Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ನಿರುದ್ಯೋಗ ಯುವಕ-ಯುವತಿಯರಿಗೆ ಸ್ವಂತ ಉದ್ಯೋಗಕ್ಕೆ ಸುವರ್ಣಾವಕಾಶ
    ಇತ್ತೀಚಿನ ಸುದ್ದಿ

    ಮಂಗಳೂರು: ನಿರುದ್ಯೋಗ ಯುವಕ-ಯುವತಿಯರಿಗೆ ಸ್ವಂತ ಉದ್ಯೋಗಕ್ಕೆ ಸುವರ್ಣಾವಕಾಶ

    September 9, 2023
    Share

    ಮಂಗಳೂರು: 2023-24 ಸಾಲಿನಲ್ಲಿ ಪಿ.ಎಂ.ಇ.ಜಿ.ಪಿ ಯೋಜನೆ ಗ್ರಾಮೀಣ ಹಾಗೂ ನಗರ ಭಾಗದ ನಿರುದ್ಯೋಗಿಗಳಿಗೆ ಹೊಸದಾಗಿ ಸ್ವಂತ ಉದ್ಯೋಗ ಪ್ರಾರಂಭಿಸಲು ಅರ್ಜಿ ಆಹ್ವಾನಿಸಲಾಗಿದೆ.

    ಸ್ವಉದ್ಯೋಗ ಮಾಡಿಕೊಳ್ಳುವವರಿಗೆ ಗ್ರಾಮೀಣ, ಪಟ್ಟಣ, ನಗರ ಪ್ರದೇಶದಲ್ಲಿ ಹೊಸ ಉದ್ದಿಮೆ ಘಟಕಗಳನ್ನು ಪ್ರಾರಂಭಿಸುವವರಿಗೆ ಬ್ಯಾಂಕಿನಿಂದ ಉತ್ಪಾದನೆ ಘಟಕಕ್ಕೆ ಗರಿಷ್ಠ 50 ಲಕ್ಷ ಹಾಗೂ ಸೇವಾ ಘಟಕಕ್ಕೆ ಗರಿಷ್ಠ ಮೊತ್ತ 20 ಲಕ್ಷ ರೂಗಳ ವರೆಗೆ ಸಾಲ ಪಡೆಯಲು ಅರ್ಹರಿದ್ದು, ಈ ಸಾಲಕ್ಕೆ ಗರಿಷ್ಟ ಶೇ.25ರಿಂದ 35ರವರೆಗೆ ಇಲಾಖಾ ವತಿಯಿಂದ ಸಹಾಯಧನ ನೀಡಲಾಗುವುದು.
    ಅರ್ಹ ಅರ್ಜಿದಾರರು ಆನ್ಲೈನ್ ಮೂಲಕ ಅರ್ಜಿಗಳನ್ನು ಕೆವಿಐಬಿ ಇಲಾಖೆಗೆ ಈ ಕೆಳಗೆ ತಿಳಿಸಿರುವ ದಾಖಲೆಗಳೊಂದಿಗೆ ಸಲ್ಲಿಸಬಹುದಾಗಿದೆ. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು ಭಾವಚಿತ್ರ, ಆಧಾರ್ ಪ್ರತಿ, ಯೋಜನಾ ವರದಿ, ವಿದ್ಯಾರ್ಥಿ ಪ್ರಮಾಣ ಪತ್ರ, ಘಟಕ ಸ್ಥಳ ಗ್ರಾಮೀಣ ಪ್ರದೇಶವಾಗಿದ್ದಲ್ಲಿ ಗ್ರಾಮ ಪಂಚಾಯಿತಿಯಿಂದ ದೃಡೀಕರಣ, ಜಾತಿ ಪ್ರಮಾಣ ಪತ್ರ, ವಾಸ ಸ್ಥಳ ದೃಢೀಕರಣ, ಮನೆ ತೆರಿಗೆ ಬಾಡಿಗೆ ಕರಾರು ಪತ್ರ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಕೊಟೇಶನ್ ಇದ್ದಲ್ಲಿ ಜೀವ ವಿಮಾ ಪ್ರತಿ ಇದ್ದಲ್ಲಿ ಈ ಎಲ್ಲ ದಾಖಲೆಗಳನ್ನು ಆನ್ ಲೈನ್ ಮೂಲಕ ಅಪ್ಲೋಡ್ ಮಾಡಿ ಏಕಪ್ರತಿಗಳೊಂದಿಗೆ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಜಿಲ್ಲಾ ಕಛೇರಿ, ಮಂಗಳೂರು ಮಹಾನಗರ ಪಾಲಿಕೆ ಕೆಳಮಹಾಡಿ ಲಾಲ್ ಭಾಗ್ ಇಲ್ಲಿಗೆ ಸಲ್ಲಿಸಬಹುದಾಗಿದೆ.
    ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0824-2454800,9480825644ಗೆ ಕರೆ ಮಾಡುವಂತೆ ಜಿಲ್ಲಾ ಗ್ರಾಮೋದ್ಯೋಗ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Post Views: 306

    Related Posts

    ಪಾದಚಾರಿಗೆ ಢಿಕ್ಕಿ ತಪ್ಪಿಸಲು ಹೋಗಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ನುಗ್ಗಿದ ಲಾರಿ

    July 27, 2026

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ

    July 27, 2026

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪಾದಚಾರಿಗೆ ಢಿಕ್ಕಿ ತಪ್ಪಿಸಲು ಹೋಗಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ನುಗ್ಗಿದ ಲಾರಿ

    July 27, 2026

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ

    July 27, 2026

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.