Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಡಬ: ನಿಯಮ ಮೀರಿ ತಂಬಾಕು ಮಾರಾಟದ ಬಗ್ಗೆ ಓದುಗರ ವಿಭಾಗಕ್ಕೆ ಪತ್ರ ಬರೆದ ವಿದ್ಯಾರ್ಥಿನಿ, ಸಿಎಂ ಸ್ಪಂದನೆ – ಎರಡೇ ಗಂಟೆಯಲ್ಲಿ ತಂಬಾಕು ಅಂಗಡಿ ಮೇಲೆ ದಾಳಿ
    ಇತ್ತೀಚಿನ ಸುದ್ದಿ

    ಕಡಬ: ನಿಯಮ ಮೀರಿ ತಂಬಾಕು ಮಾರಾಟದ ಬಗ್ಗೆ ಓದುಗರ ವಿಭಾಗಕ್ಕೆ ಪತ್ರ ಬರೆದ ವಿದ್ಯಾರ್ಥಿನಿ, ಸಿಎಂ ಸ್ಪಂದನೆ – ಎರಡೇ ಗಂಟೆಯಲ್ಲಿ ತಂಬಾಕು ಅಂಗಡಿ ಮೇಲೆ ದಾಳಿ

    September 30, 2023
    Share

    ಕಡಬ: ಶಾಲೆಯ ಬಳಿ ತಂಬಾಕು ಮಾರಾಟ ನಿಷೇದಿಸಿದ್ದರೂ ಅಂಗಡಿಯಲ್ಲಿ ನಿಯಮ ಮೀರಿ ಮಾರಾಟ ಮಾಡುತ್ತಿದ್ದ ಬಗ್ಗೆ ಬಿಳಿನೆಲೆ ಕೈಕಂಬ ಶಾಲಾ 3ನೇ ತರಗತಿ ವಿದ್ಯಾರ್ಥಿನಿ ಆಯೋರ ಎಂಬಾಕೆ ಪತ್ರಿಕೆಯೊಂದರ ಓದುಗರ ವಿಭಾಗಕ್ಕೆ ಬರೆದ ಪತ್ರವನ್ನು ಪತ್ರಿಕಾ ಕಛೇರಿಯವರು ಪತ್ರವನ್ನು ಮುಖ್ಯಮಂತ್ರಿ ಕಚೇರಿಗೆ ತಲುಪಿಸಿದ ಕೆಲವೇ ಸಮಯದಲ್ಲಿ ಬಿಳಿನೆಲೆ ಕೈಕಂಬ ಶಾಲಾ ಬಳಿ ತಂಬಾಕು ಮಾರಾಟ ಮಾಡುತ್ತಿದ್ದ ಅಂಗಡಿಗೆ ಕಡಬ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿದ ಘಟನೆ ನಡೆದಿದೆ.

    ಧಾರ್ಮಿಕ ಕೇಂದ್ರಗಳ ಬಳಿ ತಂಬಾಕು ನಿಷೇಧ ಮಾಡಿದ ವಿಚಾರ ಪತ್ರಿಕೆಯೊಂದರ ಮುಖಪುಟದಲ್ಲಿ ಪ್ರಕಟವಾಗಿತ್ತು. ಇದನ್ನು ಓದಿದ ಬಾಲಕಿ ಶಾಲೆಯಿಂದ 100 ಮೀಟರ್‌ ದೂರದವರೆಗೆ ತಂಬಾಕು ಮಾರಾಟ ಮಾಡಬಾರದೆಂದು ತಿಳಿದುಕೊಂಡಿದ್ದಾಳೆ. ಶಾಲೆಯ ಬಳಿ ತಂಬಾಕು ವಸ್ತುಗಳ ಪೊಟ್ಟಣ ಬಿದ್ದಿರುವುದನ್ನು ಪೋಷಕರಲ್ಲಿ ಹೇಳಿಕೊಂಡಿದ್ದಾಳೆ. ಈ ಸಂದರ್ಭದಲ್ಲಿ ಪೋಷಕರು ಹೇಳಿದಂತೆ ಬಾಲಕಿ ಪತ್ರಿಕಾ ಕಛೇರಿಗೆ ಪತ್ರ ಬರೆದಿದ್ದಾಳೆ. ಪತ್ರಿಕಾ ಕಛೇರಿಯವರು ಆ ಪತ್ರವನ್ನು ಸಿ.ಎಂ. ಕಛೇರಿಗೆ ಕಳಿಸಿದ್ದಾರೆ. ಪತ್ರ ತಲುಪಿದ ಕೆಲವೇ ತಾಸಿನಲ್ಲಿ ಅಂಗಡಿಗೆ ದಾಳಿ ಸಿ.ಎಂ.ಕಛೇರಿಗೆ ಪತ್ರ ತಲುಪಿದ ಕೆಲವೇ ತಾಸಿನಲ್ಲಿ ಕಡಬ ಪೋಲಿಸರು ದಾಳಿ ನಡೆಸಿದಾಗ ಕೈಕಂಬ ಶಾಲಾ ಬಳಿ ಇರುವ ನವೀನ್ ಎಂಬವರ ಧನಶ್ರೀ ಫ್ಯಾನ್ಸಿ ಮತ್ತು ಫೂಟ್ ವೇರ್ ಅಂಗಡಿಯಲ್ಲಿ ತಂಬಾಕು ಮತ್ತು ಸಿಗರೇಟ್ ಮಾರಾಟ ಮಾಡುತ್ತಿರುವುದು ಕಂಡು ಬಂದಿದ್ದು, ಆ ಬಗ್ಗೆ ಅಂಗಡಿ ಮಾಲಕರ ವಿರುದ್ಧ ಪ್ರಕರಣ ದಾಖಲಿಸಿ, ದಂಡ ವಿಧಿಸಿದ್ದಾರೆ.

    Post Views: 327

    Related Posts

    ಪಾದಚಾರಿಗೆ ಢಿಕ್ಕಿ ತಪ್ಪಿಸಲು ಹೋಗಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ನುಗ್ಗಿದ ಲಾರಿ

    July 27, 2026

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ

    July 27, 2026

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪಾದಚಾರಿಗೆ ಢಿಕ್ಕಿ ತಪ್ಪಿಸಲು ಹೋಗಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ನುಗ್ಗಿದ ಲಾರಿ

    July 27, 2026

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ

    July 27, 2026

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.