Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕೋಡಿ ಸೇತುವೆಯಲ್ಲಿ ಸ್ಕೂಟಿ, ಚಪ್ಪಲಿ ಪತ್ತೆ: ಮಹಿಳೆ ನದಿಗೆ ಹಾರಿದ ಶಂಕೆ
    ಇತ್ತೀಚಿನ ಸುದ್ದಿ

    ಕೋಡಿ ಸೇತುವೆಯಲ್ಲಿ ಸ್ಕೂಟಿ, ಚಪ್ಪಲಿ ಪತ್ತೆ: ಮಹಿಳೆ ನದಿಗೆ ಹಾರಿದ ಶಂಕೆ

    June 10, 2025
    Share

    ಕುಂದಾಪುರ: ಸ್ಕೂಟಿನಲ್ಲಿ ಡೆತ್ ನೋಟ್ ಬರೆದಿಟ್ಟು ಮಹಿಳೆಯೊಬ್ಬರು ನದಿಗೆ ಹಾರಿ ನಾಪತ್ತೆಯಾದ ಘಟನೆ ಕೋಡಿಯ ಸೇತುವೆಯ ಬಳಿ ನಡೆದಿದ್ದು, ಮಹಿಳೆ ಪತ್ತೆಗೆ ಹುಡುಕಾಟ ಪ್ರಾರಂಭಿಸಲಾಗಿದೆ.ಟ
    ನಾಪತ್ತೆಯಾದ ಮಹಿಳೆಯನ್ನು ವಡೇರಹೋಬಳಿ ಗ್ರಾಮದ ವಿಠಲವಾಡಿ, ಜೆಎಲ್‌ಬಿ ರಸ್ತೆಯ ನಿವಾಸಿ ಹೀನಾ ಕೌಸರ್‌ (32) ಎಂದು ಗುರುತಿಸಲಾಗಿದೆ.

    ಮಹಿಳೆಯ ಪತಿ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಇಬ್ಬರು ಮಕ್ಕಳಿದ್ದಾರೆ. ಹೀನಾ ತಾಯಿಯೊಂದಿಗೆ ವಿಠಲವಾಡಿಯ ಮನೆಯಲ್ಲಿ ನೆಲೆಸಿದ್ದು, ಸೋಮವಾರ ಬೆಳಗ್ಗೆ 5 ಗಂಟೆಗೆ ಮನೆಯಿಂದ ಹೊರಟು ಬಂದವರು ಸ್ಕೂಟಿಯನ್ನು ಸೇತುವೆಯ ಮೇಲಿಟ್ಟು, ನದಿಗೆ ಹಾರಿರಬಹುದು ಎನ್ನಲಾಗಿದೆ. ಅವರ ಚಪ್ಪಲಿ ಸೇತುವೆಯಲ್ಲಿ ಪತ್ತೆಯಾಗಿದೆ. ಸ್ಕೂಟಿಯಲ್ಲಿ ಡೆತ್‌ನೋಟ್‌ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

    ಕುಂದಾಪುರ ಪೊಲೀಸರ ನೇತೃತ್ವದಲ್ಲಿ ಅಗ್ನಿ ಶಾಮಕ ದಳದ ಸಿಬಂದಿಯಿಂದ ಹಗಲಿಡೀ ನದಿಯಲ್ಲಿ ದೋಣಿಯ ಮೂಲಕ ಹುಡುಕಾಟ ನಡೆಯಿತು. ಆದರೆ ಯಾವುದೇ ಸುಳಿವು ಪತ್ತೆಯಾಗಿಲ್ಲ. ಹೀನಾ ಅವರ ತಾಯಿ ಸಾದಿಕಾ ಬಾನು ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.

    Post Views: 466

    karnataka kundapura women missing

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.