Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಪೋಷಕರು ಬುದ್ದಿವಾದ ಹೇಳಿದ್ದಕ್ಕೆ ಮನನೊಂದು ಬಾಲಕ ಆತ್ಮಹತ್ಯೆ
    ಇತ್ತೀಚಿನ ಸುದ್ದಿ

    ಮಂಗಳೂರು: ಪೋಷಕರು ಬುದ್ದಿವಾದ ಹೇಳಿದ್ದಕ್ಕೆ ಮನನೊಂದು ಬಾಲಕ ಆತ್ಮಹತ್ಯೆ

    January 31, 2023
    Share

    ಮಂಗಳೂರು:ಪೋಷಕರು ಬುದ್ದಿವಾದ ಹೇಳಿದ್ದಕ್ಕೆ ಮನನೊಂದು ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಂಕನಾಡಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪದವು ಎಂಬಲ್ಲಿ ನಡೆದಿದೆ

    ಜ್ಞಾನೇಶ್ (14) ಆತ್ಮಹತ್ಯೆ ಮಾಡಿಕೊಂಡ ಬಾಲಕ.ಈತ ಹೆಚ್ಚು ಮೊಬೈಲ್ ಪೋ‌ನ್ ಬಳಕೆ ಮಾಡುತ್ತಿದ್ದ.ಇದಕ್ಕೆ ತಾಯಿ ಮೊಬೈಲ್ ಬಳಸದಂತೆ ಬುದ್ದಿವಾದ ಹೇಳಿದ್ದಾರೆ. ಇದರಿಂದ ಮನನೊಂದು ಬಾಗಿಲು ಹಾಕಿಕೊಂಡು ಜ್ಞಾನೇಶ್ ಕುಳಿತುಕೊಂಡಿದ್ದ.ಕೆಲ ಸಮಯದ ಬಳಿಕ ಪೋಷಕರು ನೋಡಿದಾಗ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವುದು ಬಯಲಾಗಿದೆ.

    ತಕ್ಷಣ ಬಾಗಿಲು ತೆರೆದು ನೇಣನ್ನು ಕತ್ತರಿಸಿ ಕೆಳಗೆ ಇಳಿಸಿ ನೋಡಿದಾಗ ಬಾಲಕ ಮೃತಪಟ್ಟಿರುವುದು ಕಂಡು ಬಂದಿದೆ.

    Post Views: 194

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.