Facebook Twitter Instagram
    Wednesday, July 29
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಪು ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆ ಕೇಸ್: ಸಾಕು ಮಗಳ ಕರೆದೊಯ್ದ ನಾಲ್ವರ ಬಂಧನ
    ಇತ್ತೀಚಿನ ಸುದ್ದಿ

    ಕಾಪು ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆ ಕೇಸ್: ಸಾಕು ಮಗಳ ಕರೆದೊಯ್ದ ನಾಲ್ವರ ಬಂಧನ

    December 18, 2023
    Share

    ಉಡುಪಿ: ರಂಗಕರ್ಮಿ, ಸಮಾಜಸೇವಕ ಲೀಲಾಧರ ಶೆಟ್ಟಿ ಅವರ ಸಾಕು ಮಗಳು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಪು ಪೊಲೀಸರು ಆಕೆಯ ಸ್ನೇಹಿತ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.

    ಬಂಧಿತರನ್ನು ಆಕೆಯ ಸ್ನೇಹಿತ ಶಿರ್ವ ನಿವಾಸಿ ಗೀರಿಶ್ (20) , ನಾಪತ್ತೆಯಾಗಲು ಸಹಕರಿಸಿದ ಶಿರ್ವ ನಿವಾಸಿ ರೂಪೇಶ್ (22), ಜಯಂತ್ (23) ಹಾಗೂ ಮಜೂರು ನಿವಾಸಿ ಮೊಹ್ಮದ್ ಅಝೀಜ್ ಎಂದು ಗುರುತಿಸಲಾಗಿದೆ. ಈ ನಾಲ್ವರು ಆರೋಪಿಗಳು ಹಾಗೂ ಲೀಲಾಧರ ಶೆಟ್ಟಿಯವರ ಸಾಕು ಪುತ್ರಿಯನ್ನು ಕಾಸರಗೋಡು ಜಿಲ್ಲೆಯ ಕುಂಬ್ಳೆ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

    ಲೀಲಾಧರ ಶೆಟ್ಟಿ ದಂಪತಿ ಕಳೆದ ವಾರ ಆತ್ಮಹತ್ಯೆಗೆ ಶರಣಾಗಿದ್ದರು. ಈ ದಂಪತಿ 16 ವರ್ಷಗಳ ಹಿಂದೆ ಹೆಣ್ಣು ಮಗುವನ್ನು ದತ್ತು ಪಡೆದಿದದ್ದು ಆಕೆ ಡಿಸೆಂಬರ್ 11 ರಂದು ಮನೆ ಬಿಟ್ಟು ಹೋಗಿದ್ದು ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣದಾಖಲಾಗಿತ್ತು. ಸಾಕು ಮಗಳು ನಾಪತ್ತೆಯಾಗಿರುವುದರಿಂದ ಲೀಲಾಧರ ಶೆಟ್ಟಿ ಹಾಗೂ ಅವರ ಪತ್ನಿ ವಸುಂಧರಾ ಎಲ್ ಶೆಟ್ಟಿಯವರು ಮನನೊಂದು ಮನೆಯಲ್ಲಿ ಕುತ್ತಿಗೆಗೆ ನೇಣು ಬೀಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು.

    ಆರೋಪಿ ಗಿರೀಶ್ ವಿರುದ್ದ ಪೋಕ್ಸೊ, ಅತ್ಯಾಚಾರ ಹಾಗೂ ಕಿಡ್ನ್ಯಾಪ್ ಪ್ರಕರಣಗಳನ್ನು ಹಾಗೂ ಇತರ ಮೂವರ ವಿರುದ್ದ ಪೋಕ್ಸೊ ಪ್ರಕರಣವನ್ನು ದಾಖಲಿಸಿದ್ದಾರೆ.

    Post Views: 390

    Related Posts

    ಮಗನ ವಂಚನೆಗೆ ಪೋಷಕರ ಮೇಲೆ ಕೇಸ್ ಹಾಕುವುದು ತಪ್ಪು : ಕರ್ನಾಟಕ ಹೈಕೋರ್ಟ್ 

    July 28, 2026

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಗನ ವಂಚನೆಗೆ ಪೋಷಕರ ಮೇಲೆ ಕೇಸ್ ಹಾಕುವುದು ತಪ್ಪು : ಕರ್ನಾಟಕ ಹೈಕೋರ್ಟ್ 

    July 28, 2026

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.