಲಿ ಉತ್ಸವಗಳ ಸರಣಿಗೆ ಅಧಿಕೃತ ಚಾಲನೆ ನೀಡಿದರು.


    ಪಿ.ಎ. ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಸರ್ಫ್ರಾಜ್ ಜೆ ಹಾಸಿಮ್ ಅವರು ಸಭಿಕರನ್ನು ಸ್ವಾಗತಿಸಿ, ರಜತ ಮಹೋತ್ಸವದ ಸಂಭ್ರಮದ ಕುರಿತು ತಮ್ಮ ಉತ್ಸಾಹವನ್ನು ವ್ಯಕ್ತಪಡಿಸಿದರು. ಪಿ.ಎ. ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ರಮೀಸ್ ಎಂ.ಕೆ. ಅವರು ಸಂಸ್ಥೆಯ 25 ವರ್ಷದ ಪ್ರಯಾಣದ ಕುರಿತು ಸ್ಮರಣೀಯ ಅನುಭವವನ್ನು ತಿಳಿಸಿ , ಭವಿಷ್ಯದ ಗುರಿಗಳನ್ನು ಹಂಚಿಕೊಂಡರು.
    ಕಾರ್ಯಕ್ರಮದಲ್ಲಿ ಪೇಸ್ ಗ್ರೂಪ್ನ ವಿವಿಧ ಘಟಕಗಳ ಪ್ರಾಂಶುಪಾಲರು, ಬೋಧಕ ವರ್ಗ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಎಲ್ಲರೂ ಸಂಸ್ಥೆಯ ಇತಿಹಾಸವನ್ನು ಸ್ಮರಿಸಿ, ಮುಂಬರುವ ವಿಶ್ವವಿದ್ಯಾನಿಲಯದ ಗುರಿಯನ್ನು ಸಾಧಿಸಲು ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.
    ಕಾರ್ಯಕ್ರಮದ ಕೊನೆಯಲ್ಲಿ ಪಿ.ಎ. ಫಾರ್ಮಸಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಲೀಮುಲ್ಲಾ ಖಾನ್ ಅವರು ಹಾಜರಿದ್ದ ಸರ್ವರಿಗೂ ಧನ್ಯವಾದವನ್ನು ಸಲ್ಲಿಸಿದರು.


    ರಜತ ಮಹೋತ್ಸವದ ಅಂಗವಾಗಿ ನಾನಾ ಸಾಂಸ್ಕೃತಿಕ, ಶೈಕ್ಷಣಿಕ ಮತ್ತು ಸೃಜನಾತ್ಮಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಈ ಬ್ಯಾನರ್ ಅನಾವರಣ ಕಾರ್ಯಕ್ರಮದ ಮೂಲಕ ಅಧಿಕೃತವಾಗಿ ಚಾಲನೆ ನೀಡಲಾಯಿತು.

    Post Views: 152

    Related Posts

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.