Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಯುವಕನಿಗೆ ಠಾಣೆಗೆ ಕರೆದೊಯ್ದು ಥಳಿತ ಆರೋಪ,ಇಬ್ಬರು ಪೊಲೀಸರು ಅಮಾನತು
    ಇತ್ತೀಚಿನ ಸುದ್ದಿ

    ಯುವಕನಿಗೆ ಠಾಣೆಗೆ ಕರೆದೊಯ್ದು ಥಳಿತ ಆರೋಪ,ಇಬ್ಬರು ಪೊಲೀಸರು ಅಮಾನತು

    February 14, 2023
    Share

    ಮೂಡಿಗೆರೆ;ಯುವಕನನ್ನು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಠಾಣೆಗೆ ಕರೆದೊಯ್ದು ಹಲ್ಲೆ ನಡೆಸಿದ ಆರೋಪದ ಮೇಲೆ ಮೂಡಿಗೆರೆ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ‌.

    ಮೂಡಿಗೆರೆ ಪೊಲೀಸ್ ಠಾಣೆಯ ಪೇದೆಗಳಾದ ವಸಂತ್, ಲೋಹಿತ್ ಅಮಾನತುಗೊಂಡವರಾಗಿದ್ದಾರೆ.ಇದರ ಜೊತೆಗೆ
    ಮೂಡಿಗೆರೆ ಠಾಣೆಯ ಸಬ್ ಇನ್ ಸ್ಪೆಕ್ಟರ್ ಆದರ್ಶ್ ವಿರುದ್ಧ ಇಲಾಖೆ ಮಟ್ಟದ ತನಿಖೆಗೆ ಆದೇಶಿಸಲಾಗಿದೆ ಎಂದು ವರದಿಯಾಗಿದೆ.

    ಕಳ್ಳತನದ ಆರೋಪದ ದೂರಿನನ್ವಯ ಮೂಡಿಗೆರೆ ಠಾಣೆಯ ಪೊಲೀಸರು ದಾರದಹಳ್ಳಿ ಗ್ರಾಮದ ಮಂಜು ಎಂಬವರನ್ನು ಠಾಣೆಗೆ ಕರೆದೊಯ್ದು ಥಳಿಸಿದ್ದಾರೆಂದು ಆತನ ಪತ್ನಿ ಪೊಲೀಸರಿಗೆ ದೂರು ನೀಡಿದ್ದರು.

    Post Views: 172

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.