Facebook Twitter Instagram
    Thursday, September 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಹೃದಯಾಘಾತದಿಂದ ಹುತಾತ್ಮರಾದ ಯೋಧ ಮುರಳಿಧರ್ ರೈ
    ಇತ್ತೀಚಿನ ಸುದ್ದಿ

    ಮಂಗಳೂರು : ಹೃದಯಾಘಾತದಿಂದ ಹುತಾತ್ಮರಾದ ಯೋಧ ಮುರಳಿಧರ್ ರೈ

    January 25, 2023
    Share

    ಮಂಗಳೂರು : ಸಶಸ್ತ್ರ ಸೀಮಾಬಲ್‌ನಲ್ಲಿ ಭೋಪಾಲ್‌ನಲ್ಲಿ ಸೇವಾ ನಿರತರಾಗಿದ್ದ ಮಂಗಳೂರು ಶಕ್ತಿನಗರದ ನಿವಾಸಿ ಹವಾಲ್ದಾರ್‌ ಮುರಳೀಧರ್‌ ರೈ (37) ಅವರು ಸೋಮವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

    ರವಿವಾರ ಭೋಪಾಲ್‌ನಲ್ಲಿ ಮಲಗಿದಲ್ಲೇ ಅವರಿಗೆ ಹೃದಯಾಘಾತವಾಗಿದ್ದು, ಸೋಮವಾರ ಬೆಳಗ್ಗೆ ಜತೆಗಿದ್ದವರು ಕರೆದಾಗ ಅವರು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.

    ವೈದ್ಯರು ಪರೀಕ್ಷಿಸಿದಾಗ ಹೃದಯಾಘಾತದಿಂದ ಮೃತಪಟ್ಟಿರುವುದು ದೃಢಪಟ್ಟಿದೆ.

    ಊರಿಗೆ ಬರುವವರಿದ್ದರು
    ಮುರಳೀಧರ್‌ ರೈ ಅವರು 2007ರಲ್ಲಿ ಕಾನ್‌ಸ್ಟೆಬಲ್‌ ಆಗಿ ಸಶಸ್ತ್ರ ಸೀಮಾ ಬಲ್‌ಗೆ ಸೇರಿದ್ದರು. ರವಿವಾರ ರಾತ್ರಿ ವೀಡಿಯೋ ಕಾಲ್‌ ಮೂಲಕ ಪತ್ನಿ ಜತೆ ಮಾತನಾಡಿದ್ದರು. ಫೆ. 5ರಂದು ನಡೆಯಲಿದ್ದ ತಾಯಿಯ ನಿಧನದ ಮೊದಲ ವರ್ಷದ ಕಾರ್ಯಕ್ರಮಕ್ಕಾಗಿ ಎರಡು ವಾರದ ರಜೆಯಲ್ಲಿ ಮಂಗಳವಾರ ಹೊರಟು ಬುಧವಾರ ಊರಿಗೆ ಬರುವವರಿದ್ದರು. ಅವರು ಪತ್ನಿ ಹಾಗೂ ಏಳು ತಿಂಗಳ ಮಗುವನ್ನು ಅಗಲಿದ್ದಾರೆ.

    ಇಂದು ಅಂತ್ಯಸಂಸ್ಕಾರ
    ಭೋಪಾಲ್‌ನಿಂದ ವಿಮಾನದ ಮೂಲಕ ಮುರಳೀಧರ ಅವರ ಮೃತದೇಹವನ್ನು ಮಂಗಳೂರು ವಿಮಾನ ನಿಲ್ದಾಣಕ್ಕೆ ತರಲಾಯಿತು. ಡಿಸಿ ರವಿ ಕುಮಾರ್‌ ಎಂ.ಆರ್‌., ಜಿ.ಪಂ. ಸಿಇಒ ಡಾ| ಕುಮಾರ್‌, ಸಹಾಯಕ ಆಯುಕ್ತ ಮದನ್‌ ಮೋಹನ್‌ ಮೊದಲಾದವರು ಅಂತಿಮ ನಮನ ಸಲ್ಲಿಸಿದರು. ಮೃತದೇಹವನ್ನು ಖಾಸಗಿ ಆಸ್ಪತ್ರೆಯ ಶವಾಗಾರದಲ್ಲಿಡಲಾಗಿದ್ದು ಬುಧವಾರ ಶಕ್ತಿನಗರದಲ್ಲಿ ಅಂತಿಮ ವಿಧಿ ವಿಧಾನಗಳು ನೆರವೇರಲಿವೆ.

    Post Views: 187

    Related Posts

    ಉಡುಪಿ: ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ಗ್ ಟ್ವಿಸ್ಟ್- 10 ತಿಂಗಳ ಬಳಿಕ ಯುವಕನ ಬಂಧನ

    September 17, 2026

    “ನನಗೆ ಮುಸ್ಲಿಮರೇ ಮೊದಲು” ತುಳುನಾಡ ಮಾಣಿಕ್ಯ ನ ವಿವಾದಾತ್ಮಕ ಹೇಳಿಕೆಗೆ ತಿರುಗಿಬಿದ್ದ ಫ್ಯಾನ್ಸ್

    September 17, 2026

    ಬೀಡಿ ಕೊಡಲಿಲ್ಲ ಎಂಬ ವಿಚಾರಕ್ಕೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಗಲಾಟೆ: ಗ್ಯಾಸ್ ಬ್ಲಾಸ್ಟ್ ಬೆದರಿಕೆ!!

    September 17, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ಗ್ ಟ್ವಿಸ್ಟ್- 10 ತಿಂಗಳ ಬಳಿಕ ಯುವಕನ ಬಂಧನ

    September 17, 2026

    “ನನಗೆ ಮುಸ್ಲಿಮರೇ ಮೊದಲು” ತುಳುನಾಡ ಮಾಣಿಕ್ಯ ನ ವಿವಾದಾತ್ಮಕ ಹೇಳಿಕೆಗೆ ತಿರುಗಿಬಿದ್ದ ಫ್ಯಾನ್ಸ್

    September 17, 2026

    ಬೀಡಿ ಕೊಡಲಿಲ್ಲ ಎಂಬ ವಿಚಾರಕ್ಕೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಗಲಾಟೆ: ಗ್ಯಾಸ್ ಬ್ಲಾಸ್ಟ್ ಬೆದರಿಕೆ!!

    September 17, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.