Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಜೈ ಬಾಂಗ್ಲಾ ಘೋಷಣೆ ಕೂಗಿದ ಮಹಿಳೆ ಅರೆಸ್ಟ್.!
    ಇತ್ತೀಚಿನ ಸುದ್ದಿ

    ಜೈ ಬಾಂಗ್ಲಾ ಘೋಷಣೆ ಕೂಗಿದ ಮಹಿಳೆ ಅರೆಸ್ಟ್.!

    January 13, 2026
    Share

    ದೇಶ ವಿರೋಧಿ ಜೈ ಬಾಂಗ್ಲಾ ಘೋಷಣೆ ಕೂಗಿದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

    ಬೆಂಗಳೂರಿನ ಹೆಬ್ಬಗೋಡಿ ಠಾಣೆಯ ಪೊಲೀಸರು ದೇಶವಿರೋಧಿ ಘೋಷಣೆ ಕೂಗಿದ ಮಹಿಳೆಯನ್ನು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳದ ಮೂಲದ ಸರ್ಬಾನು ಖಾತುನ್ ಎಂಬ ಮಹಿಳೆ ಜೈ ಬಾಂಗ್ಲಾ ಘೋಷಣೆ ಕೂಗಿದ್ದಾಳೆ.

    ಘಟನೆ ಹಿನ್ನೆಲೆ

    ಅಕ್ರಮ ವಲಸಿಗರ ತೆರವು ಕಾರ್ಯಾಚರಣೆ ಮಾಡುವಾಗ ಇಂಥದ್ದೊಂದು ಘಟನೆ ನಡೆದಿದೆ. ಜೆಸಿಬಿ ಬಳಕಿ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ನಡೆಸುತ್ತಿದ್ದರು. ಈ ವೇಳೆ ಸ್ಥಳೀಯ ವ್ಯಕ್ತಿಯೊಬ್ಬ ಅದನ್ನು ವಿಡಿಯೋ ಮಾಡಿಕೊಳ್ಳುತ್ತಿದ್ದ. ಈ ವೇಳೆ ಮುಸ್ಲಿಂ ಮಹಿಳೆಯೊಬ್ಬಳು ಕೂಲಿಂಗ್ ಗ್ಲಾಸ್ ಹಾಕಿಕೊಂಡು ಅಲ್ಲಿಂದ ಪಾಸ್ ಆಗುತ್ತಾಳೆ.

    ಈ ವೇಳೆ ವಿಡಿಯೋ ಮಾಡುತ್ತಿದ್ದ ಸ್ಥಳೀಯ ವ್ಯಕ್ತಿ, ಆಕೆಯನ್ನು ಮಾತನಾಡಿಸಿ, ಭಾರತ್ ಮಾತಾ ಕೀ ಜೈ ಎನ್ನುತ್ತಾನೆ. ಜೊತೆಗೆ ಭಾರತ್ ಮಾತಾ ಕೀ ಜೈ ಅಂತ ಹೇಳು ಅಂತ ಹೇಳುತ್ತಾನೆ. ಆಗ ಸಿಟ್ಟಿಗೆದ್ದ ಮಹಿಳೆ ಬಾಂಗ್ಲಾಗೆ ಜೈ ಎನ್ನುತ್ತಾ ಅಲ್ಲಿಂದ ಹೊರಡುತ್ತಾಳೆ. ಈ ವೇಳೆ ಸ್ಥಳೀಯರು ಆಕೆಯ ಮಾತಿಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಳಿಕ ಸ್ಥಳೀಯರು ಮತ್ತೆ ಮಹಿಳೆ ಬಳಿ ಭಾರತ್ ಮಾತಾ ಕೀ ಜೈ ಅಂತ ಹೇಳಿಸಿದ್ದಾರೆ ಎನ್ನಲಾಗಿದೆ.

    Post Views: 208

    Related Posts

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.