Facebook Twitter Instagram
    Tuesday, June 3
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಯುವಕನೋರ್ವನ ಕೊಲೆಯತ್ನ, ಸ್ಥಿತಿ ಚಿಂತಾಜನಕ
    ಇತ್ತೀಚಿನ ಸುದ್ದಿ

    ಮಂಗಳೂರು: ಯುವಕನೋರ್ವನ ಕೊಲೆಯತ್ನ, ಸ್ಥಿತಿ ಚಿಂತಾಜನಕ

    August 20, 2022
    Share

    ಮಂಗಳೂರು: ಗಾಂಜಾ ಗ್ಯಾಂಗ್ ವೊಂದು ಯುವಕನನ್ನು ಮಾರಕಾಸ್ತ್ರದಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ವಲಚ್ವಿಲ್ ಬಳಿ ನಡೆದಿದೆ.

    ನಿನ್ನೆ ರಾತ್ರಿ ಅಂಗಡಿಗೆ ಸಾಮಾನು ತರಲು ತೆರಳಿದ್ದ ಮಿಫ್ತಾಹ್ ಎಂಬ ಬಾಲಕನ ಮೇಲೆ ಹಲ್ಲೆಗೆ ಗಾಂಜಾ‌ ಗ್ಯಾಂಗ್ ಮುಂದಾಗಿದ್ದು ಇದನ್ನು ತಡೆಯಲು ಯತ್ನಿಸಿದ ಆತನ‌ ಮಾವ ಆಸೀಫ್ ಮೇಲೆ ಗಂಭೀರ ಹಲ್ಲೆ ನಡೆಸಿರುವ ಬಗ್ಗೆ ಮಾಹಿತಿ‌ ಲಭ್ಯವಾಗಿದೆ. ಘಟನಯಲ್ಲಿ ಅಸೀಫ್ ಸ್ಥಿತಿ ಗಂಭೀರವಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ‌.ಈ ಕುರಿತು ಕಂಕನಾಡಿ ಠಾಣೆಯಲ್ಲಿ ಕೇಸ್ ದಾಖಲಾಗಿದೆ.ಮನ್ಸೂರ್ ಮತ್ತು ಆಶಿಕ್ ಎಂಬವರು ಕೃತ್ಯ ನಡೆಸಿದ್ದಾರೆ ಎನ್ನಲಾಗಿದೆ.

    Post Views: 157

    Related Posts

    ಮಂಗಳೂರು: ಪೊಲೀಸರ ಕಾರ್ಯಾಚರಣೆಗೆ ಅಡ್ಡಿಪಡಿಸಿದರೆ ಕಠಿಣ ಕ್ರಮ- ಎಸ್ಪಿ ಡಾ.ಅರುಣ್ ಎಚ್ಚರಿಕೆ

    June 2, 2025

    ಮಂಗಳೂರಿನ ಅಪಾರ್ಟ್ಮೆಂಟ್ ನಲ್ಲಿ ಬೆಳ್ಳಂಬೆಳಗ್ಗೆ ಬೆಂಕಿ ಅವಘಡ…!

    June 2, 2025

    ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ FIR ದಾಖಲು

    June 2, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.