Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»2018ರಿಂದ ಕಾಣೆಯಾಗಿದ್ದ ವ್ಯಕ್ತಿಯ ಪತ್ತೆಗೆ ಕೊಣಾಜೆ ಪೊಲೀಸ್ ಠಾಣೆಯ ವಿನಂತಿ
    ಇತ್ತೀಚಿನ ಸುದ್ದಿ

    2018ರಿಂದ ಕಾಣೆಯಾಗಿದ್ದ ವ್ಯಕ್ತಿಯ ಪತ್ತೆಗೆ ಕೊಣಾಜೆ ಪೊಲೀಸ್ ಠಾಣೆಯ ವಿನಂತಿ

    November 18, 2025
    Share

    ಉಳ್ಳಾಲ ತಾಲೂಕು ಪಾವುರು ಗ್ರಾಮದ ಗಾಣದಕೊಟ್ಯ ನಿವಾಸಿ ದೇವರಾಜ್ ಪೂಜಾರಿ (49) ಎಂಬವರು 2018 ರಿಂದ ಕಾಣೆಯಾಗಿರುವ ಪ್ರಕರಣದಲ್ಲಿ, ಕೊಣಾಜೆ ಪೊಲೀಸ್ ಠಾಣೆಯವರು ಸಾರ್ವಜನಿಕರಿಂದ ಮಾಹಿತಿ ಕೋರಿದ್ದಾರೆ.

    ಪ್ರಕರಣದ ಹಿನ್ನೆಲೆ: ಪಿರ್ಯಾದಿದಾರರಾದ ಶ್ರೀಮತಿ ಬೂಬು ಪೂಜಾರಿ ಅವರು 07-06-2018 ರಂದು ಕೊಣಾಜೆ ಪೊಲೀಸ್ ಠಾಣೆಯಲ್ಲಿ ನೀಡಿದ ದೂರು ಪ್ರಕಾರ, ಅವರ ಮಗ ದೇವರಾಜ್ ಪೂಜಾರಿ (ಆಗ 42 ವರ್ಷ) ದಿನಾಂಕ 27-05-2018 ರಂದು ಬೆಳಿಗ್ಗೆ 9.00 ಗಂಟೆಗೆ “ಕೆಲಸಕ್ಕೆ ಹೋಗಿ ಬರುತ್ತೇನೆ” ಎಂದು ಹೇಳಿ ಮನೆಯಿಂದ ಹೊರಟು ಅದರ ನಂತರ ಮನೆಗೆ ವಾಪಸ್ಸಾಗದೆ ಕಾಣೆಯಾಗಿದ್ದಾರೆ.

    ಈ ದೂರು ಆಧರಿಸಿ, ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮೊ.ನಂ: 151/2018 ಅಡಿಯಲ್ಲಿ ಮನುಷ್ಯ ಕಾಣೆಯಾಗಿ ಪ್ರಕರಣ ದಾಖಲಾಗಿ ತನಿಖೆ ಮುಂದುವರಿದಿದೆ.

    ಕಾಣೆಯಾದ ವ್ಯಕ್ತಿಯ ವಿವರಗಳು

    ಹೆಸರು: ದೇವರಾಜ್ ಪೂಜಾರಿ

    ಪ್ರಾಯ: 49 ವರ್ಷ

    ತಂದೆ: ದಿ. ಸೋಮಪ್ಪ ಪೂಜಾರಿ

    ತಾಯಿ: ಶ್ರೀಮತಿ ಬೂಬು ಪೂಜಾರಿ

    ವಿಳಾಸ: ಗಾಣದಕೊಟ್ಯ ಮನೆ, ಪಾವೂರು ಗ್ರಾಮ, ಉಳ್ಳಾಲ ತಾಲೂಕು

    ಎತ್ತರ: ಸುಮಾರು 5 ಅಡಿ 7 ಇಂಚು

    ಮೈಬಣ್ಣ: ಗೋಧಿ

    ಮೈಕಟ್ಟು: ಸಾಧಾರಣ

    ಕೂದಲು: ಗುಂಗುರು ಕೂದಲು, ತಲೆಯ ಕೆಲವು ಭಾಗ ಬೋಳು

    ಶಿಕ್ಷಣ: 4ನೇ ತರಗತಿ

    ತಿಳಿದಿರುವ ಭಾಷೆಗಳು: ಕನ್ನಡ, ತುಳು

    ಕೊನೆಯಾಗಿ ಧರಿಸಿದ್ದ ಬಟ್ಟೆ: ಬಿಳಿ ಪ್ಯಾಂಟ್ ಮತ್ತು ಬಿಳಿ ಶರ್ಟ್

    ದೇವರಾಜ್ ಪೂಜಾರಿ ಅವರ ಬಗ್ಗೆ ಯಾರೇ ಆದರೂ ಮಾಹಿತಿ ಹೊಂದಿದ್ದರೆ ಕೆಳಗಿನ ಸಂಪರ್ಕ ಸಂಖ್ಯೆಯಲ್ಲಿ ಪೊಲೀಸರಿಗೆ ತಿಳಿಸಲು ವಿನಂತಿಸಲಾಗಿದೆ: 9480802315
     9019873901
     0824-2220536
     konajemgc@ksp.gov.in

    Post Views: 168

    Related Posts

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.