Facebook Twitter Instagram
    Saturday, June 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪ್ರವೀಣ್‌  ಪಾರ್ಥೀವ ಶರೀರ ಕುಟುಂಬಸ್ಥರಿಗೆ ಹಸ್ತಾಂತರ -ಪುತ್ತೂರಿನಿಂದ ಮೆರವಣಿಗೆ
    ಇತ್ತೀಚಿನ ಸುದ್ದಿ

    ಪ್ರವೀಣ್‌  ಪಾರ್ಥೀವ ಶರೀರ ಕುಟುಂಬಸ್ಥರಿಗೆ ಹಸ್ತಾಂತರ -ಪುತ್ತೂರಿನಿಂದ ಮೆರವಣಿಗೆ

    July 27, 2022
    Share

    ಪುತ್ತೂರು ತಾಲೂಕು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಪ್ರವೀಣ್ ನೆಟ್ಟಾರು ಮೃತದೇಹವನ್ನು ಬೆಳಗ್ಗೆ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯುತು. ಪುತ್ತೂರಿನಿಂದ ಸವಣೂರು ನಿಂತಿಕಲ್ಲು ಮಾರ್ಗವಾಗಿ ಪ್ರವೀಣ್ ಪಾರ್ಥೀವ ಶರೀರವನ್ನು ಮೆರವಣಿಗೆ ಮೂಲಕ ಕರೆತರಲಾಗುತ್ತಿದ್ದು, ಹುಟ್ಟೂರು ನೆಟ್ಟಾರಿನಲ್ಲಿ ಅಂತ್ಯ ಸಂಸ್ಕಾರ ನಡೆಸಲು ತೀರ್ಮಾನಿಸಲಾಗಿದೆ.

    ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು(29) ಅವರನ್ನು ನಗರದ ಬೆಳ್ಳಾರೆ ಪೇಟೆಯಲ್ಲಿ ಹತ್ಯೆ ಮಾಡಲಾಗಿದೆ. ಈ ಬರ್ಬರ ಹತ್ಯೆಯನ್ನು ಖಂಡಿಸಿ ಪುತ್ತೂರು, ಸುಳ್ಯ, ಕಡಬ ತಾಲೂಕಿನಲ್ಲಿ ಸ್ವಯಂಪ್ರೇರಿತ ಬಂದ್‌ಗೆ ವಿಎಚ್‌ಪಿ, ಭಜರಂಗದಳ, ಹಿಂದೂ ಜಾಗರಣ ವೇದಿಕೆ ಕರೆ ನೀಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಿದ್ದಾರೆ.

    Post Views: 155

    Related Posts

    ಉಡುಪಿ: ಕಾರು ಡಿಕ್ಕಿ ಅಪಘಾತದಲ್ಲಿ ಎಂ.ಬಿ.ಎ ವಿದ್ಯಾರ್ಥಿ ಬಲಿ

    June 7, 2025

    ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಲಂಚ ಸ್ವೀಕರಿಸುತ್ತಿದ್ದಾಗ ಸೆರೆ

    June 7, 2025

    ಪುತ್ತೂರು: ಗಡಿಪಾರು ನೋಟಿಸ್ ವಿಚಾರಣೆ – 8 ಮಂದಿ ವಕೀಲರ ಮೂಲಕ ಹಾಜರಾತಿ

    June 6, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.