Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ
    ಇತ್ತೀಚಿನ ಸುದ್ದಿ

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    Share

    ಬೆಂಗಳೂರು: ವರದಕ್ಷಿಣೆ ಪ್ರಕರಣದಲ್ಲಿ ಆರೋಪಿ ಬಂಧನಕ್ಕೆ ತೆರಳಿದ್ದ ಬೆಂಗಳೂರಿನ ಹೆಚ್ಎಎಲ್‌ ಪೊಲೀಸರು ಜೈಪುರದಲ್ಲಿ ಟ್ರ್ಯಾಪ್‌ ಆಗಿರುವ ಘಟನೆ ನಡೆದಿದೆ.ಆರೋಪಿಯ ಬಂಧನಕ್ಕೆ ತೆರಳಿದ್ದ ಪೊಲೀಸರು, ಆತನ ಬಳಿ ಹಣಕ್ಕೆ ಬೇಡಿಕೆಯಿಟ್ಟು ರಾಜಸ್ಥಾನದ ಎಸಿಬಿ ಅಧಿಕಾರಿಗಳಿಗೆ ಲಾಕ್‌ ಆಗಿದ್ದಾರೆ.ಪಿಎಸ್‌ಐ ಅನಿತಾ, ಹೆಡ್ ಕಾನ್ಸ್‌ಟೇಬಲ್‌ ಉಳುವಪ್ಪ, ಕಾನ್ಸ್ಟೇಬಲ್ ಯತೀಶ್ ಟ್ರ‍್ಯಾಪ್ ಆದ ಪೊಲೀಸರು.ವರದಕ್ಷಿಣೆ ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಪೊಲೀಸರು ಶುಕ್ರವಾರ ಆರೋಪಿ ಬಂಧನಕ್ಕೆ ರಾಜಸ್ಥಾನದ ಜೈಪುರಕ್ಕೆ ತೆರಳಿದ್ದರು. ಈ ವೇಳೆ ಸಿಕ್ಕ ಆರೋಪಿ ಬಳಿ 2 ಲಕ್ಷ ಹಣಕ್ಕೆ ಬೇಡಿಕೆಯಿಟ್ಟಿದ್ದರು. ಆದ್ರೆ ಆರೋಪಿ ಸಾಧ್ಯವಾದಷ್ಟು ಹಣ ಕೊಡುವುದಾಗಿ ಹೇಳಿದ್ದ. ಜೈಪುರದ ಗಂಗೌರ್‌ನ ಹೋಟೆಲ್‌ವೊಂದರಲ್ಲಿ 40,000 ರೂ. ಹಣ ಪಡೆಯುವಾಗ ಎಸಿಬಿ ಅಧಿಕಾರಿಗಳಿಗೆ ಲಾಕ್‌ ಆಗಿದ್ದಾರೆ.ಸದ್ಯ ಹೆಚ್‌ಎಎಲ್ ಪೊಲೀಸರನ್ನೇ ಬಂಧಿಸಿರುವ ಎಸಿಬಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

    Post Views: 123

    CrimeNews PoliceInvestigation

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.