Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿಯಲ್ಲಿ ಮುಂದುವರೆದ ಧರ್ಮದಂಗಲ್;ದೇವಸ್ಥಾನ ವ್ಯಾಪ್ತಿಯ ಹೊರಗೆ ಅನ್ಯಧರ್ಮೀಯರ ವ್ಯಾಪಾರ-ಅಂಗಡಿಗಳ ಮುಂದೆ ಕೇಸರಿ ಬಾವುಟ
    ಇತ್ತೀಚಿನ ಸುದ್ದಿ

    ಉಡುಪಿಯಲ್ಲಿ ಮುಂದುವರೆದ ಧರ್ಮದಂಗಲ್;ದೇವಸ್ಥಾನ ವ್ಯಾಪ್ತಿಯ ಹೊರಗೆ ಅನ್ಯಧರ್ಮೀಯರ ವ್ಯಾಪಾರ-ಅಂಗಡಿಗಳ ಮುಂದೆ ಕೇಸರಿ ಬಾವುಟ

    December 10, 2022
    Share

    ಉಡುಪಿ : ಉಡುಪಿಯಲ್ಲಿ ಜಾತ್ರಾ ಮಹೋತ್ಸವದಲ್ಲಿ ಧರ್ಮದಂಗಲ್ ಮುಂದುವರೆದಿದ್ದು, ಕೊಟೇಶ್ವರ ಹಬ್ಬದ ಬಳಿಕ ಇದೀಗ ಬೈಂದೂರಿನ ಉಪ್ಪುಂದ ದುರ್ಗಾಪರಮೇಶ್ವರಿ ವಾರ್ಷಿಕ ಜಾತ್ರೆಯಲ್ಲಿ ಧರ್ಮದಂಗಲ್ ಮುಂದುವರೆದಿದೆ.

    ದೇವಸ್ಥಾನ ವ್ಯಾಪ್ತಿಯಲ್ಲಿ ಅಂಗಡಿಯಿಟ್ಟು ಹಿಂದೂಗಳು ವ್ಯಾಪಾರ ಮಾಡುತ್ತಿದ್ದು, ಹಿಂದೂಗಳ ಅಂಗಡಿಗಳಿಗೆ ಕೇಸರಿ ಬಾವುಟವನ್ನು ಹಿಂದೂ ಸಂಘಟನೆಗಳು ಹಾಕಿದ್ದು, ದೇವಸ್ಥಾನದ ವ್ಯಾಪ್ತಿಯಿಂದ ಹೊರಗೆ ಮುಸಲ್ಮಾನರಿಂದ ವ್ಯಾಪಾರ ವಹಿವಾಟು ನಡೆಯುತ್ತಿದೆ. ದೇವಸ್ಥಾನದ ಹೊರಗೆ ಇರುವ ಖಾಸಗಿ ಜಮೀನಿನಲ್ಲಿ ಮುಸ್ಲಿಂ ವ್ಯಾಪಾರಿಗಳು ವ್ಯಾಪಾರ ನಡೆಸುತ್ತಿದ್ದಾರೆ.

    ಮುಂದಿನ ವರ್ಷದಿಂದ ರಥ ಸಂಚರಿಸುವ ವ್ಯಾಪ್ತಿಯಲ್ಲಿ ಎಲ್ಲೂ ಮುಸಲ್ಮಾನರಿಗೆ ಅವಕಾಶ ಕೊಡಬಾರದು, ಮುಂದಿನ ವರ್ಷದಿಂದ ಕಟ್ಟುನಿಟ್ಟಿನ ನಿಯಮ ಜಾರಿಗೆ ಬರಬೇಕು, ಹಿಂದುಗಳ ಜಾತ್ರೆಯಲ್ಲಿ ಹಿಂದೂಯೇತರರಿಗೆ ಅವಕಾಶ ಕೊಡಬಾರದು ಎಂದು ಹಿಂದೂ ಸಂಘಟನೆಯ ಮುಖಂಡ ನವೀನ್ ಚಂದ್ರ ಉಪ್ಪುಂದ ಹೇಳಿಕೆ ನೀಡಿದ್ದಾರೆ.

    Post Views: 225

    Related Posts

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.