Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಹೆಬ್ಬಾವನ್ನು ಕೊಂದು ಅರಣ್ಯ ಸಮಿತಿಯ ಬಾಗಿಲಿಗೆ ನೇತು ಹಾಕಿದವರ ಬಂಧನ
    ಇತ್ತೀಚಿನ ಸುದ್ದಿ

    ಪುತ್ತೂರು: ಹೆಬ್ಬಾವನ್ನು ಕೊಂದು ಅರಣ್ಯ ಸಮಿತಿಯ ಬಾಗಿಲಿಗೆ ನೇತು ಹಾಕಿದವರ ಬಂಧನ

    July 6, 2022
    Share

     ಪುತ್ತೂರು : ಹೆಬ್ಬಾವೊಂದನ್ನು ಕೊಂದು ಅದನ್ನು ಪೆರ್ಲಂಪಾಡಿಯಲ್ಲಿರುವ ಗ್ರಾಮ ಅರಣ್ಯ ಸಮಿತಿ ಕಟ್ಟಡದ ಬಾಗಿಲಿಗೆ ಕಟ್ಟಡದ ಬಾಗಿಲಿಗೆ ಕಟ್ಟಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪುತ್ತೂರು ಅರಣ್ಯ ಇಲಾಖೆಯ ಸಿಬ್ಬಂದಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.ತಾಲೂಕಿನ ಕೊಳ್ತಿಗೆ ಗ್ರಾಮದ ಶೇಡಿಗುರಿ ನಿವಾಸಿ ಧನಂಜಯ (38) ಮತ್ತು ಜಯ(36) ಬಂಧಿತ ಆರೋಪಿಗಳು.ಅವರು ಮನೆಗೆ ಬಂದಿದ್ದ ಹೆಬ್ಬಾವನ್ನು ಕೊಂದು ಗ್ರಾಮ ಅರಣ್ಯ ಸಮಿತಿ ಕಟ್ಟಡದ ಬಾಗಿಲಿಗೆ ಕಟ್ಟಿ ಹಾಕಿದ್ದರು. ಹೆಬ್ಬಾವನ್ನು ಕೊಲ್ಲುವುದು 1972ರ ವನ್ಯಜೀವಿ ಸಂರಕ್ಷಣಾ ಕಾಯ್ದೆ ಪ್ರಕಾರ ಜಾಮೀನು ರಹಿತ ಅಪರಾಧವಾಗಿರುವ ಕಾರಣ ಪ್ರಕರಣ ಪತ್ತೆ ಹಚ್ಚಿದ ಪುತ್ತೂರು ಅರಣ್ಯ ಇಲಾಖೆ ಸಿಬ್ಬಂದಿ ಕೇಸು ದಾಖಲಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.ನ್ಯಾಯಾಲಯವು ಆರೋಪಿಗಳಿಗೆ ಜು.15 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

    Post Views: 228

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.