Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಸ್ತೆ ಬದಿ ಬಿದ್ದಿದ್ದ ಯುವಕನನ್ನು ಆರೈಕೆ ಮಾಡಿ-ಮಾನವೀಯತೆ ಮೆರೆದ ಪಾಂಡೇಶ್ವರ ಠಾಣೆ ಪೊಲೀಸರು
    ಇತ್ತೀಚಿನ ಸುದ್ದಿ

    ರಸ್ತೆ ಬದಿ ಬಿದ್ದಿದ್ದ ಯುವಕನನ್ನು ಆರೈಕೆ ಮಾಡಿ-ಮಾನವೀಯತೆ ಮೆರೆದ ಪಾಂಡೇಶ್ವರ ಠಾಣೆ ಪೊಲೀಸರು

    July 25, 2023
    Share

    ಮಂಗಳೂರು : ರಸ್ತೆ ಬದಿ ಬಿದ್ದಿದ್ದ ಯುವಕನನ್ನು ಆರೈಕೆ ಮಾಡಿ ಪಾಂಡೇಶ್ವರ ಪೊಲೀಸರು ಮಾನವೀಯತೆ ಮೆರೆದ ಘಟನೆ ರವಿವಾರ ರಾತ್ರಿ ನಗರದಲ್ಲಿ ನಡೆದಿದೆ. ನಗರದ ಸ್ಟೇಟ್‌ ಬ್ಯಾಂಕ್‌ ಸಮೀಪದ ಬಸ್ ಪ್ರಯಾಣಿಕರ ತಂಗುದಾಣದ ಬಳಿ ಮೂಡಿಗೆರೆಯ ರಮೇಶ ಎಂಬಾತ ರವಿವಾರ ರಾತ್ರಿ ಮದ್ಯ ಸೇವಿಸಿ ಬಿದ್ದು ಮೈಮೇಲೆ ಗಾಯಮಾಡಿಕೊಂಡಿದ್ದನು. ಆತನಲ್ಲಿದ್ದ ಬ್ಯಾಗ್‌ನಲ್ಲಿ ಆತನ ಮನೆಯವರ ಚಿನ್ನಾಭರಣ ಮತ್ತು ಹಣವಿತ್ತು. ಅಲ್ಲೇ ಕರ್ತವ್ಯದಲ್ಲಿದ್ದ ಪೊಲೀಸರಾದ ದೇವೇಂದರ್‌ ಮತ್ತು ಯಶವಂತ್ ರಾಥೋಡ್ ರಸ್ತೆ ಬದಿ ಬಿದ್ದಿದ್ದ ಯುವಕನ ಮನೆಯವರಿಗೆ ಕರೆ ಮಾಡಿ ವಿಷಯ ತಿಳಿಸಿ ಚಿನ್ನಾಭರಣ ಮತ್ತು ಹಣವನ್ನು ಒಪ್ಪಿಸುವ ವ್ಯವಸ್ಥೆ ಮಾಡಿದರಲ್ಲದೆ ಆತನಿಗೆ ಚಿಕಿತ್ಸೆ ಕೊಡಿಸಿ, ಆಹಾರ ನೀಡಿ ರಾತ್ರಿ ಠಾಣೆಯಲ್ಲಿ ತಂಗಲು ಅವಕಾಶ ಕಲ್ಪಿಸಿ ಪ್ರಶಂಸೆಗೆ ಪಾತ್ರರಾಗಿದ್ದಾರೆ.

    Post Views: 212

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.