Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮೂಡುಬಿದಿರೆ: ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ ಅಪರಿಚಿತರಿಂದ ದರೋಡೆ..!!
    ಇತ್ತೀಚಿನ ಸುದ್ದಿ

    ಮೂಡುಬಿದಿರೆ: ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ ಅಪರಿಚಿತರಿಂದ ದರೋಡೆ..!!

    December 12, 2025
    Share

    ಮೂಡುಬಿದಿರೆ: ನಸುಕಿನ ಜಾವ ಕಾರಿನಲ್ಲಿ ಬಂದ ಅಪರಿಚಿತರು ರಿಕ್ಷಾವನ್ನು ಅಡ್ಡಗಟ್ಟಿ ಹಣ್ಣಿನ ವ್ಯಾಪಾರಿ ಬಳಿಯಿದ್ದ.19 ಸಾವಿರ ರೂ.ವನ್ನು ದೋಚಿ ಪರಾರಿಯಾಗಿರುವ ಘಟನೆ ಮಾಂಟ್ರಾಡಿಯಲ್ಲಿ ಗುರುವಾರ ವರದಿಯಾಗಿದೆ.

    ಈದು ಗ್ರಾಮದ ಮುಹಮ್ಮದ್ ಹಣ ಕಳೆದುಕೊಂಡವರು ಎಂದು ತಿಳಿದು ಬಂದಿದೆ.

    ಮೂಡುಬಿದಿರೆ ಮಾರುಕಟ್ಟೆಯಲ್ಲಿ ಹಣ್ಣು ಹಂಪಲು ವ್ಯಾಪಾರಿಯಾಗಿರುವ ಮುಹಮ್ಮದ್ ಮಂಗಳೂರಿನಿಂದ ಹಣ್ಣು ಖರೀದಿಸಲು ಗುರುವಾರ ನಸುಕಿನ ಜಾವ ಈದುನಿಂದ ರಿಕ್ಷಾದಲ್ಲಿ ಹೊರಟಿದ್ದರು. ಮಾಂಟ್ರಾಡಿ ತಲುಪಿದಾಗ ಕಾರಿನಲ್ಲಿ ಬಂದ ಅಪರಿಚಿತರ ತಂಡ ಇವರ ರಿಕ್ಷಾವನ್ನು ಅಡ್ಡಗಟ್ಟಿ, ಬೆದರಿಸಿ 19 ಸಾವಿರ ರೂ. ನಗದು ಲೂಟಿ ಮಾಡಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Post Views: 88

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.