Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮೂಡಬಿದ್ರಿ: ಅನುದಾನ ಬಿಡುಗಡೆಯಲ್ಲಿ ತಾರತಮ್ಯ, ಸಾಮಾನ್ಯ ಸಭೆಯಲ್ಲಿ ಅಂಗಿ ಕಳಚಿ ಪ್ರತಿಭಟನೆ
    ಇತ್ತೀಚಿನ ಸುದ್ದಿ

    ಮೂಡಬಿದ್ರಿ: ಅನುದಾನ ಬಿಡುಗಡೆಯಲ್ಲಿ ತಾರತಮ್ಯ, ಸಾಮಾನ್ಯ ಸಭೆಯಲ್ಲಿ ಅಂಗಿ ಕಳಚಿ ಪ್ರತಿಭಟನೆ

    November 1, 2022
    Share

    ಮೂಡಬಿದ್ರಿ: ಹುಡ್ಕೊ ಕಾಲನಿಯ ಪರಿಶಿಷ್ಟ ಜಾತಿ ಮೀಸಲು ವಾರ್ಡ್‌ಗೆ ಅನುದಾನ ಬಿಡುಗಡೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿದ ಪುರಸಭೆ ಸದಸ್ಯ ಕೊರಗಪ್ಪ, ಸಾಮಾನ್ಯ ಸಭೆಯಲ್ಲಿ ಅಂಗಿ ಕಳಚಿ ಪ್ರತಿಭಟನೆ ನಡೆಸಿದರು. ಅಧ್ಯಕ್ಷ ಪ್ರಸಾದ್ ಕುಮಾರ್ ಅಧ್ಯಕ್ಷತೆಯಲ್ಲಿ ಸೋಮವಾರ ನಡೆಯಿತು.

    ನನ್ನ ವಾರ್ಡ್‌ನಲ್ಲಿ ಚರಂಡಿ ನಿರ್ಮಾಣಕ್ಕೆ ಮನವಿ ನೀಡಿದ್ದೆ. ವಿಷಯವೇ ಅಜೆಂಡಾದಲ್ಲಿ ಇಲ್ಲ. ಅನುದಾನವು ಬಿಡುಗಡೆಯಾಗಿಲ್ಲ. ನನ್ನ ಕ್ಷೇತ್ರವನ್ನು ಕಡೆಗಣಿಸಿದ್ದೀರಿ. ಇದನ್ನು ನಾನು ಖಂಡಿಸುತ್ತೇನೆ ಎಂದು ಅಂಗಿ ಬಿಚ್ಚಿ ಪ್ರತಿಭಟನೆ ನಡೆಸಿದರು.

    ನಾನು ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷರು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಅಂದಾಜುಪಟ್ಟಿ ತಯಾರಿಸಲು ಎಂಜಿನಿಯರ್‌ಗೆ ಸೂಚಿಸಿದ್ದೆವು. ಪುರಸಭೆ ಸದಸ್ಯರಾಗಿ ಈ ರೀತಿ ವರ್ತಿಸಿರುವುದು ಖಂಡನಾರ್ಹ ಎಂದು ಅಧ್ಯಕ್ಷರು ಹೇಳಿದರು.

    ಮಹಿಳಾ ಸದಸ್ಯರೂ ಇರುವ ಈ ಸಭೆಯಲ್ಲಿ ನೀವು ಅಂಗಿ ಬಿಚ್ಚಿದ್ದು ಸರಿ ಅಲ್ಲ ಎಂದು ಉಪಾಧ್ಯಕ್ಷೆ ಸುಜಾತಾ ಶಶಿಧರ್ ಹೇಳಿದರು.

    ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ್ ಪೂಜಾರಿ ಸೇರಿಂತೆ ಬಿಜೆಪಿಯ ಸದಸ್ಯರು ಆಕ್ಷೇಪಿಸಿದರು. ಇಬ್ಬರ ಮಧ್ಯೆ ಸ್ವಲ್ಪ ಹೊತ್ತು ಆರೋಪ ಪ್ರತ್ಯಾರೋಪ ನಡೆಯಿತು.

    Post Views: 205

    Related Posts

    ಪುತ್ತೂರು: ಮನೆಯಂಗಳದಲ್ಲಿ ಯುವಕನ ಮೃತದೇಹ ಪತ್ತೆ..!! ವಿದ್ಯುತ್ ಅವಘಡ ಶಂಕೆ

    September 19, 2026

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಮನೆಯಂಗಳದಲ್ಲಿ ಯುವಕನ ಮೃತದೇಹ ಪತ್ತೆ..!! ವಿದ್ಯುತ್ ಅವಘಡ ಶಂಕೆ

    September 19, 2026

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.