Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BIGG NEWS : ಉಡುಪಿ ಜಿಲ್ಲೆಯಲ್ಲೂ ಧರ್ಮ ಸಂಘರ್ಷ : ಕೋಡಿಹಬ್ಬ, ಉಪ್ಪಂದಜಾತ್ರೆಗಳಲ್ಲಿ ಅನ್ಯಧರ್ಮೀಯರ ವ್ಯಾಪಾರ ನಿರ್ಬಂಧ
    ಇತ್ತೀಚಿನ ಸುದ್ದಿ

    BIGG NEWS : ಉಡುಪಿ ಜಿಲ್ಲೆಯಲ್ಲೂ ಧರ್ಮ ಸಂಘರ್ಷ : ಕೋಡಿಹಬ್ಬ, ಉಪ್ಪಂದಜಾತ್ರೆಗಳಲ್ಲಿ ಅನ್ಯಧರ್ಮೀಯರ ವ್ಯಾಪಾರ ನಿರ್ಬಂಧ

    December 6, 2022
    Share

    ಉಡುಪಿ : ಜಿಲ್ಲೆಯಲ್ಲೂ ಧರ್ಮ ಸಂಘರ್ಷ ಶುರುವಾಗಿದ್ದು, ಕುಂದಾಪುರ ತಾಲೂಕಿನಲ್ಲಿ ಎರಡು ಮಹತ್ವದ ಜಾತ್ರೆಗಳಲ್ಲಿ ಅನ್ಯ ಧರ್ಮೀಯ ವ್ಯಾಪಾರಿಗಳಿಗೆ ಅವಕಾಶ ನೀಡಬಾರದೆಂದು ಹಿಂದೂ ಸಂಘಟನೆಗಳು ಆಗ್ರಹಿಸಿದ್ದಾರೆ.

    ಜಿಲ್ಲೆಯಾದ್ಯಂತ ದಿನದಿಂದ ದಿನಕ್ಕೆ ಭಯೋತ್ಪಾದನೆ, ಲವ್ ಜಿಹಾದ್ ನಂತಹ ಪ್ರಕರಣ ಹೆಚ್ಚಿರುವ ಕಾರಣಕ್ಕೆ ಹಿಂದೂ ಸಂಘಟನೆಗಳು ಈ ರೀತಿಯ ಆಕ್ರೋಶ ವ್ಯಕ್ತಪಡಿಸಿದ್ದು, ಹಿಂದೂ ಸಂಘಟನೆಗಳ ಬೇಡಿಕೆಗೆ ವ್ಯವಸ್ಥಾಪನಾ ಸಮಿತಿ ಸಮ್ಮತಿಸುವ ಸಾಧ್ಯತೆಯಿದೆ ಹಾಗಾಗಿ ಜಿಲ್ಲೆಯ ಪ್ರಸಿದ್ದ ಕೋಟೇಶ್ವರದ ಕೋಡಿ ಹಬ್ಬ & ಉಪ್ಪಂದ ಜಾತ್ರೆಗಳು ಡಿಸೆಂಬರ್ 8 -9 ರಂದು ಶುರುವಾಗಲಿದ್ದು, ಈ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡದಂತೆ ಹಿಂದೂ ಪರ ಸಂಘಟನೆಗಳಾದ ವಿಶ್ವ ಹಿಂದೂ ಪರಿಷತ್, ಭಜರಂಗದಳ ಮನವಿ ಮಾಡಲಾಗಿದೆ.

    ಇನ್ನು ಉಪ್ಪುಂದದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲೂ ಧರ್ಮ ಸಂಘರ್ಷ ಶುರುವಾಗಿದೆ. ಡಿಸೆಂಬರ್​ 9.10. 11ರಂದು ನೆರವೇರಲಿರುವ ಜಾತ್ರೆಯಲ್ಲಿ ದೇವಸ್ಥಾನದ ಆವರಣದಲ್ಲಿ ಅನ್ಯಧರ್ಮೀಯರ ವ್ಯಾಪಾರಕ್ಕೆ ಅವಕಾಶವಿಲ್ಲ.ಭಜರಂಗದಳ, ವಿಶ್ವ ಹಿಂದೂ ಪರಿಷತ್​, ಹಿಂದೂ ಜಾಗರಣ ವೇದಿಕೆಯ ಒತ್ತಾಯದ ಮೇರೆಗೆ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶ ಕಲ್ಪಿಸಲು ತೀರ್ಮಾನಿಸಲಾಗಿದೆ.

    ದೇವಸ್ಥಾನದ ಆಡಳಿತ ಮಂಡಳಿಯ ಆಡಳಿತಾಧಿಕಾರಿಯಿಂದ ಸಹಾಯಕ ಕಮಿಷನರ್​ಗೆ ಈಗಾಗಲೇ ನಿರ್ಣಯವನ್ನು ರವಾನೆ ಮಾಡಲಾಗಿದೆ. ಕೋಡಿಹಬ್ಬ, ಉಪ್ಪಂದಜಾತ್ರೆಗಳಲ್ಲಿ ಅನ್ಯಧರ್ಮೀಯರ ವ್ಯಾಪಾರ ನಿರ್ಬಂಧ ಹೇರಲಾಗುತ್ತಾ ಅನ್ನೋದನ್ನು ಕಾದು ನೋಡಬೇಕಾಗಿದೆ

    Post Views: 183

    Related Posts

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.