Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026
    Share

    ಬಜಪೆ : ಗಂಜಿಮಠ ನಾರ್ಲಪದವು ಎಂಬಲ್ಲಿ ಹತ್ತನೇ ತರಗತಿ ಓದುತ್ತಿರುವ ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ನಡೆಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಬಾಲಕಿ ಮೇಲೆ ನಿರಂತರ ಅತ್ಯಾಚಾರಗೈದ ನೆರೆಮನೆಯ ಆರೋಪಿ ಜಲೀಲ್ ಎಂಬಾತನ ಮೇಲೆ ಪೋಸ್ಕೋ ಪ್ರಕರಣ ದಾಖಲಾಗಿದೆ.
    ತಂದೆ ತಾಯಿ ಇಲ್ಲದ ಅಪ್ರಾಪ್ತ ಬಾಲಕಿ ಚಿಕ್ಕಮ್ಮ ಯೊಂದಿಗೆ ಗಂಜಿಮಠ ಸಮೀಪದ ನಾರ್ಲಪದವು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ.

    ಅಪ್ರಾಪ್ತ ಬಾಲಕಿ ಒಂಭತ್ತನೇ ತರಗತಿಯಲ್ಲಿ ಕಲಿಯುತ್ತಿರುವ ಸಂದರ್ಭದಲ್ಲಿ ಬೆಳಿಗ್ಗಿನ ಹೊತ್ತು ತನ್ನ ಚಿಕ್ಕಮ್ಮಳ ಮಕ್ಕಳನ್ನು ಮದರಸಕ್ಕೆ ಕರೆದುಕೊಂಡು ಹೋಗುತ್ತಿದ್ದು, ಆ ಸಂದರ್ಭದಲ್ಲಿ ನೆರೆಮನೆಯ ಜಲೀಲ್ ಎಂಬಾತ ಬಾಲಕಿಯನ್ನು ಪುಸಲಾಯಿಸಿ ಪ್ರತಿದಿನ ಮಾತನಾಡಿಸುತ್ತಿದ್ದು, ತಿನ್ನಲು ಚಾಕಲೇಟ್ ನೀಡುತ್ತಿದ್ದನು. ಈ ವಿಷಯವನ್ನು ಬಾಲಕಿ ತನ್ನ ಚಿಕ್ಕಮ್ಮಳೊಂದಿಗೆ ಹೇಳಿದ್ದು ಜಲೀಲ್ ನಿಗೆ ಎಚ್ಚರಿಕೆ ಕೂಡ ನೀಡಿದ್ದರು.

    ಜಲೀಲ್ ನಿಗೆ ಈಗಾಗಲೇ ಮದುವೆಯಾಗಿದ್ದು, ಒಂದು ಮಗು ಇದೆ. 2025 ಅಗಸ್ಟ್ 5 ರಂದು ಎಂದಿನಂತೆ ಚಿಕ್ಕಮ್ಮಳ ಮಕ್ಕಳನ್ನು ಮದರಸಕ್ಕೆ ಬಿಟ್ಟು ಬರುವ ಸಂದರ್ಭದಲ್ಲಿ ಬಾಲಕಿಯನ್ನು ತಡೆದು ಕಿಸ್ ನೀಡಿದ್ದು ಈ ವಿಚಾರವನ್ನು ಮನೆಯವರಿಗೆ ತಿಳಿಸದಂತೆ ಬೆದರಿಸಿದ್ದಾನೆ. ಮಾತ್ರವಲ್ಲ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಮನೆಗೆ ತೆರಳಿ ಬಾಲಕಿಯನ್ನು ಬಲವಂತವಾಗಿ ಬಟ್ಟೆ ಬಿಚ್ಚಿಸಿ ಆಕೆಯ ಮೇಲೆ ಲೈಂಗಿಕ ಕ್ರಿಯೆ ನಡೆಸಿದ್ದು, ಇದೇ ರೀತಿ ಅನೇಕ ಬಾರಿ ಬೇರೇ ಕಡೆಗಳಲ್ಲಿ ಆಕೆಯ ಮೇಲೆ ಲೈಂಗಿಕ ಕ್ರಿಯೆ ನಡೆಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

    ಲೈಂಗಿಕ ಕ್ರಿಯೆ ನಡೆಸುವ ಮೊದಲು ಬಾಲಕಿಗೆ ವಯಾಗ್ರ ಮಾತ್ರೆ ನೀಡುತ್ತಿದ್ದ. ಲೈಂಗಿಕ ಕ್ರಿಯೆ ನಡೆದ ನಂತರ ನೀರಿನ ಬಾಟಲಿಯಲ್ಲಿ I PEEL ಮಾತ್ರೆಯನ್ನು ಹಾಕಿ ಬಾಲಕಿಗೆ ಕುಡಿಯಲು ನೀಡುತ್ತಿದ್ದ. ನಂತರ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ನಿರಂತರ 7-8 ತಿಂಗಳಿನಿಂದ ಅತ್ಯಾಚಾರ ನಡೆಸಿರುವುದಾಗಿ ಬಾಲಕಿ ಇದೀಗ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾಳೆ.
    ಈ ಸಂಬಂಧ ಬಜಪೆ ಪೊಲೀಸ್ ಠಾಣೆಯಲ್ಲಿ ಪೋಸ್ಕೋ ಪ್ರಕರಣ ದಾಖಲಾಗಿದೆ. ಬಜಪೆ ಠಾಣಾ ಇನ್ಸ್ ಪೆಕ್ಟರ್ ಬಾಲಕೃಷ್ಣ ರವರ ನೇತ್ರತ್ವದ ಪೊಲೀಸರ ತಂಡ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿ ಜಲೀಲ್ ನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

    Post Views: 206

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.