Facebook Twitter Instagram
    Sunday, September 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಮಹಿಳೆಯರಿಗೆ ವರ್ಷಕ್ಕೆ ಒಂದು ಲಕ್ಷ, ನಿರುದ್ಯೋಗಿಗಳ ಖಾತೆಗೂ ಒಂದು ಲಕ್ಷ ಜಮೆ:ಸಿ.ಎಂ ಸಿದ್ದರಾಮಯ್ಯ
    ಇತ್ತೀಚಿನ ಸುದ್ದಿ

    ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಮಹಿಳೆಯರಿಗೆ ವರ್ಷಕ್ಕೆ ಒಂದು ಲಕ್ಷ, ನಿರುದ್ಯೋಗಿಗಳ ಖಾತೆಗೂ ಒಂದು ಲಕ್ಷ ಜಮೆ:ಸಿ.ಎಂ ಸಿದ್ದರಾಮಯ್ಯ

    May 5, 2024
    Share

    ಬೆಳಗಾವಿ : ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಾವು ಏನು ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ ಬಡ ಕುಟುಂಬದ ಮಹಿಳೆಗೆ ವರ್ಷಕ್ಕೆ ಒಂದು ಲಕ್ಷ ರೂಪಾಯಿ ಕೊಡುತ್ತೇವೆ ಎಂ ಎಸ್ ಪಿ ಕಾನೂನು ಜಾರಿಗೊಳಿಸುವುದಾಗಿ ನಾವು ಭರವಸೆ ನೀಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

    ಬೆಳಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಜಂಟಿ ಸುದ್ದಿಗೋಷ್ಠಿಯನ್ನು ನಡೆಸುತ್ತಿದ್ದು, ಈ ವೇಳೆ ಸಿದ್ದರಾಮಯ್ಯ ಮಾತನಾಡಿ,ಮೋದಿ ಉದ್ಯಮಿಗಳ ಸಾಲ ಮನ್ನಾ ಮಾಡಿದ್ದಾರೆ.ಆದರೆ ರೈತರ ಸಾಲ ಮನ್ನಾ ಮಾಡಿಲ್ಲ ರೈತರ ಸಾಲ ಮನ್ನಾ ಮಾಡಿ ಅಂದರೆ ನೋಟ್ ಪ್ರಿಂಟ್ ಮಷೀನ್ ಇಲ್ಲ ಅಂದಿದ್ದರು. ವಿಧಾನಮಂಡಲದಲ್ಲಿ ಅಂದಿನ ಸಿಎಂ ಬಿಎಸ್ ಯಡಿಯೂರಪ್ಪ ಈ ರೀತಿ ಹೇಳಿಕೆ ನೀಡಿದ್ದರು. ಇದು ರೈತರ ಬಗ್ಗೆ ಬಿಜೆಪಿಗಿರುವ ಮನಸ್ಥಿತಿ ಎಂದು ಸಿದ್ದರಾಮಯ್ಯ ಕಿಡಿ ಕಾರಿದರು.

    ದೇಶದ ಪ್ರಧಾನಿಯಾಗಿ ಮೋದಿ ಈ ರೀತಿ ಹೇಳಿಕೆ ನೀಡಬಾರದು. ಸೋಲಿನ ಹತಾಶೆಯಿಂದ ಪ್ರಧಾನಿ ನರೇಂದ್ರ ಮೋದಿ ಈ ರೀತಿ ಮಾತನಾಡುತ್ತಿದ್ದಾರೆ. ಬಿಜೆಪಿಯವರಿಗೆ ಸಂವಿಧಾನದ ಮೇಲೆ ಯಾವಾಗಲೂ ನಂಬಿಕೆ ಇಲ್ಲ. ಈ ಚುನಾವಣೆಯನ್ನು ಎರಡನೇ ಸ್ವಾತಂತ್ರ ಹೋರಾಟ ಎಂದು ಕರೆಯಬಹುದು ಎಂದು ತಿಳಿಸಿದರು.
    ಏಕೆಂದರೆ ಸಂವಿಧಾನಕ್ಕೆ ವಿರುದ್ಧವಾಗಿ ಬಿಜೆಪಿಯವರು ನಡೆದುಕೊಳ್ಳುತ್ತಿದ್ದಾರೆ ಪ್ರಧಾನಿಯಾಗಿ ಹತ್ತು ವರ್ಷದ ಸಾಧನೆಗಳ ಬಗ್ಗೆ ನರೇಂದ್ರ ಮೋದಿ ಎಲ್ಲಿಯೂ ಹೇಳುತ್ತಿಲ್ಲ. ದ್ವೇಷದ ರಾಜಕಾರಣ ಧರ್ಮದ ರಾಜಕಾರಣ ಮಾಡುತ್ತಿದ್ದಾರೆ ಹೀಗಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನ್ಯಾಯ ಯಾತ್ರೆ ಮಾಡಿದರು ಮನಸ್ಸುಗಳನ್ನು ಒಗ್ಗೂಡಿಸಲು ರಾಹುಲ್ ಸುಧೀರ್ಘ ಯಾತ್ರೆ ಕೈಗೊಂಡಿದ್ದರು.

    ಕಾಂಗ್ರೆಸ್ನ ಗ್ಯಾರಂಟಿಗಳಿಂದ ಮಹಿಳೆಯರಿಗೆ ಬಡವರಿಗೆ ತುಂಬಾ ಅನುಕೂಲವಾಗಿದೆ. ಎಚ್ ಡಿ ಕುಮಾರಸ್ವಾಮಿ ಸರ್ಕಾರವನ್ನು ಪತನಗೊಳಿಸಿ ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದರು. ಅಕ್ಕಿ ದಾಸ್ತಾನು ಇದ್ದರೂ ಕೂಡ ಕೇಂದ್ರ ಸರ್ಕಾರ ರಾಜ್ಯಕ್ಕೆ ಅಕ್ಕಿಯನ್ನು ಪೂರೈಕೆ ಮಾಡುತ್ತಿಲ್ಲ ಎಂದು ಆರೋಪಿಸಿದರು.ಗ್ಯಾರಂಟಿ ಜಾರಿ ಆದರೆ ರಾಜ್ಯ ದಿವಾಳಿ ಆಗುತ್ತದೆ ಎಂದು ಬಿಜೆಪಿಯವರು ಹೇಳಿದರು.ಬಳಿಕ ಲೋಕಸಭಾ ಚುನಾವಣೆಯವರೆಗೂ ಮಾತ್ರ ಗ್ಯಾರಂಟಿ ಜಾರಿಗೆ ಇರುತ್ತದೆ ಅಂತ ಅಂದರು.ಅಭಿವೃದ್ಧಿ ಯೋಜನೆಗಳಿಗೆ 68,000 ಕೋಟಿ ರೂಪಾಯಿ ಮೀಸಲಿಟ್ಟಿದ್ದೇವೆ ಎಂದು ಅವರು ತಿಳಿಸಿದರು.

    Post Views: 187

    Related Posts

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.