Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಸಮುದ್ರದ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗುತ್ತಿದ್ದ ಇಬ್ಬರ ರಕ್ಷಣೆ
    ಇತ್ತೀಚಿನ ಸುದ್ದಿ

    ಉಡುಪಿ: ಸಮುದ್ರದ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗುತ್ತಿದ್ದ ಇಬ್ಬರ ರಕ್ಷಣೆ

    February 19, 2024
    Share

    ಉಡುಪಿ: ಮಲ್ಪೆ ಸಮೀಪದ ಕೋಡಿ ಬೆಂಗ್ರೆ ಡೆಲ್ಟಾ ಬೀಚ್‌ನಲ್ಲಿ ನೀರಿಗೆ ಇಳಿದು ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಸಮುದ್ರ ಪಾಲಾಗುತ್ತಿದ್ದ ಇಬ್ಬರನ್ನು ಮೀನುಗಾರಿಕಾ ದೋಣಿಯ ಸಿಬಂದಿ ರಕ್ಷಿಸಿರುವ ಘಟನೆ ನಡೆದಿದೆ.ಬೆಂಗಳೂರು ಮೂಲದವರೆನ್ನಲಾದ ಇಬ್ಬರು ಯುವಕರು ಮತ್ತು ಮೂವರು ಯುವತಿಯರು ಸೇರಿದಂತೆ ಒಟ್ಟು 5 ಮಂದಿ ನೀರಿಗೆ ಇಳಿದಿದ್ದು, ಇಬ್ಬರು ಯುವಕರು ನೀರಿನಲ್ಲಿ ಈಜಲು ಮುಂದಾಗಿದ್ದರು. ಈಜುತ್ತಾ ಮುಂದೆ ಹೋದ ಅವರು ಸಮುದ್ರದ ಅಲೆಗೆ ಸಿಲುಕಿ ಕೊಚ್ಚಿ ಹೋಗುತ್ತಿದ್ದರು.ಇನ್ನು ಈ ಸಂದರ್ಭದಲ್ಲಿ ಅವರ ಬೊಬ್ಬೆ ಕೇಳಿ ಸ್ಥಳೀಯ ಸೀಬರ್ಡ್‌ ಮತ್ತು ಡೆಲ್ಟಾ ಬೋಟ್‌ ಹಾಗೂ ವಾಟರ್‌ ಸ್ಪೋರ್ಟ್ಸ್ ಬೋಟುಗಳ ಸಿಬಂದಿ ವಿವೇಕ್‌ ಪುತ್ರನ್‌, ರಮೇಶ್‌ ಬಂಗೇರ, ಕೃಷ್ಣ ಅವರು ತಕ್ಷಣ ಧಾವಿಸಿ ಬಂದರು ಬೋಟಿನ ಸಹಾಯದಿಂದ ಮುಳುಗುತ್ತಿದ್ದ ಇಬ್ಬರನ್ನೂ ರಕ್ಷಿಸಿದ್ದಾರೆ.

    Post Views: 172

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.