Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ದಕ್ಷ ಪೊಲೀಸ್ ಅಧಿಕಾರಿ ಶಾಂತಾರಾಮ್ ಕುಂದರ್‌ ಗೆ ರಾಷ್ಟ್ರಪತಿ ಪ್ರಶಸ್ತಿ..!
    ಇತ್ತೀಚಿನ ಸುದ್ದಿ

    ಬಂಟ್ವಾಳ: ದಕ್ಷ ಪೊಲೀಸ್ ಅಧಿಕಾರಿ ಶಾಂತಾರಾಮ್ ಕುಂದರ್‌ ಗೆ ರಾಷ್ಟ್ರಪತಿ ಪ್ರಶಸ್ತಿ..!

    August 16, 2025
    Share

    ಬಂಟ್ವಾಳ: ಧೈರ್ಯವಂತ ಮತ್ತು ಪ್ರಾಮಾಣಿಕ ಹಾಗೂ ದಕ್ಷ ಪೊಲೀಸ್ ಅಧಿಕಾರಿಯಾಗಿರುವ ಬಂಟ್ವಾಳದ ವಗ್ಗ ನಿವಾಸಿ ಪೊಲೀಸ್ ಇನ್ಸ್ಪೆಕ್ಟರ್ ಶಾಂತಾರಾಮ್ ಕುಂದರ್ ಅವರಿಗೆ ರಾಷ್ಟ್ರಪತಿ ಪ್ರಶಸ್ತಿ ಲಭಿಸಿದೆ. ವೃತ್ತಿ ಜೀವನದಲ್ಲಿ ಸಾರ್ವಜನಿಕ ಸೇವೆಯಲ್ಲಿ ಇವರ ಅಪಾರವಾದ ಸಮರ್ಪಣೆ, ಶಿಸ್ತು, ನಿಷ್ಠೆ ಹಾಗೂ ಸೇವಾ ಮನೋಭಾವವನ್ನು ಗುರುತಿಸಿ ನೀಡಲ್ಪಟ್ಟ ರಾಷ್ಟ್ರಪತಿಯವರ ಮೆರಿಟೋರಿಯಸ್ ಸರ್ವೀಸ್ ಅವಾರ್ಡ್ ಗೌರವ ಪಡೆದಿರುವುದು ಕರ್ನಾಟಕಕ್ಕೆ ಸಂದ ಗೌರವ.  

    ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ, ಅಪರಾಧ ತಡೆಗಟ್ಟುವಲ್ಲಿ, ಸಮುದಾಯದೊಂದಿಗೆ ಸಕ್ರಿಯವಾಗಿ ಬೆರೆತು ಇವರು ಕಾರ್ಯ ನಿರ್ವಹಿಸಿದ್ದಾರೆ. 2016 ರಲ್ಲಿ ಅತ್ಯುತ್ತಮ ಸೇವೆಗಾಗಿ ಮುಖ್ಯಮಂತ್ರಿಗಳಿಂದ ಚಿನ್ನದ ಪದಕವೂ ಅವರಿಗೆ ಲಭಿಸಿತ್ತು. ಇಂತಹ ನಿಸ್ವಾರ್ಥ ಸೇವಾ ಮನೋಭಾವದ ಶಾಂತಾರಾಮ್ ಕುಂದರ್ ರವರಿಗೆ ರಾಷ್ಟ್ರಪತಿಗಳಿಂದ ಅತ್ಯುನ್ನತ ಗೌರವ ಪ್ರಶಸ್ತಿ ಲಭಿಸಿರುವುದು ನಿಜಕ್ಕೂ ಹೆಮ್ಮೆಯ ವಿಚಾರ. ಶಾಂತಾರಾಮ್ ಕುಂದರ್ ಅವರು ತಮ್ಮ ವೃತ್ತಿ ಜೀವನದಲ್ಲಿ ನೈತಿಕತೆ, ವೃತ್ತಿಪರತೆ, ಪ್ರಾಮಾಣಿಕತೆ, ಧೈರ್ಯ ಮತ್ತು ಜನ ಸ್ನೇಹಿ ಕಾರ್ಯಶೈಲಿಗಾಗಿ ಈಗಾಗಲೇ ಹಲವು ಕಡೆ ಗೌರವಿಸಲ್ಪಟ್ಟಿದ್ದಾರೆ.

    Post Views: 195

    Related Posts

    ಸೆ.14ರಿಂದ 16ರವರೆಗೆ ಬಂಟರ ಯಾನೆ ನಾಡವರ ಮಾತೃಸಂಘದ “20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ”

    September 9, 2026

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಸೆ.14ರಿಂದ 16ರವರೆಗೆ ಬಂಟರ ಯಾನೆ ನಾಡವರ ಮಾತೃಸಂಘದ “20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ”

    September 9, 2026

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.