Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಶಬರಿಮಲೆ ಯಾತ್ರೆ ಕೈಗೊಂಡಿದ್ದ ಮಂಗಳೂರಿನ ಮಾಲಾಧಾರಿ ಹೃದಯಾಘಾತದಿಂದ ನಿಧನ
    ಇತ್ತೀಚಿನ ಸುದ್ದಿ

    ಶಬರಿಮಲೆ ಯಾತ್ರೆ ಕೈಗೊಂಡಿದ್ದ ಮಂಗಳೂರಿನ ಮಾಲಾಧಾರಿ ಹೃದಯಾಘಾತದಿಂದ ನಿಧನ

    January 13, 2026
    Share

    ಮಂಗಳೂರು : ಶಬರಿಮಲೆ ಯಾತ್ರೆ ಕೈಗೊಂಡಿದ್ದ ಉಳ್ಳಾಲ ತಾಲೂಕಿನ ಅಯ್ಯಪ್ಪ ಮಾಲಾ ವೃತಧಾರಿಯೊಬ್ಬರು ಕೇರಳದ ಎರಿಮಲೆಯಲ್ಲಿ ಹೃದಯಾಘಾತಕ್ಕೆ ಬಲಿಯಾದ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.

    ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ದೇಲಂತಬೆಟ್ಟು ನಿವಾಸಿ ಉದ್ಯಮಿ ಚಂದ್ರಹಾಸ್ ಶೆಟ್ಟಿ (55) ಮೃತಪಟ್ಟವರು. ಚಂದ್ರಹಾಸ್ ಅವರು ಇತರ ಅಯ್ಯಪ್ಪ ಮಾಲಾ ವೃತಧಾರಿಗಳ ಜೊತೆ ಶನಿವಾರದಂದು ನಗರದ ಅರ್ಕುಳ, ತುಪ್ಪೇಕಲ್ಲಿನಿಂದ ಶಬರಿಮಲೆ ಯಾತ್ರೆ ಕೈಗೊಂಡಿದ್ದರು.

    ಸೋಮವಾರ ಬೆಳಿಗ್ಗೆ ಚಂದ್ರಹಾಸ್ ಅವರು ಎರಿಮಲೆಯಿಂದ ಕಾಡಿನ ದಾರಿಯಾಗಿ ಪಂಪೆಗೆ ಪ್ರಯಾಣ ಬೆಳೆಸಿದ್ದ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

    ಮರಣೋತ್ತರ ಪರೀಕ್ಷೆಯನ್ನು ತ್ವರಿತವಾಗಿ ನಡೆಸಿ ಉಳ್ಳಾಲಕ್ಕೆ ತರಲು ಸ್ಪೀಕರ್ ಯು.ಟಿ.ಖಾದರ್ ಅವರು ಕೇರಳದ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು, ಮಂಗಳವಾರ ಬೆಳಿಗ್ಗೆ ಪಾರ್ಥಿವ ಶರೀರವು ಉಳ್ಳಾಲ ತಲುಪಲಿದೆ.

    ಮೃತ ಚಂದ್ರಹಾಸ್ ಅವರು ಮೂಲತ: ಬಾಕ್ರಬೈಲ್ ನಿವಾಸಿಯಾಗಿದ್ದು, ಮಿನರಲ್ ವಾಟರ್ ಪೂರೈಕೆಯ ಉದ್ಯಮ ನಡೆಸುತ್ತಿದ್ದರು. ಕಳೆದ ಹತ್ತು ವರುಷದ ಹಿಂದೆ ಪಿಲಾರಿನಲ್ಲೇ ಮನೆ ನಿರ್ಮಿಸಿ ವಾಸವಾಗಿದ್ದರು. ಮೃತರು ಪತ್ನಿ, ಪುತ್ರಿ, ಪುತ್ರನನ್ನು ಅಗಲಿದ್ದಾರೆ.

    Post Views: 169

    Related Posts

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಪುತ್ತೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ- ಅತ್ತೆ, ಮಾವ, ನಾದಿನಿ ಅರೆಸ್ಟ್

    July 23, 2026

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಪುತ್ತೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ- ಅತ್ತೆ, ಮಾವ, ನಾದಿನಿ ಅರೆಸ್ಟ್

    July 23, 2026

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.