Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಉಡುಪಿ: ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಹೃದಯಾಘಾತದಿಂದ ನಿಧನ..!
    Uncategorized

    ಉಡುಪಿ: ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಹೃದಯಾಘಾತದಿಂದ ನಿಧನ..!

    September 17, 2024
    Share

    ಉಡುಪಿ ಪೊಲೀಸ್‌ ವೈರ್‌ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಅವರು ಸೆ.17ರ ಮಂಗಳವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

    ನಿತ್ಯಾನಂದ ಶೆಟ್ಟಿ ಅವರಿಗೆ 52 ವರ್ಷ.ಕಳೆದ ನಾಲ್ಕು ವರ್ಷಗಳಿಂದ ಉಡುಪಿ ಜಿಲ್ಲಾ ಪೊಲೀಸ್‌ನ ವೈರ್‌ಲೆಸ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಈ ಹಿಂದೆ ಅವರು ಮಲ್ಪೆಯ ಕರಾವಳಿ ಭದ್ರತಾ ಪೊಲೀಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ನಿತ್ಯಾನಂದ ಶೆಟ್ಟಿ ರಾತ್ರಿ ಪಾಳಿಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದು, ಪಾಳಿ ಮುಗಿಸಿ ಮನೆಗೆ ಮರಳಿದ್ದರು.

    Post Views: 225

    Related Posts

    ಮಂಗಳೂರು: ಹೈದರಾಬಾದ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸೈಬರ್ ವಂಚಕರ ಜಾಲವನ್ನು ಬೇಧಿಸಿದ ಮಂಗಳೂರು ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು- 6 ಮಂದಿ ಆರೋಪಿಗಳ ಬಂಧನ

    February 28, 2026

    ಪ್ರತಿಷ್ಠಿತ ಎಕ್ಸ್ ಪರ್ಟ್ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ; 99 ಪರ್ಸೆಂಟೈಲ್ ಕ್ಕಿಂತ ಅಧಿಕ ಅಂಕ ಪಡೆದ 15 ವಿದ್ಯಾರ್ಥಿಗಳು

    February 18, 2026

    ಮಂಗಳೂರು:ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಯುವತಿ ಸಾವು , ಶವ ಮುಂದಿಟ್ಟು ಪ್ರತಿಭಟಿಸಿದವರ ವಿರುದ್ಧವೂ ಕೇಸ್- ಕಮಿಷನರ್

    February 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.