Facebook Twitter Instagram
    Friday, September 11
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಮಂಜೇಶ್ವರ ವರ್ಕಾಡಿ ಬಳಿ ಸರಣಿ ಕಳವು..!
    ಇತ್ತೀಚಿನ ಸುದ್ದಿ

    ಮಂಗಳೂರು : ಮಂಜೇಶ್ವರ ವರ್ಕಾಡಿ ಬಳಿ ಸರಣಿ ಕಳವು..!

    November 6, 2024
    Share

    ಮಂಗಳೂರು: ಗಡಿ ಭಾಗದ ಕಾಸರಗೋಡು ಜಿಲ್ಲೆ ಮಂಜೇಶ್ವರ ಸಮಿಪದ ವರ್ಕಾಡಿ ಪರಿಸರದಲ್ಲಿ ಸರಣಿ ಕಳವು ಕೃತ್ಯಗಳು ನಡೆದಿದ್ದು, ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಬಜಿಲಕೇರಿಯ ಬಾಲಯೇಸು ಪ್ರಾರ್ಥನಾ ಮಂದಿರ, ಪಾವಳದ ಶ್ರೀ ಕೊರಗಜ್ಜ ಕಟ್ಟೆಯ ಕಾಣಿಕೆ ಹುಂಡಿ ಹಾಗೂ ಮೂರುಗೋಳಿ ಪಾಡಿ ಎಂಬಲ್ಲಿನ ಬಶೀರ್ ಎಂಬವರ ಜನರಲ್ ಸ್ಟೋರ್‌ಗೆ ನುಗ್ಗಿ ನಗದು ಕಳವು ಮಾಡಲಾಗಿದೆ. ಬಾಲಯೇಸು ಪ್ರಾರ್ಥನಾ ಮಂದಿರ ಹಾಗೂ ಕೊರಗಜ್ಜ ಕಟ್ಟೆಯ ಕಾಣಿಕೆ ಹುಂಡಿಯಿಂದ ಎರಡು ಸಾವಿರ ರೂ. ಕಳವು ಮಾಡಿರುವುದಾಗಿ ಅಂದಾಜಿಸಲಾಗಿದೆ. ಜನರಲ್ ಸ್ಟೋರ್‌ ನಿಂದ ಹತ್ತು ಸಾವಿರ ರೂ. ನಗದು, ಮೊಬೈಲ್‌ಫೋನ್ ಕಳವು ಮಾಡಿರುವುದಾಗಿ ದೂರು ನೀಡಲಾಗಿದೆ. ಮಂಜೇಶ್ವರ ಠಾಣಾ ಪೊಲೀಸರು ಬೆರಳಚ್ಚು ತಜ್ಞರು, ಶ್ವಾನ ದಳ ಸಿಬ್ಬಂದಿ ಮಾಹಿತಿ ಕಲೆ ಹಾಕಿದ್ದಾರೆ. ಸಿಸಿ ಟಿವಿ ಕ್ಯಾಮಾರ ದೃಶ್ಯಗಳನ್ನು ಕೇಂದ್ರೀಕರಿಸಿ ತನಿಖೆ ನಡೆಸುತ್ತಿದ್ದಾರೆ.

    Post Views: 186

    Related Posts

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026

    ಉಡುಪಿ: ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ನ್ಯಾಯಾಲಯಕ್ಕೆ ಸಲ್ಲಿಕೆ-ಇಬ್ಬರು ಆರೋಪಿಗಳ ಬಂಧನ

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026

    ಉಡುಪಿ: ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ನ್ಯಾಯಾಲಯಕ್ಕೆ ಸಲ್ಲಿಕೆ-ಇಬ್ಬರು ಆರೋಪಿಗಳ ಬಂಧನ

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.