Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ದೇವಳಗಳನ್ನು ಸರ್ಕಾರದ ಸ್ವಾಧೀನದಿಂದ ಮುಕ್ತಗೊಳಿಸಿ: ಪೇಜಾವರ ಶ್ರೀ
    ಇತ್ತೀಚಿನ ಸುದ್ದಿ

    ದೇವಳಗಳನ್ನು ಸರ್ಕಾರದ ಸ್ವಾಧೀನದಿಂದ ಮುಕ್ತಗೊಳಿಸಿ: ಪೇಜಾವರ ಶ್ರೀ

    September 22, 2024
    Share

    ಉಡುಪಿ: ಧಾರ್ಮಿಕ ಶ್ರದ್ಧಾ ಕೇಂದ್ರಗಳು ಸರ್ಕಾರದ ಕೈಯಲ್ಲಿ ಇರಬಾರದು. ಅದು ಹಿಂದೂ ಸಂಸ್ಥೆಗಳ ಕೈಯಲ್ಲಿರಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿರುವುದು ತಿರುಪತಿ ಲಡ್ಡು ಪ್ರಸಾದ ಘಟನೆಯಿಂದ ಸತ್ಯವಾಗಿ ನಮಗೆ ಕಾಣುತ್ತದೆ. ಹೀಗಾಗಿ ದೇವಸ್ಥಾನವನ್ನು ಶೀಘ್ರವಾಗಿ ಸರ್ಕಾರದ ಸ್ವಾಧೀನದಿಂದ ಮುಕ್ತಗೊಳಿಸಬೇಕು ಎಂದು ಪೇಜಾವರ ವಿಶ್ವಪ್ರಸನ್ನ ಶ್ರೀಗಳು ಹೇಳಿದರು.

    ತಿರುಪತಿ ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಅವರು, ಲಡ್ಡು ಪ್ರಸಾದಕ್ಕೆ ದನದ ತುಪ್ಪದ ಬದಲು ಪ್ರಾಣಿ ಜನ್ಯ ಕೊಬ್ಬಿನ ಮಿಶ್ರಣ ಬಳಕೆ ಮಾಡಿರುವ ವಿಚಾರ ಕೇಳಿ ಖೇದವಾಗಿದೆ. ಮೀನಿನ ಎಣ್ಣೆ, ಹಂದಿ ಹಸುವಿನ ಕೊಬ್ಬ ಬಳಸಿ ಪ್ರಸಾದ ತಯಾರಿಸಿರುವುದು ಸಮಾಜಕ್ಕೆ ಭಗವಂತನಿಗೆ ಬಗೆದಿರುವ ಅಪಚಾರ. ಇಂತಹ ಕೆಲಸಕ್ಕೆ ಸರ್ಕಾರ ಮುಂದಾಗಿದ್ದು ಖಂಡನೀಯ ಎಂದರು.

    ತಿರುಪತಿ ಶ್ರೀನಿವಾಸನನ್ನು ಗೋರಕ್ಷಕ ಎಂದು ಕಾಣುತ್ತೇವೆ. ಅಂತಹ ಶ್ರೀನಿವಾಸ ದೇವರಿಗೆ ಹಸು ಕೊಬ್ಬು ಬಳಸಿದ ಪ್ರಸಾದ ನೀಡಿರುವುದು ಅಪರಾಧ. ಹಿಂದೂಗಳ ಧಾರ್ಮಿಕ ಶ್ರದ್ಧೆಗೆ ಮಾಡಿರುವ ಹಲ್ಲೆ ಇದು. ಹಿಂದೂಗಳು ಉಪಯೋಗ ಅನರ್ಹವಾಗಿರುವ ವಸ್ತುಗಳನ್ನು ತಯಾರಿಸುವ ಅಡ್ಡೆಗಳನ್ನು ಕಂಡುಹಿಡಿದು ಶಿಕ್ಷಿಸಿ ಸಮಾಜದಲ್ಲಿ ಶಾಂತಿ ನೆಲೆಸುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಪೇಜಾವರ ಶ್ರೀಗಳು ಹೇಳಿದರು.

    Post Views: 341

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.