Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪಿಎಫ್ಐ ಪರ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ: ಮುಸ್ಲಿಂ ಧರ್ಮಗುರು ಬಂಧನ
    ಇತ್ತೀಚಿನ ಸುದ್ದಿ

    ಪಿಎಫ್ಐ ಪರ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ: ಮುಸ್ಲಿಂ ಧರ್ಮಗುರು ಬಂಧನ

    October 11, 2025
    Share

    ನಿಷೇಧಿತ ಸಂಘಟನೆ ಪಿಎಫ್‌ಐ ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಲ್ಲದೆ, ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಪ್ರಚಾರ ಮಾಡುತ್ತಿದ್ದ ಉಪ್ಪಿನಂಗಡಿ ಮೂಲದ ಮುಸ್ಲಿಂ ಧರ್ಮಗುರು ಸೈಯದ್ ಇಬ್ರಾಹಿಂ ತಂಙಳ್ ಎಂಬಾತನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

    ಪಿಎಫ್‌ಐ ಕಾನೂನು ಬಾಹಿರ ಸಂಘಟನೆಯೆಂದು 28-09-2022 ರಂದು ಭಾರತ ಸರ್ಕಾರ ಘೋಷಣೆ ಮಾಡಿತ್ತು. ಇದರ ಅರಿವಿದ್ದರೂ, ಹಳೆಯ ಪಿಎಫ್‌ಐ ಪ್ರಮುಖರ ಜೊತೆಗೆ ಸಂಪರ್ಕದಲ್ಲಿದ್ದುಕೊಂಡು ಅ.9ರಂದು ಆರೋಪಿ ಸೈಯ್ಯದ್ ಇಬ್ರಾಹಿಂ ತಂಙಳ್ (55) ಸಾಮಾಜಿಕ ಜಾಲತಾಣ ವಾಟ್ಸ್ ಆಪ್ ಗ್ರೂಪ್ ನಲ್ಲಿ ಕೇಂದ್ರ ಸರಕಾರದಿಂದ ನಿಷೇಧಕ್ಕೊಳಗಾದ ಪಿಎಫ್ಐ ಸಂಘಟನೆಯ ಪರವಾಗಿ ಪೋಸ್ಟ್ ಪ್ರಕಟಿಸಿದ್ದ. ಅಲ್ಲದೇ ಈ  ಬಗ್ಗೆ ಸ್ವಯಂ ಪ್ರೇರಿತನಾಗಿ ಪ್ರಚಾರ ಮಾಡಿದ್ದ. ಸೈಯದ್ ಇಬ್ರಾಹಿಂ ನಿಷೇಧಿತ ಸಂಘಟನೆ ಪರವಾಗಿ ಕೃತ್ಯವೆಸಗಿದ್ದರಿಂದ, ಸ್ವಯಂ ದೂರನ್ನು ಪಡೆದು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ 113/2025 U/s 10 (a), (i), 13, 18 UAPA Act ರಂತೆ ದಾಖಲಾಗಿದೆ. ಆರೋಪಿಯನ್ನು ಮಂಗಳೂರು ನಗರದ ಉರ್ವ ಸ್ಟೋರ್ ಬಳಿಯಿಂದ ವಶಕ್ಕೆ ಪಡೆದು ದಸ್ತಗಿರಿ ಮಾಡಿದ್ದು, ಆತನ ವಶದಲ್ಲಿದ್ದ ಮೊಬೈಲ್ ಫೋನ್ ವಶಕ್ಕೆ ಪಡೆದು ತನಿಖೆಗೆ ಒಳಪಡಿಸಲಾಗಿದೆ. ಸದ್ಯ ಆರೋಪಿಯನ್ನು 49ನೇ ಹೆಚ್ಚುವರಿ ಸಿವಿಲ್ ಮತ್ತು ಸತ್ರ ನ್ಯಾಯಲಯ ಮತ್ತು ಎನ್‌.ಐ.ಎ. ಪ್ರಕರಣಗಳ ವಿಶೇಷ ನ್ಯಾಯಾಲಯ ಬೆಂಗಳೂರು ಇಲ್ಲಿಗೆ ಹಾಜರುಪಡಿಸಿದ್ದು, ಆರೋಪಿಗೆ ಅ.24ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

    Post Views: 254

    Related Posts

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.