Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ರಾಷ್ಟ್ರೀಯ ಸುದ್ದಿ»‘ಹೊಸ ನೋಟುಗಳ ಮೇಲೆ ಲಕ್ಷ್ಮಿದೇವಿ, ಗಣೇಶನ ಫೋಟೋ ಮುದ್ರಿಸಿ’ – ಕೇಜ್ರಿವಾಲ್ ಟ್ವೀಟ್
    ರಾಷ್ಟ್ರೀಯ ಸುದ್ದಿ

    ‘ಹೊಸ ನೋಟುಗಳ ಮೇಲೆ ಲಕ್ಷ್ಮಿದೇವಿ, ಗಣೇಶನ ಫೋಟೋ ಮುದ್ರಿಸಿ’ – ಕೇಜ್ರಿವಾಲ್ ಟ್ವೀಟ್

    October 26, 2022
    Share

    ನವದೆಹಲಿ : ಒಂದು ವೇಳೆ ನೋಟುಗಳಲ್ಲಿ ದೇವರ ಚಿತ್ರ ಇದ್ದರೆ, ಇಡೀ ದೇಶವೇ ಆಶೀರ್ವದಿಸಲಿದೆ. ಲಕ್ಷ್ಮೀ ದೇವಿ ಸಮೃದ್ಧಿಯ ಸಂಕೇತ, ಗಣೇಶ ವಿಘ್ನ ನಿವಾರಕನಾಗಿದ್ದಾನೆ” ಎಂಬುದಾಗಿ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

    “ಇಂಡೋನೇಷ್ಯಾ ನೋಟುಗಳ ಮೇಲೆ ಲಕ್ಷ್ಮಿ ದೇವಿ ಮತ್ತು ಗಣೇಶನ ಚಿತ್ರಗಳನ್ನು ಮುದ್ರಿಸಲು ಸಾಧ್ಯವಾದರೆ ನಮಗ್ಯಾಕೆ ಸಾಧ್ಯವಾಗುವುದಿಲ್ಲ . ದೇಶದ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಪಣ ತೊಡುವುದರ ಹೊರತಾಗಿ ಪರಮಾತ್ಮನ ಆಶೀರ್ವಾದ ಬೇಕು ಹೀಗಾಗಿ ಕೇಂದ್ರ ಕ್ಕೆಪತ್ರ ಬರೆದು ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.

    ಪ್ರಯತ್ನಗಳನ್ನು ಮಾಡಿದರೂ, ಕೆಲವೊಮ್ಮೆ ದೇವರು ಮತ್ತು ದೇವತೆಗಳು ನಮ್ಮನ್ನು ಆಶೀರ್ವದಿಸದಿದ್ದರೆ ನಮ್ಮ ಪ್ರಯತ್ನಗಳು ಫಲ ನೀಡುವುದಿಲ್ಲ. ಹೀಗಾಗಿ ನಮ್ಮ ಕರೆನ್ಸಿ ನೋಟುಗಳಲ್ಲಿ ಗಣೇಶ ಮತ್ತು ಲಕ್ಷ್ಮಿ ದೇವಿಯ ಫೋಟೋಗಳನ್ನು ಸೇರಿಸುವಂತೆ ನಾನು ಪ್ರಧಾನಿ ಮೋದಿಗೆ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.: ಭಾರತೀಯ ರಿವರ್ಸ್ ಬ್ಯಾಂಕ್ ಮುದ್ರಿಸುವ ಹೊಸ ನೋಟುಗಳ ಮೇಲೆ ಇನ್ಮುಂದೆ ಲಕ್ಷ್ಮಿ ದೇವಿ ಮತ್ತು ಗಣೇಶನ ಫೋಟೋಗಳನ್ನು ಮುದ್ರಿಸಬೇಕು, ಇದರಿಂದ ದೇಶದ ಏಳಿಗೆಗೆ ಸಹಾಯವಾಗುತ್ತದೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಒತ್ತಾಯಿಸಿದ್ದಾರೆ.

    Post Views: 238

    Related Posts

    ಮುಖವಾಡ ಧರಿಸಿ ಮನೆಗೆ ಬಂದ ವಿದ್ಯಾರ್ಥಿಗಳು: ಪ್ರಾಂಶುಪಾಲೆ ಹತ್ಯೆ ಪ್ರಕರಣ ಬಯಲು

    August 20, 2026

    ಬೆಳ್ತಂಗಡಿ: ಕೇರೆ ಹಾವನ್ನು ಬೆನ್ನಟ್ಟಿ ಮನೆಯೊಳಗೆ ನುಗ್ಗಿದ ಬೃಹತ್ ಕಾಳಿಂಗ ಸರ್ಪ

    August 17, 2026

    ಕಾಸರಗೋಡು: ಒಂದೇ ಕೊಠಡಿಯಲ್ಲಿ ತಂದೆ-ಮಗಳ ಮೃತದೇಹ ಪತ್ತೆ

    August 17, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.