Facebook Twitter Instagram
    Saturday, June 14
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುರತ್ಕಲ್ ಟೋಲ್’ಗೇಟ್‌ ಮುತ್ತಿಗೆ – ಹೋರಾಟಗಾರರು ಪೊಲೀಸರ ವಶಕ್ಕೆ
    ಇತ್ತೀಚಿನ ಸುದ್ದಿ

    ಸುರತ್ಕಲ್ ಟೋಲ್’ಗೇಟ್‌ ಮುತ್ತಿಗೆ – ಹೋರಾಟಗಾರರು ಪೊಲೀಸರ ವಶಕ್ಕೆ

    October 18, 2022
    Share

    ಮಂಗಳೂರು: ಸಾವಿರಾರು ಹೋರಾಟಗಾರರು ಸುರತ್ಕಲ್ ಟೋಲ್ ಸಂಗ್ರಹ ವಿರೋಧಿಸಿ ಟೋಲ್’ಗೇಟ್’ಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಬಿಜೆಪಿಗೆ ಧಿಕ್ಕಾರ, ನಳಿನ್ ಕುಮಾರ್ ಕಟೀಲ್’ಗೆ ಧಿಕ್ಕಾರ, ಕೂಡಲೇ ಟೋಲ್ ಸಂಗ್ರಹ ನಿಲ್ಲಿಸಬೇಕೆಂದು ಆಗ್ರಹಿಸಿದರು.

    ಕೆಲ ಹೊತ್ತು ಪೊಲೀಸರೊಂದಿಗೆ ವಾಗ್ದಾದ ನಡೆದು ನಂತರ ಆಕ್ರೋಶಿತ ಪ್ರತಿಭಟನಾಕಾರರು ಟೋಲ್’ಗೆ ಮುತ್ತಿಗೆ ಹಾಕಿ ಘೋಷಣೆ ಕೂಗಿದರು. ಭಾರೀ ಸಂಖ್ಯೆಯಲ್ಲಿ ‌ನಿಯೋಜಿತ ಪೊಲೀಸರು ಪ್ರತಿಭಟನಾಕಾರರನ್ನು ನಿಯಂತ್ರಿಸಲು ಹರ ಸಾಹಸ ಪಟ್ಟರು. ನಂತರ ಹೋರಾಟ ಸಮಿತಿ ಮುಖಂಡರನ್ನು ಮತ್ತು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.

    Post Views: 145

    Related Posts

    ಕರ್ನಾಟಕ ಬ್ಯಾಂಕಿನಿಂದ ಸ್ನೇಹಾಲಯಕ್ಕೆ ಹೃದಯಸ್ಪರ್ಶಿ ಕೊಡುಗೆದುರ್ಬಲರ ಸೇವೆಗೆ ಉದಾರ ಬೆಂಬಲದೊಂದಿಗೆ ಕೈಜೋಡಿಸಿದ ಬ್ಯಾಂಕ್

    June 14, 2025

    ಆಗುಂಬೆ ಘಾಟ್ ಬಂದ್: ಭಾರೀ ವಾಹನಗಳಿಗೆ ಸೆ. 30ರವರೆಗೆ ನಿರ್ಬಂಧ

    June 14, 2025

    ಮಂಗಳೂರಿನ ಗುಜರಿ ಅಂಗಡಿಯಲ್ಲಿ ಭಾರಿ ಅಗ್ನಿ ದುರಂತ: ಲಕ್ಷಾಂತರ ರೂ. ಹಾನಿ

    June 14, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.