Facebook Twitter Instagram
    Friday, September 18
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನಾಲ್ವರು ಆರೋಪಿಗಳ ತಲೆಗೆ ಲಕ್ಷ ಲಕ್ಷ ಬಹುಮಾನ ಪ್ರಕಟಿಸಿದ ಎನ್​ಐಎ
    ಇತ್ತೀಚಿನ ಸುದ್ದಿ

    ನಾಲ್ವರು ಆರೋಪಿಗಳ ತಲೆಗೆ ಲಕ್ಷ ಲಕ್ಷ ಬಹುಮಾನ ಪ್ರಕಟಿಸಿದ ಎನ್​ಐಎ

    November 2, 2022
    Share

    ದಕ್ಷಿಣ ಕನ್ನಡ: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಭಾಗಿಯಾಗಿ, ತಲೆಮರೆಸಿಕೊಂಡಿರುವ ನಾಲ್ವರು ಆರೋಪಿಗಳ ಪತ್ತೆಗೆ ಸುಳಿವು ನೀಡಿದವರಿಗೆ ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಘೋಷಿಸಿದೆ.

    ಕಳೆದ ಜುಲೈ 26ರಂದು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಅವರನ್ನು ಕೊಲೆ ಮಾಡಿ ದುಷ್ಕರ್ಮಿಗಳು ಎಸ್ಕೇಪ್‌ ಆಗಿದ್ದರು. ಅವರ ಪತ್ತೆಗಾಗಿ ಈಗ ಎನ್‌ಐಎ ಬಹುಮಾನವಾಗಿ ನಗದು ಘೋಷಿಸಿದೆ.

    ಪ್ರಮುಖ ಆರೋಪಿಗಳಾದ ಬೆಳ್ಳಾರೆಯ ಮಹಮ್ಮದ್ ಮುಸ್ತಾಫಾ ಮತ್ತು ಮಡಿಕೇರಿಯ ತುಫೈಲ್ ಬಗ್ಗೆ ಸುಳಿವು ನೀಡಿದರೆ ತಲಾ 5 ಲಕ್ಷ ರೂ. ಬಹುಮಾನ, ಜೊತೆಗೆ ಕೊಲೆಗೆ ಸಹಕಾರ ನೀಡಿದ ಸುಳ್ಯದ ಉಮ್ಮರ್ ಫಾರೂಕ್ ಹಾಗೂ ಬೆಳ್ಳಾರೆಯ ಅಬೂಬಕ್ಕರ್ ಸಿದ್ದಿಕ್ ‌ಬಗ್ಗೆ ಮಾಹಿತಿ ನೀಡಿದರೆ ತಲಾ 2 ಲಕ್ಷ ಬಹುಮಾನ ನೀಡುವುದಾಗಿ ಎನ್‌ಐಎ ಘೋಷಿಸಿದೆ.

    ಮಾಹಿತಿದಾರರು info.blr.nia@gov.in ಅಥವಾ ದೂರವಾಣಿ ಸಂಖ್ಯೆ 080-29510900/8904241100 ಅಥವಾ ಪೊಲೀಸ್ ಅಧೀಕ್ಷಕರು, ರಾಷ್ಟ್ರೀಯ ತನಿಖಾ ದಳ (ಎನ್​ಐಎ), 8ನೇ ಮಹಡಿ, ಸರ್. ಎಂ ವಿಶ್ವೇಶ್ವರಯ್ಯ ಕೇಂದ್ರೀಯ ಸದನ, ದೊಮ್ಮಲೂರು, ಬೆಂಗಳೂರು 560071 ಈ ವಿಳಾಸಕ್ಕೆ ಸಂಪರ್ಕಿಸಬಹುದಾಗಿದೆ. ಆರೋಪಿಗಳ ಬಗ್ಗೆ ಮಾಹಿತಿ ನೀಡುವವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದು ಎನ್‌ಐಎ ತಿಳಿಸಿದೆ.

    Post Views: 187

    Related Posts

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026

    ಪುತ್ತೂರು: ಅಜಿತ್ ರೈ ಹೊಸಮನೆ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ಬ್ರೇಕ್

    September 18, 2026

    ರೇಷನ್ ಕಾರ್ಡ್ ಇ-ಕೆವೈಸಿ ಅವಧಿ ಅ.20 ರ ವರೆಗೆ ವಿಸ್ತರಣೆ

    September 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026

    ಪುತ್ತೂರು: ಅಜಿತ್ ರೈ ಹೊಸಮನೆ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ಬ್ರೇಕ್

    September 18, 2026

    ರೇಷನ್ ಕಾರ್ಡ್ ಇ-ಕೆವೈಸಿ ಅವಧಿ ಅ.20 ರ ವರೆಗೆ ವಿಸ್ತರಣೆ

    September 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.