Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಲೈಂಗಿಕ ದೌರ್ಜನ್ಯವೆಸಗಿ ಕೊಲೆ ಪ್ರಕರಣ- ಅಪರಾಧಿಗೆ ಮರಣದಂಡನೆ ಶಿಕ್ಷೆ..! ಕೋರ್ಟ್ ತೀರ್ಪು
    ಇತ್ತೀಚಿನ ಸುದ್ದಿ

    ಮಂಗಳೂರು: ಲೈಂಗಿಕ ದೌರ್ಜನ್ಯವೆಸಗಿ ಕೊಲೆ ಪ್ರಕರಣ- ಅಪರಾಧಿಗೆ ಮರಣದಂಡನೆ ಶಿಕ್ಷೆ..! ಕೋರ್ಟ್ ತೀರ್ಪು

    September 13, 2025
    Share

    ಮಂಗಳೂರು: ಅಪ್ರಾಪ್ತ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ ಮರಣದಂಡನೆ ಶಿಕ್ಷೆ ವಿಧಿಸಿ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

    ಶಿಕ್ಷೆಗೆ ಗುರಿಯಾದ ಆರೋಪಿ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಫಕ್ಕೀರಪ್ಪ ಹಣಮಪ್ಪ ಮಾದರ(51) ಎಂದು ಗುರುತಿಸಲಾಗಿದೆ.

    ದಿನಾಂಕ 06-08-2024 ರಂದು ಜೋಕಟ್ಟೆ ಬಾಡಿಗೆ ಮನೆಯೊಂದರಲ್ಲಿ ತನ್ನ ಚಿಕ್ಕಪ್ಪನೊಂದಿಗೆ ವಾಸವಾಗಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಲೈಂಗಿಕ ಹಲ್ಲೆ ನಡೆಸಿ, ಕೊಲೆ ಮಾಡಿದ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ಕೈಗೊಂಡ ಪೊಲೀಸರು ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಫಕ್ಕೀರಪ್ಪ ಹಣಮಪ್ಪ ಮಾದರ(51) ನನ್ನು ಬಂಧಿಸಿದ್ದರು. ಇದೀಗ ಆತನ ಆರೋಪ ಸಾಬೀತಾಗಿದ್ದು ಆತನಿಗೆ ನ್ಯಾಯಾಲಯವು ಕಲಂ: 103(1) {ಕೊಲೆ} ಬಿ ಎನ್ ಎಸ್ ಕಾಯ್ದೆ ಅಡಿಯಲ್ಲಿ ಮರಣದಂಡನೆ ಶಿಕ್ಷೆ,, ಕಲಂ: 4(2) { ಲೈಂಗಿಕ ಹಲ್ಲೆ} ಪೊಕ್ಸ್ ಕಾಯ್ದೆ ಅಡಿಯಲ್ಲಿ ಅಜೀವ ಕಾರಾವಾಸ ಮತ್ತು 50 ಸಾವಿರ ದಂಡ, ದಂಡ ಪಾವತಿಸಲು ತಪ್ಪಿದಲ್ಲಿ ಹೆಚ್ಚುವರಿ 4 ತಿಂಗಳ ಕಾರಗೃಹ ಶಿಕ್ಷೆ ಮತ್ತು ಕಲಂ: 332(ಎ) {ಅಪರಾಧಿಕ ಆತಿ ಕ್ರಮಣ } ಬಿ ಎನ್ ಎಸ್ ಕಾಯ್ದೆಯಡಿಯಲ್ಲಿ 50 ಸಾವಿರ ದಂಡ, ದಂಡ ಪಾವತಿಸಲು ತಪ್ಪಿದಲ್ಲಿ ಹೆಚ್ಚುವರಿ 4 ತಿಂಗಳ ಕಾರಗೃಹ ಶಿಕ್ಷೆಯನ್ನು ಪ್ರಕಟಿಸಿ ತೀರ್ಪು ನೀಡಿದೆ.

    ಈ ಪ್ರಕರಣದಲ್ಲಿ ಆರೋಪಿ ಜಾಮೀನು ಸಿಗದೆ ಸುಮಾರು 1 ವರ್ಷದಿಂದ ವಿಚಾರಣಾ ಬಂಧಿಯಾಗಿದ್ದ ಸಮಯದಲ್ಲಿ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಆರೋಪಿಯ ಅಪರಾಧ ಸಾಬೀತಾಗಿ ಶಿಕ್ಷೆಯಾಗಿರುವುದಾಗಿದೆ. ಪ್ರಕರಣವು ದಾಖಲಾಗಿ ಕೇವಲ 1 ವರ್ಷ 1 ತಿಂಗಳಿನಲ್ಲಿಯೇ ಸಂಪೂರ್ಣ ಪ್ರಕರಣದ ವಿಚಾರಣೆ ನಡೆದು ತೀರ್ಪು ಪ್ರಕಟಗೊಂಡಿದೆ.

    ಪ್ರಕರಣದ ತನಿಖೆಯು ಮಂಗಳೂರು ನಗರದ ಈ ಹಿಂದಿನ

    Post Views: 258

    Related Posts

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.