Facebook Twitter Instagram
    Sunday, September 20
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನಿಷೇಧಿತ PFI ಮರು ಸ್ಥಾಪನೆಗೆ ಯತ್ನ- 4 ರಾಜ್ಯಗಳಲ್ಲಿ ಮತ್ತೆ NIA ದಾಳಿ
    ಇತ್ತೀಚಿನ ಸುದ್ದಿ

    ನಿಷೇಧಿತ PFI ಮರು ಸ್ಥಾಪನೆಗೆ ಯತ್ನ- 4 ರಾಜ್ಯಗಳಲ್ಲಿ ಮತ್ತೆ NIA ದಾಳಿ

    April 26, 2023
    Share

    ನವದೆಹಲಿ:ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಕಾರ್ಯಕರ್ತರ ನಿವಾಸಗಳ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಂಗಳವಾರ ಉತ್ತರ ಪ್ರದೇಶ, ಬಿಹಾರ, ಪಂಜಾಬ್ ಮತ್ತು ಗೋವಾದ 16 ಸ್ಥಳಗಳಲ್ಲಿ ಶೋಧ ನಡೆಸಿದೆ‌.

    ಉತ್ತರ ಪ್ರದೇಶ, ಬಿಹಾರ, ಪಂಜಾಬ್ ಮತ್ತು ಗೋವಾದಲ್ಲಿ ಪಿಎಫ್‌ಐ ಜೊತೆಗಿನ‌ ನಂಟು ಹೊಂದಿರುವವರು ಮತ್ತು ಶಂಕಿತ ಸ್ಥಳಗಳಲ್ಲಿ ಈ ದಾಳಿಗಳನ್ನು ನಡೆಸಲಾಗಿದೆ.

    ಎನ್‌ಐಎ ಶೋಧಿಸಿದ ಸ್ಥಳಗಳಲ್ಲಿ ಬಿಹಾರದಲ್ಲಿ 12, ಉತ್ತರ ಪ್ರದೇಶದಲ್ಲಿ ಎರಡು ಮತ್ತು ಪಂಜಾಬ್‌ನ ಲೂಧಿಯಾನ ಮತ್ತು ಗೋವಾದಲ್ಲಿ ತಲಾ ಒಂದು ಸ್ಥಳಗಳು ಸೇರಿವೆ ಎಂದು ಮೂಲಗಳು ತಿಳಿಸಿದೆ.

    ರಾಜ್ಯ ಪೊಲೀಸ್ ಪಡೆಗಳೊಂದಿಗೆ ನಿಕಟ ಸಮನ್ವಯದಲ್ಲಿ NIA ತಂಡಗಳು ದಾಳಿ ನಡೆಸಿದೆ ಎಂದು ಮೂಲಗಳು ತಿಳಿಸಿದೆ. ಗೃಹ ವ್ಯವಹಾರಗಳ ಸಚಿವಾಲಯವು PFI ಅನ್ನು ನಿಷೇಧಿಸಿರುವುದರಿಂದ ಮತ್ತು ಅದರ ಉನ್ನತ ನಾಯಕರನ್ನು ಜೈಲಿಗೆ ಹಾಕಿರುವುದರಿಂದ, ಸಂಘಟನೆಯು ತನ್ನ ಕಾರ್ಯಕರ್ತರನ್ನು ಮರುಸಂಘಟಿಸಲು ಮತ್ತು ಬಲಪಡಿಸಲು ಶ್ರಮಿಸುತ್ತಿದೆ ಎಂದು ಆರೋಪಿಸಲಾಗಿದೆ.

    ಸೆಪ್ಟೆಂಬರ್ 2022 ರಲ್ಲಿ ‘ಕಾನೂನುಬಾಹಿರ ಸಂಘ’ ಎಂದು ಪಿಎಫ್ ಐಯನ್ನು ಎನ್ ಐಎ ಘೋಷಿಸಿತ್ತು. ಐದು ವರ್ಷಗಳ ಕಾಲ‌ನಿಷೇಧ ಹೇರಿತ್ತು.

    ಪಿಎಫ್‌ಐ ಮೇಲೆ ನಿಷೇಧ ಹೇರಿದ್ದರೂ ಸಂಘಟನೆಯ ಮುಖಂಡರು ಮತ್ತು ಕಾರ್ಯಕರ್ತರು ಸಿದ್ಧಾಂತವನ್ನು ಪ್ರಚಾರ ಮಾಡುವುದನ್ನು ಮುಂದುವರೆಸಿದ್ದಾರೆ ಮತ್ತು ಅಪರಾಧಗಳನ್ನು ಎಸಗಲು ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವ್ಯವಸ್ಥೆಗೊಳಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

    Post Views: 231

    Related Posts

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.