Facebook Twitter Instagram
    Monday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಅಂದರ್-ಬಾಹರ್ ಜುಗಾರಿ ಅಡ್ಡೆಗೆ ಪೊಲೀಸ್‌ ದಾಳಿ..! ಏಳು ಮಂದಿ ವಶಕ್ಕೆ..!
    ಇತ್ತೀಚಿನ ಸುದ್ದಿ

    ಉಡುಪಿ: ಅಂದರ್-ಬಾಹರ್ ಜುಗಾರಿ ಅಡ್ಡೆಗೆ ಪೊಲೀಸ್‌ ದಾಳಿ..! ಏಳು ಮಂದಿ ವಶಕ್ಕೆ..!

    March 19, 2025
    Share

    ಉಡುಪಿ: ಇಸ್ಪೀಟು ಜುಗಾರಿ ಅಂದರ್-ಬಾಹರ್ ಆಡುತ್ತಿದ್ದ ವೇಳೆ ಪೊಲೀಸ್‌ ದಾಳಿ ನಡೆಸಿ ಏಳು ಮಂದಿಯನ್ನು ವಶಕ್ಕೆ ಪಡೆದ ಘಟನೆ ಬೀಡನಗುಡ್ಡೆ ಮಹಾತ್ಮಗಾಂಧಿ ಬಯಲು ರಂಗ ಮಂದಿರದ ಬಳಿ ನಡೆದಿದೆ.

    ಬಂಧಿತರನ್ನು ನಾಗರಾಜ್, ಯಮುನಪ್ಪ, ಮಂಜುನಾಥ, ಅಮಿನ್ ಸಾಬ್, ಸಿದ್ದಪ್ಪ, ಗುರು, ಪರಶುರಾಮ ಎಂದು ಗುರುತಿಸಲಾಗಿದೆ.

    ಬೀಡನಗುಡ್ಡೆ ಮಹಾತ್ಮಗಾಂಧಿ ಬಯಲು ರಂಗ ಮಂದಿರದ ಬಳಿ ಮಾ.16ರಂದು ಇಸ್ಪೀಟು ಜುಗಾರಿ ಅಂದರ್-ಬಾಹರ್ ಆಡುತ್ತಿದ್ದ ಏಳು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು 32,800ರೂ. ನಗದು ಸ್ವಾಧೀನ ಪಡಿಸಿಕೊಂಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 89

    Related Posts

    ಐದು ವರ್ಷಗಳ ನಿರಾಸೆ ಕೊನೆಗೊಳ್ಳಲಿ! ನವಯುಗ ಎಕ್ಸ್‌ಪ್ರೆಸ್ ಪುನರಾರಂಭಕ್ಕೆ ಕರಾವಳಿ ಜನರ ಆನ್‌ಲೈನ್ ಹೋರಾಟ

    June 9, 2025

    ಬಜ್ಪೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಕೇಂದ್ರ ಸರ್ಕಾರ ಎನ್‌ಐಎ ತನಿಖೆಗೆ ವಹಿಸುವ ಆದೇಶ

    June 9, 2025

    ಪುತ್ತೂರು: ತಮ್ಮನಿಂದ ಬೆಂಕಿ ದಾಳಿ — ಗಂಭೀರ ಗಾಯಗೊಂಡ ಅಣ್ಣ ಆಸ್ಪತ್ರೆಗೆ ದಾಖಲು

    June 9, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.