Facebook Twitter Instagram
    Friday, September 11
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಕಳವು ಪ್ರಕರಣ – ಮೂವರ ಬಂಧನ..!!
    ಇತ್ತೀಚಿನ ಸುದ್ದಿ

    ಪುತ್ತೂರು: ಕಳವು ಪ್ರಕರಣ – ಮೂವರ ಬಂಧನ..!!

    December 22, 2024
    Share

    ಪುತ್ತೂರು : ಎರಡು ಪ್ರತ್ಯೇಕ ಪ್ರಕರಣದಲ್ಲಿ 3 ಕಳ್ಳಿಯರನ್ನು ಪುತ್ತೂರು ನಗರ ಠಾಣಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ರಾಜಾಜಿನಗರ ಬೆಂಗಳೂರು ನಿವಾಸಿಗಳಾದ ಜ್ಯೋತಿ ಹಾಗೂ ಶ್ರೀಮತಿ ಯಶೋದ ಹಾಗೂ ನೀರುಮಾರ್ಗ ಮಂಗಳೂರು ನಿವಾಸಿ ವಿದ್ಯಾ ಎಂದು ಗುರುತಿಸಲಾಗಿದೆ.

    ದಿನಾಂಕ 19.12.2024 ರಂದು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಗೋಳ್ತಮಜಲು ಗ್ರಾಮದ ನಿವಾಸಿ ಶ್ರೀಮತಿ ಸರಸ್ವತಿ ಎಂಬವರ ಬ್ಯಾಗಿನಿಂದ ಚಿನ್ನಾಭರಣಗಳನ್ನು ಯಾರೋ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಅ.ಕ್ರ: 120/2024 ಕಲಂ: 303(2) ಬಿಎನ್‌ಎಸ್‌ ರಂತೆ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಲಾಗಿ ಆರೋಪಿತೆಯರಾದ ರಾಜಾಜಿನಗರ ಬೆಂಗಳೂರು ನಿವಾಸಿಗಳಾದ ಜ್ಯೋತಿ ಹಾಗೂ ಶ್ರೀಮತಿ ಯಶೋದ ಎಂಬವರುಗಳನ್ನು ದಸ್ತಗಿರಿ ಮಾಡಿ, ಅವರಿಂದ ಕಳವಾದ ರೂ 25,000/- ಮೌಲ್ಯದ ಚಿನ್ನಾಭರಣವನ್ನು ವಶಡಿಸಿಕೊಂಡಿರುತ್ತಾರೆ.

    ಇನ್ನೊಂದು ಪ್ರಕರಣದಲ್ಲಿ ದಿನಾಂಕ 13-12-2024 ರಂದು ಪುತ್ತೂರು ಪೇಟೆಯ ಕೋರ್ಟ್ ರಸ್ತೆಯಲ್ಲಿರುವ ಜ್ಯುವೆಲ್ಲರ್ಸ್ ಶಾಪ್ ನಿಂದ ಚಿನ್ನ ಖರೀದಿ ಮಾಡುವ ನೆಪದಲ್ಲಿ ಬಂದು, ರೂ 77000 /- ಮೌಲ್ಯದ 09 ಗ್ರಾಂ ತೂಕದ 03 ಚಿನ್ನದ ಉಂಗುರಗಳನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ದಿನಾಂಕ 19-12-2024 ರಂದು ಜ್ಯುವೆಲ್ಲರ್ಸ್ ಮಾಲಕರಾದ ಶಿವಪ್ರಸಾದ್‌ ಭಟ್‌ ರವರು ನೀಡಿದ ದೂರಿನ ಮೇರೆಗೆ, ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಅ.ಕ್ರ: 121/2024 ಕಲಂ: 305 ಬಿಎನ್‌ಎಸ್‌ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ, ಆರೋಪಿತೆ ನೀರುಮಾರ್ಗ ಮಂಗಳೂರು ನಿವಾಸಿ ವಿದ್ಯಾ ಎಂಬವರನ್ನು ದಸ್ತಗಿರಿ ಮಾಡಿ, ಕಳವಾದ ಒಟ್ಟು ರೂ 77000 /- ಮೌಲ್ಯದ ಚಿನ್ನಾಭರಣವನ್ನು ವಶಡಿಸಿಕೊಂಡಿರುತ್ತಾರೆ.

    Post Views: 234

    Related Posts

    ಅಕ್ರಮ ಮರಳು ಸಾಗಾಣಿಕೆ ವೇಳೆ ಪೊಲೀಸ್ ದಾಳಿ: ನದಿಗೆ ಜಿಗಿದಿದ್ದ ಯುವಕ ಸಾವು..!!

    September 10, 2026

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಅಕ್ರಮ ಮರಳು ಸಾಗಾಣಿಕೆ ವೇಳೆ ಪೊಲೀಸ್ ದಾಳಿ: ನದಿಗೆ ಜಿಗಿದಿದ್ದ ಯುವಕ ಸಾವು..!!

    September 10, 2026

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.