Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BIG NEWS: ಪಡಿತರ ಚೀಟಿದಾರರ ಖಾತೆಗೆ ಹಣ ಪಾವತಿ ಮುಂದುವರಿಕೆ: ಸದ್ಯಕ್ಕೆ 10 ಕೆಜಿ ಅಕ್ಕಿ ಇಲ್ಲ
    ಇತ್ತೀಚಿನ ಸುದ್ದಿ

    BIG NEWS: ಪಡಿತರ ಚೀಟಿದಾರರ ಖಾತೆಗೆ ಹಣ ಪಾವತಿ ಮುಂದುವರಿಕೆ: ಸದ್ಯಕ್ಕೆ 10 ಕೆಜಿ ಅಕ್ಕಿ ಇಲ್ಲ

    October 20, 2023
    Share

    ಬೆಂಗಳೂರು: ಪಡಿತರ ಚೀಟಿದಾರರಿಗೆ 5 ಕೆಜಿ ಅಕ್ಕಿ ಜೊತೆಗೆ ಉಳಿದ 5 ಕೆಜಿ ಅಕ್ಕಿ ಬದಲಿಗೆ ಹಣ ನೀಡುವುದನ್ನು ಯಥಾಸ್ಥಿತಿಯಲ್ಲಿ ಮುಂದುವರೆಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

    ಬಿಪಿಎಲ್ ಕುಟುಂಬದ ಪ್ರತಿ ಸದಸ್ಯರಿಗೆ 10 ಕೆಜಿ ಹೊಂದಿಸಲು ಸಾಧ್ಯವಾಗದ ಕಾರಣ 5 ಕೆಜಿ ಅಕ್ಕಿ ಹಾಗೂ ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಹಣ ನೀಡುವುದನ್ನು ಮುಂದುವರಿಸಲಾಗುತ್ತದೆ.

    ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತಾಗಿ ನಿರ್ಧಾರ ಕೈಗೊಳ್ಳಲಾಗುವುದು.

    ಆಹಾರ ಇಲಾಖೆ ಸಚಿವ ಕೆಎಸ್ ಮುನಿಯಪ್ಪ ಇತ್ತೀಚೆಗೆ ಅಕ್ಟೋಬರ್ ನಿಂದ 10 ಕೆಜಿ ಅಕ್ಕಿ ನೀಡುವುದಾಗಿ ಹೇಳಿದ್ದರು. ಸದ್ಯಕ್ಕೆ 10 ಕೆಜಿ ಅಕ್ಕಿ ಇಲ್ಲ. 5 ಕೆಜಿ ಅಕ್ಕಿ ಹಣ ಖಾತೆಗೆ ಜಮಾ ಮಾಡಲಾಗುವುದು.

    Post Views: 220

    Related Posts

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.