ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ನ್ಯಾಯ ಸಿಗಬೇಕೆಂದು ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು, ಈ ಬೆನ್ನಲ್ಲೇ ಇಂದು (ಆ.12) ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ಧರ್ಮಸ್ಥಳ ಸಮೀಪ ಪಾಂಗಾಳದ ಸೌಜನ್ಯ ಮನೆ ಹಾಗೂ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಭೇಟಿ ನೀಡಿದ್ದಾರೆ.ಸೌಜನ್ಯ ಪ್ರಕರಣದ ಈವರೆಗಿನ ಹೋರಾಟದ ಬಗ್ಗೆ ಜೊತೆಗೆ , ಮುಂದೆ ಯಾವ ರೀತಿಯಾಗಿ ಹೋರಾಟ ನಡೆಯಲಿದೆ ಎಂಬ ಕುರಿತು ಮಾಹಿತಿ ಪಡೆದಿದ್ದಲ್ಲದೆ ಈ ನ್ಯಾಯದ ಹೋರಾಟಕ್ಕೆ ಪ್ರಮೋದ್ ಮುತಾಲಿಕ್ ಸಾಥ್ ನೀಡಲಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.
![](https://policepatrikekarnataka.com/wp-content/uploads/2024/06/WhatsApp-Image-2024-06-03-at-2.00.46-PM.jpeg)
![](https://policepatrikekarnataka.com/wp-content/uploads/2024/04/rohan-corp1.jpeg)
![](https://policepatrikekarnataka.com/wp-content/uploads/2024/04/rohan-corp2.jpeg)
![](https://policepatrikekarnataka.com/wp-content/uploads/2024/04/rohan-corp3.jpeg)
![](https://policepatrikekarnataka.com/wp-content/uploads/2024/04/rohan-corp4.jpeg)
ಇಬ್ಬರೂ ಘಟಾನುಘಟಿ ನಾಯಕರ ಮಾತುಕತೆ ಬಳಿಕ ಸೌಜನ್ಯ ಪ್ರಕರಣದ ಹೋರಾಟ ಇನ್ನಷ್ಟು ಕಾವು ಪಡೆದುಕೊಳ್ಳುವ ಲಕ್ಷಣಗಳು ಗೋಚರವಾಗುತ್ತಿದೆ.