Facebook Twitter Instagram
    Sunday, September 20
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BIGG NEWS: ಮಕ್ಕಳ ಕೈಯಿಂದ ರಾಕಿ ತೆಗೆಸಿದ್ದ ʻ ಮಂಗಳೂರಿನ ಶಾಲಾ ಶಿಕ್ಷಕಿ ʼ : ಶಾಲೆಗೆ ʼ ಮುತ್ತಿಗೆ ಹಾಕಿದ ಪೋಷಕರು 
    ಇತ್ತೀಚಿನ ಸುದ್ದಿ

    BIGG NEWS: ಮಕ್ಕಳ ಕೈಯಿಂದ ರಾಕಿ ತೆಗೆಸಿದ್ದ ʻ ಮಂಗಳೂರಿನ ಶಾಲಾ ಶಿಕ್ಷಕಿ ʼ : ಶಾಲೆಗೆ ʼ ಮುತ್ತಿಗೆ ಹಾಕಿದ ಪೋಷಕರು 

    August 12, 2022
    Share

    ಮಂಗಳೂರು : ರಕ್ಷಾಬಂಧನ ಕಟ್ಟಿಕೊಂಡು ಬಂದಿದ್ದ ವಿಧ್ಯಾರ್ಥಿಗಳ ಕೈಯಲ್ಲಿರುವ ರಕ್ಷಾ ಬಂಧನವನ್ನುಶಿಕ್ಷಕರು ತುಂಡರಿಸಿ ಹಾಕಿದ ಘಟನೆ ಮಂಗಳೂರಿನ ಕಾಟಿಪಳ್ಳದಲ್ಲಿರುವ ಚರ್ಚ್ ಶಾಲೆಯೊಂದರಲ್ಲಿ ನಡೆದಿದ್ದು, ವಿವಾದಕ್ಕೆ ಕಾರಣವಾಗಿದೆ.

    ಹಿಂದೂ ಸಮುದಾಯದ ಈ ಆಚರಣೆಗೆ ಅವಮಾನ ಮಾಡಿದ ಚರ್ಚ್ ಶಾಲೆಯ ವಿರುದ್ಧ ಪೋಷಕರು ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿದ್ದು, ಶಾಲೆಯ ಮುಂದೆ ಜಮಾಯಿಸಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ ಘಟನೆ ನಡೆದಿತ್ತು. ಹಿಂದೂ ಸಂಘಟನೆಯ ಪ್ರಮುಖರು ಕೂಡ ಶಾಲೆಯ ವರ್ತನೆಯ ಬಗ್ಗೆ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಪೋಷಕರು- ಹಿಂದೂ ಸಮಾಜದ ಪ್ರಮುಖರು ಶಾಲೆಗೆ ಆಗಮಿಸಿ ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರು ಮಧ್ಯಪ್ರವೇಶಿಸಿದರು. ಶಾಲಾ ಆಡಳಿತ ಮಂಡಳಿ ಘಟನೆಯ ಕುರಿತಂತೆ ಕ್ಷಮೆ ಕೇಳಿದ್ದು, ಪ್ರಕರಣ ಸುಖಾಂತ್ಯವಾಗಿದೆ.

    ಬಳಿಕ ಶಾಲೆಯಲ್ಲಿ ಶಾಲೆಯ ಪ್ರಾಶುಂ ಪಾಲರು ಮಾತನಾಡಿ ನನಗೆ ಅರಿವಿಲ್ಲದೇ ಈ ಘಟನೆ ಸಂಭವಿಸಿದೆ. ನಮ್ಮ ಶಾಲೆಯಲ್ಲಿ ತಾವುದೇ ತಾರತಮ್ಯವಿಲ್ಲ. ಸಮಾರಸ್ಯತೆಯನ್ನು ಮೂಡಿಸುವ ಕೆಲಸ ಮಾಡುತ್ತೇವೆ. ತಿಳಿಯದೆ ಶಿಕ್ಷಕಿಯೊಬ್ಬರು ಹೀಗೆ ಮಾಡಿರಬೇಕು. ಕೂಡಲೇ ಶಿಕ್ಷಕಿಯಿಂದಲೇ ಕ್ಷಮೇ ಯಾಚಿಸಲು ತಿಳಿಸಿದ್ದಾರೆ. ಬಳಿಕ ಶಿಕ್ಷಕಿ ಪೋಷಕರ ಎದುರೇ ಕ್ಷಮೆಯನ್ನು ಯಾಚಿಸಲಾಗಿದೆ.

    ಮಂಗಳೂರು : ರಕ್ಷಾಬಂಧನ ಕಟ್ಟಿಕೊಂಡು ಬಂದಿದ್ದ ವಿಧ್ಯಾರ್ಥಿಗಳ ಕೈಯಲ್ಲಿರುವ ರಕ್ಷಾ ಬಂಧನವನ್ನುಶಿಕ್ಷಕರು ತುಂಡರಿಸಿ ಹಾಕಿದ ಘಟನೆ ಮಂಗಳೂರಿನ ಕಾಟಿಪಳ್ಳದಲ್ಲಿರುವ ಚರ್ಚ್ ಶಾಲೆಯೊಂದರಲ್ಲಿ ನಡೆದಿದ್ದು, ವಿವಾದಕ್ಕೆ ಕಾರಣವಾಗಿದೆ.

    ಹಿಂದೂ ಸಮುದಾಯದ ಈ ಆಚರಣೆಗೆ ಅವಮಾನ ಮಾಡಿದ ಚರ್ಚ್ ಶಾಲೆಯ ವಿರುದ್ಧ ಪೋಷಕರು ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿದ್ದು, ಶಾಲೆಯ ಮುಂದೆ ಜಮಾಯಿಸಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ ಘಟನೆ ನಡೆದಿತ್ತು. ಹಿಂದೂ ಸಂಘಟನೆಯ ಪ್ರಮುಖರು ಕೂಡ ಶಾಲೆಯ ವರ್ತನೆಯ ಬಗ್ಗೆ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಪೋಷಕರು- ಹಿಂದೂ ಸಮಾಜದ ಪ್ರಮುಖರು ಶಾಲೆಗೆ ಆಗಮಿಸಿ ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರು ಮಧ್ಯಪ್ರವೇಶಿಸಿದರು. ಶಾಲಾ ಆಡಳಿತ ಮಂಡಳಿ ಘಟನೆಯ ಕುರಿತಂತೆ ಕ್ಷಮೆ ಕೇಳಿದ್ದು, ಪ್ರಕರಣ ಸುಖಾಂತ್ಯವಾಗಿದೆ.

    ಬಳಿಕ ಶಾಲೆಯಲ್ಲಿ ಶಾಲೆಯ ಪ್ರಾಶುಂ ಪಾಲರು ಮಾತನಾಡಿ ನನಗೆ ಅರಿವಿಲ್ಲದೇ ಈ ಘಟನೆ ಸಂಭವಿಸಿದೆ. ನಮ್ಮ ಶಾಲೆಯಲ್ಲಿ ತಾವುದೇ ತಾರತಮ್ಯವಿಲ್ಲ. ಸಮಾರಸ್ಯತೆಯನ್ನು ಮೂಡಿಸುವ ಕೆಲಸ ಮಾಡುತ್ತೇವೆ. ತಿಳಿಯದೆ ಶಿಕ್ಷಕಿಯೊಬ್ಬರು ಹೀಗೆ ಮಾಡಿರಬೇಕು. ಕೂಡಲೇ ಶಿಕ್ಷಕಿಯಿಂದಲೇ ಕ್ಷಮೇ ಯಾಚಿಸಲು ತಿಳಿಸಿದ್ದಾರೆ. ಬಳಿಕ ಶಿಕ್ಷಕಿ ಪೋಷಕರ ಎದುರೇ ಕ್ಷಮೆಯನ್ನು ಯಾಚಿಸಲಾಗಿದೆ.

    Post Views: 226

    Related Posts

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.