Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಜೈಲಲ್ಲಿ ರಾಜಾತಿಥ್ಯ ಕೇಸ್ : ಜೈಲಾಧಿಕಾರಿಗಳಿಗೆ ಹಿಗ್ಗಾ ಮುಗ್ಗಾ ಕ್ಲಾಸ್ ತೆಗೆದುಕೊಂಡ ಗೃಹ ಸಚಿವ ಜಿ. ಪರಮೇಶ್ವರ್
    ಇತ್ತೀಚಿನ ಸುದ್ದಿ

    ಜೈಲಲ್ಲಿ ರಾಜಾತಿಥ್ಯ ಕೇಸ್ : ಜೈಲಾಧಿಕಾರಿಗಳಿಗೆ ಹಿಗ್ಗಾ ಮುಗ್ಗಾ ಕ್ಲಾಸ್ ತೆಗೆದುಕೊಂಡ ಗೃಹ ಸಚಿವ ಜಿ. ಪರಮೇಶ್ವರ್

    November 10, 2025
    Share

    ಬೆಂಗಳೂರು : ಪರಪ್ಪನ ಅಗ್ರಹಾರದಲ್ಲಿ ಅಕ್ರಮದ ವಿಡಿಯೋ ವಿಚಾರಕ್ಕೆ ಸಂಬಂಧಪಟ್ಟಂತೆ ಪೊಲೀಸ ಅಧಿಕಾರಕ್ಕೆ ಗೃಹ ಸಚಿವ ಜಿ ಪರಮೇಶ್ವರಿ ಸಭೆ ನಡೆಸಿದ್ದು ಸಭೆಯಲ್ಲಿ ಜೈಲು ಅಧಿಕಾರಿಗಳಿಗೆ ಗೃಹ ಸಚಿವ ಪರಮೇಶ್ವರ ಅವರು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾರೆ.

    ಹೌದು ಗೃಹ ಸಚಿವ ಪರಮೇಶ್ವರ ಜೊತೆ ಜೈಲಾಧಿಕಾರಿಗಳ ಸಭೆ ನಡೆಯುತ್ತಿದ್ದು, ಜೈಲಿನಲ್ಲಿ ಕೈದಿಗಳ ಮೋಜು ಮಸ್ತಿ ವಿಡಿಯೋ ಬಗ್ಗೆ ತರಾಟೆ ತೆಗೆದುಕೊಂಡಿದ್ದಾರೆ. ಅಧಿಕಾರಿಗಳಿಗೆ ಪರಮೇಶ್ವರ್ ಅವರು ಹಿಗ್ಗಾಮುಗ್ಗ ಕ್ಲಾಸ್ ತೆಗೆದುಕೊಂಡಿದ್ದಾರೆ. ವಿಡಿಯೋ ಫೋಟೋಗಳನ್ನು ತೋರಿಸಿ ಪರಮೇಶ್ವರ್ ಕೆಲವು ಪ್ರಶ್ನೆಗಳನ್ನು ಕೇಳಿದ್ದಾರೆ.

    ಪ್ರಾಜೆಕ್ಟ್ ನಲ್ಲಿ ಪ್ರದರ್ಶಿಸಿ ಸಚಿವರು ವಿವರಣೆ ಕೇಳಿದ್ದಾರೆ ಎಲ್ಲಾ ಫೋಟೋ ವಿಡಿಯೋಗಳನ್ನು ತೋರಿಸಿ ಪ್ರಶ್ನೆ ಕೇಳಿದ್ದಾರೆ ಜೈಲು ಅಧಿಕಾರಿಗಳು ಎದ್ದುನಿಂತು ಗೃಹ ಸಚಿವರಿಗೆ ಉತ್ತರ ನೀಡಿದ್ದಾರೆ ಯಾವ್ಯಾವ ಫೋಟೋ ಯಾವಾಗ ತೆಗೆದಿರುವುದು ಎಂಬುದರ ಕುರಿತು ಎಲ್ಲಾ ಮಾಹಿತಿಯನ್ನು ಗೃಹ ಸಚಿವ ಪರಮೇಶ್ವರ್ ಸಂಗ್ರಹಿಸುತ್ತಿದ್ದಾರೆ. ಬೆಂಗಳೂರಿನ ಕಾರಾಗೃಹ ಕಚೇರಿಯಲ್ಲಿ ಈ ಒಂದು ಮಹತ್ವದ ಸಭೆ ನಡೆಯುತ್ತಿದೆ.

    Post Views: 161

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.