Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮಕ್ಕಳಿಗೆ ವಾಹನ ಕೊಟ್ಟು ಅಪಘಾತವಾದರೆ ಪೋಷಕರ ಮೇಲೆ ಕೇಸ್
    ಇತ್ತೀಚಿನ ಸುದ್ದಿ

    ಮಂಗಳೂರು: ಮಕ್ಕಳಿಗೆ ವಾಹನ ಕೊಟ್ಟು ಅಪಘಾತವಾದರೆ ಪೋಷಕರ ಮೇಲೆ ಕೇಸ್

    July 2, 2023
    Share

    ಮಂಗಳೂರು: ಮಕ್ಕಳು ದ್ವಿಚಕ್ರ ವಾಹನ ಚಲಾಯಿಸಿ ಅಪಘಾತ ನಡೆದರೆ ಹೆತ್ತವರ ಮೇಲೆ ಕೇಸ್ ದಾಖಲಿಸಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಹೇಳಿದ್ದಾರೆ.

    ದ್ವಿಚಕ್ರ ವಾಹನ ಅಪಘಾತಗಳ ಬಗ್ಗೆ ನಿನ್ನೆ ನಡೆದ ನಗರ ಪೊಲೀಸ್ ಕಮೀಷನರ್ ಅವರ ಫೋನ್-ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಈ ಬಗ್ಗೆ ದೂರು ಸಲ್ಲಿಸಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಅವರು, ಇನ್ನು ಮುಂದೆ ಮಕ್ಕಳು ದ್ವಿಚಕ್ರ ಚಲಾಯಿಸಿ ಅಪಘಾತ ನಡೆಸಿದರೆ ಮಕ್ಕಳ ಹೆತ್ತವರ ವಿರುದ್ಧವೇ ಕೇಸ್ ದಾಖಲಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

    ಈ ರೀತಿ ಘಟನೆ ನಡೆದರೆ ಆರ್‌ಸಿ ಓನರ್ ವಿರುದ್ಧ ಕೂಡ ಪ್ರಕರಣ ದಾಖಲಿಸಲು ಸೂಚನೆ ನೀಡಿದ್ದು, ಈ ಬಗ್ಗೆ ಮಕ್ಕಳ ಹೆತ್ತವರಿಗೆ ಕೂಡ ಸೂಚನೆ ನೀಡಲಾಗುವುದು ಎಂದು ಹೇಳಿದ್ದಾರೆ.

    Post Views: 281

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.