Facebook Twitter Instagram
    Tuesday, July 28
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಸರಗೋಡು: ಹೈವೇ ನಡುವಲ್ಲೇ ಸ್ಟೂಲ್ ಇಟ್ಟು ಪ್ರತಿಭಟನೆ : ವಿಡಿಯೋ ವೈರಲ್
    ಇತ್ತೀಚಿನ ಸುದ್ದಿ

    ಕಾಸರಗೋಡು: ಹೈವೇ ನಡುವಲ್ಲೇ ಸ್ಟೂಲ್ ಇಟ್ಟು ಪ್ರತಿಭಟನೆ : ವಿಡಿಯೋ ವೈರಲ್

    November 11, 2023
    Share

    ಮಂಗಳೂರು: ಮಂಗಳೂರಿನಿಂದ ಕೇರಳಕ್ಕೆ ಹೋಗುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಕಾಸರಗೋಡಿನಲ್ಲಿ ಪ್ರತೀ ದಿನ ಸರ್ವಿಸ್ ರೋಡ್ ಬಿಟ್ಟು ಪದೇ ಪದೇ ಹೈವೇ ಮುಖಾಂತರ ಹೋಗುತ್ತಿತ್ತು ಸಾಕಷ್ಟು ಬಾರೀ ಸರ್ವಿಸ್ ರೋಡ್ ನಲ್ಲೇ ಸಂಚರಿಸಿ ಪ್ರಯಾಣಿಕರಿಗೆ ತೊಂದರೆ ಆಗುತ್ತದೆ ಎಂದು ಹಸೈನಾರ್ ಮನವಿ ಮಾಡಿದ್ದರು. ಆದರೇ ಅವರ ಮನವಿಗೆ ಕ್ಯಾರೇ ಎನ್ನದೆ ಸರ್ವಿಸ್ ರೋಡ್ ಬಿಟ್ಟು ಪದೇ ಪದೇ ಹೈವೇ ಮುಖಾಂತರ ಹೋಗುತ್ತಿದ್ದ ಬಸ್ಸನ್ನು ಹಸೈನಾರ್ ಅವರು ಸಿನಿಮೀಯ  ರೀತಿಯಲ್ಲಿ ಬಸ್ ನ್ನ ಹೈವೇಯಿಂದಲೇ ವಾಪಸ್ ಕಳಿಸಿದ್ದಾರೆ. ಸ್ಥಳೀಯ ಉದ್ಯಮಿಯಾಗಿರುವ ಹಸೈನಾರ್ ರವರು ಹೈವೇ ನಡುವಲ್ಲೇ ಸ್ಟೂಲ್ ಇಟ್ಟು ಬಸ್ ನ್ನ ಹಿಂದಿರುಗಿಸಿ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ್ದಾರೆ ಪ್ರತಿಭಟನೆ ಬಳಿಕ ಬಸ್ ಚಾಲಕ ಅರ್ಧ ಕಿಲೋಮೀಟರ್ ರಿವರ್ಸ್ ಹೋಗಿ ಬಳಿಕ ಸರ್ವಿಸ್ ರೋಡ್ ನಲ್ಲೇ ಸಂಚರಿಸಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ. ಇನ್ನ್ನು ಜೈಲರ್ ಸಿನಿಮಾ ಸ್ಟೈಲ್ ನಲ್ಲೇ ಹಸೈನಾರ್ ಪ್ರತಿಭಟನೆ ನಡೆಸಿದ್ದಾರೆ ಎಂದು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    Post Views: 201

    Related Posts

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026

    ಬೆಳ್ತಂಗಡಿ:  ಪೊಲೀಸರಿಂದ ವಾರಂಟ್ ಆರೋಪಿ ಬಂಧನ!!

    July 28, 2026

    ಮಂಗಳೂರು: ಪಾಂಗಾಳ ಹತ್ಯೆ ಪ್ರಕರಣದಲ್ಲಿ ನಾಲ್ವರಿಗೆ ಜೀವಾವಧಿ ಶಿಕ್ಷೆ!!

    July 28, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026

    ಬೆಳ್ತಂಗಡಿ:  ಪೊಲೀಸರಿಂದ ವಾರಂಟ್ ಆರೋಪಿ ಬಂಧನ!!

    July 28, 2026

    ಮಂಗಳೂರು: ಪಾಂಗಾಳ ಹತ್ಯೆ ಪ್ರಕರಣದಲ್ಲಿ ನಾಲ್ವರಿಗೆ ಜೀವಾವಧಿ ಶಿಕ್ಷೆ!!

    July 28, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.