Facebook Twitter Instagram
    Saturday, September 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಬಿಲ್ಡಿಂಗ್ ಪೂರ್ಣಗೊಳಿಸದ್ದಕ್ಕೆ ಗ್ರಾಹಕರಿಗೆ ಪರಿಹಾರ ಪಾವತಿಸುವಂತೆ ರೇರ ಮಹತ್ವದ ಆದೇಶ
    ಇತ್ತೀಚಿನ ಸುದ್ದಿ

    ಮಂಗಳೂರು: ಬಿಲ್ಡಿಂಗ್ ಪೂರ್ಣಗೊಳಿಸದ್ದಕ್ಕೆ ಗ್ರಾಹಕರಿಗೆ ಪರಿಹಾರ ಪಾವತಿಸುವಂತೆ ರೇರ ಮಹತ್ವದ ಆದೇಶ

    July 3, 2024
    Share

    ಮಂಗಳೂರು ನಗರದ ದೇರೆಬೈಲಿನಲ್ಲಿ ಕೃಷ್ಣರಾಜ ಮಯ್ಯ ನೇತೃತ್ವದ ಆಶೀರ್ವಾದ್ ಇನ್ಫ್ರಾಸ್ಟ್ರಕ್ಚರ್ ಕಂಪನಿ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ದ್ವಾರಕಾ ಎನ್ ಕ್ಲೇವ್ ಎಂಬ ವಸತಿ ಹಾಗೂ ವಾಣಿಜ್ಯ ಕಟ್ಟಡವು 2017ನೇ ಇಸವಿಯಲ್ಲಿ ಆರಂಭವಾಗಿ 2019 ಡಿಸೆಂಬರ್ ನಲ್ಲಿ ಕಟ್ಟಡ ಪೂರ್ಣಗೊಳಿಸುವುದಾಗಿ ಗ್ರಾಹಕರೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು. ಆದರೆ ಇಂದಿನ ದಿನಗಳವರೆಗೂ ಕಟ್ಟಡ ಪೂರ್ಣಗೊಂಡಿಲ್ಲ. ಪ್ರತಿ ಬಾರಿಯೂ ಗ್ರಾಹಕರು ಈ ಬಗ್ಗೆ ವಿಚಾರಿಸಿದಾಗ ಬಿಲ್ಡರ್ ಕೃಷ್ಣರಾಜ ಮಯ್ಯ ಅವರು ಇನ್ನೂ ಎರಡು ಮೂರು ತಿಂಗಳುಗಳಲ್ಲಿ ಪೂರ್ಣಗೊಳಿಸುವುದಾಗಿ ಆಶ್ವಾಸನೆ ನೀಡುತ್ತಾ ಬಂದಿದ್ದರು.


    ಈ ಬಗ್ಗೆ ಮನನೊಂದ 5 ಮಂದಿ ಗ್ರಾಹಕರು ಸೂಕ್ತದ ದಾಖಲೆಗಳೊಂದಿಗೆ ರೇರದ ಮೊರೆ ಹೋದರು ಈ ಬಗ್ಗೆ ವಿಚಾರಣೆ ನಡೆಸಿದ ರೇರ ಮೂವರು ಅರ್ಜಿದಾರರಾದ ಹರ್ಷ, ದಿನೇಶ್ ರವರಿಗೆ ರೂ 9,07,691, ಜೀತನ್ ದಿಕ್ಕುನ್ನ ರವರಿಗೆ ರೂ 10,07,939 ಹಾಗೂ ಕೃಷ್ಣರಾಜ ಸಾಲಿಯಾನ್ ರವರಿಗೆ ರೂ 651614 ಪರಿಹಾರವನ್ನು 60 ದಿನಗಳ ಒಳಗೆ ಪಾವತಿಸುವಂತೆ ಮತ್ತು ಕಟ್ಟಡವನ್ನು 60 ದಿನ ಒಳಗೆ ಪೂರ್ಣಗೊಳಿಸುವಂತೆ ಆದೇಶಿಸಿದೆ. ಇನ್ನು ಇಬ್ಬರು ಅರ್ಜಿದಾರರಾದ ಸುಪ್ರೀತ್ ಹಾಗೂ ಅಭಿಷೇಕ್ ಪೂಜಾರಿಯವರ ಅರ್ಜಿ ವಿಚಾರಣೆ ಹಂತದಲ್ಲಿದ್ದು ಶೀಘ್ರದಲ್ಲಿ ತೀರ್ಪು ಹೊರಬೀಳುವ ಸಾಧ್ಯತೆ ಇದೆ. ರೇರದ ಈ ಆದೇಶ ಮಂಗಳೂರು ನಗರದಲ್ಲಿ ಮೊದಲ ಪ್ರಕರಣ ಎನ್ನಲಾಗಿದೆ.

    Post Views: 423

    Related Posts

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.