Facebook Twitter Instagram
    Saturday, June 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ: ಉರಗತಜ್ಞ ಅನಿಲ್‌ ಪ್ರಭುಗೆ ಹಾವು ಕಡಿತ: ಸ್ಥಿತಿ ಗಂಭೀರ
    ಇತ್ತೀಚಿನ ಸುದ್ದಿ

    ಕಾರ್ಕಳ: ಉರಗತಜ್ಞ ಅನಿಲ್‌ ಪ್ರಭುಗೆ ಹಾವು ಕಡಿತ: ಸ್ಥಿತಿ ಗಂಭೀರ

    July 29, 2022
    Share

    ಕಾರ್ಕಳ: ಕಾರ್ಕಳ ತಾಲೂಕಿನ ತೆಳ್ಳಾರು ಗುಡ್ಡೆಯಂಗಡಿ ನಿವಾಸಿ ಉರಗತಜ್ಞ ಅನಿಲ್ ಪ್ರಭು ಅವರು ಹಾವು ಕಡಿತಕ್ಕೊಳಗಾಗಿ ಗಂಭೀರವಾಗಿ ಅಸ್ವಸ್ಥಗೊಂಡು ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಅನಿಲ್ ಪ್ರಭು ನಿನ್ಮೆ ತಮ್ಮ ಮನೆಯಲ್ಲಿ ಗಾಯಗೊಂಡಿದ್ದ ನಾಗರ ಹಾವಿನ ಆರೈಕೆ ಮಾಡುತ್ತಿದ್ದರು.ಈ ವೇಳೆ ಹಾವು ಅವರ ಕೈಗೆ ಕಡಿದಿದೆ. ತಕ್ಷಣ ಅವರನ್ನು ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಗಂಭೀರವಿದೆ ಎಂದು ತಿಳಿದುಬಂದಿದೆ.ಈ ಹಿಂದೆ ಆರೇಳು ಬಾರಿ ಅವರಿಗೆ ಹಾವು ಕಡಿದಿದ್ದರೂ ಪ್ತಾಣಾಪಾಯದಿಂದ ಪಾರಾಗಿದ್ದರು.

    Post Views: 141

    Related Posts

    ಉಡುಪಿ: ಕಾರು ಡಿಕ್ಕಿ ಅಪಘಾತದಲ್ಲಿ ಎಂ.ಬಿ.ಎ ವಿದ್ಯಾರ್ಥಿ ಬಲಿ

    June 7, 2025

    ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಲಂಚ ಸ್ವೀಕರಿಸುತ್ತಿದ್ದಾಗ ಸೆರೆ

    June 7, 2025

    ಪುತ್ತೂರು: ಗಡಿಪಾರು ನೋಟಿಸ್ ವಿಚಾರಣೆ – 8 ಮಂದಿ ವಕೀಲರ ಮೂಲಕ ಹಾಜರಾತಿ

    June 6, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.