Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ದಸರಾದ ಶೋಭಾಯಾತ್ರೆಯಲ್ಲಿ ಸೌಜನ್ಯಳ ಟ್ಯಾಬ್ಲೋ ಗೆ ತಡೆ..! ಟ್ಯಾಬ್ಲೋ ಪೊಲೀಸರ ವಶಕ್ಕೆ
    ಇತ್ತೀಚಿನ ಸುದ್ದಿ

    ಮಂಗಳೂರು ದಸರಾದ ಶೋಭಾಯಾತ್ರೆಯಲ್ಲಿ ಸೌಜನ್ಯಳ ಟ್ಯಾಬ್ಲೋ ಗೆ ತಡೆ..! ಟ್ಯಾಬ್ಲೋ ಪೊಲೀಸರ ವಶಕ್ಕೆ

    October 25, 2023
    Share

    ಮಂಗಳೂರು :  ಮಂಗಳೂರು ದಸರಾದ ಶೋಭಾಯಾತ್ರೆಯಲ್ಲಿ ಧರ್ಮಸ್ಥಳದಲ್ಲಿ ಕೊಲೆಯಾದ ಸೌಜನ್ಯಳ ಭಾವ ಚಿತ್ರ ವಿರುವ ಟ್ಯಾಬ್ಲೋ ಗೆ ಅನುಮತಿ ನಿರಾಕರಿಸಿ ವಶಕ್ಕೆ ಪಡೆದ ಘಟನೆ ಮಂಗಳವಾರ ರಾತ್ರಿ ನಡೆದಿದೆ

    ದಸರಾ ಸಮಿತಿಯಿಂದ ಟ್ಯಾಬ್ಲೋ ಬಗ್ಗೆ ಆಕ್ಷೇಪ ಬಂದ ಕಾರಣ ಟ್ಯಾಬ್ಲೋವನ್ನು ಉರ್ವಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದರಿಂದ ಕೆಲಕಾಲ ಸ್ಥಳದಲ್ಲಿ ಗೊಂದಲದ ವಾತಾವರಣ ಕಂಡು ಬಂತು. ಮಾಹಿತಿ ಪಡೆದ ಸೌಜನ್ಯ ಪರ ಹೋರಾಟ ಸಮಿತಿಯ ಪದಾಧಿಕಾರಿಗಳು ಪೊಲೀಸ್ ಠಾಣೆಗೆ ಧಾವಿಸಿ ಬಂದು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುವ ಪ್ರಯತ್ನ ನಡೆಸಿದರೂ ಇದಕ್ಕೆ ಒಪ್ಪದ ಪೊಲೀಸ್ ಅಧಿಕಾರಿಗಳು ಟ್ಯಾಬ್ಲೋ ಗೆ ಹೋಗಲು ಅನುಮತಿ ನಿರಾಕರಿಸಿದರು.

    ಪೋಲಿಸರ ಈ ನಡವಳಿಕೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಸೌಜನ್ಯ ಪರ ಹೋರಾಟಗಾರರು ಟ್ಯಾಬ್ಲೋದಲ್ಲಿ ಸೌಜನ್ಯಳ ಭಾವಚಿತ್ರ ಹೊರತು ಪಡಿಸಿ ಆಕ್ಷೇಪಾರ್ಹ ಯಾವುದೇ ಬರಹಗಳು, ಅಥವಾ ಇತರ ವಿಷಯ ಇರಲಿಲ್ಲ, ಈ ಟ್ಯಾಬ್ಲೋ ದಲ್ಲಿ ಯಾವುದೇ ವ್ಯಕ್ತಿ ಅಥವಾ ಸಂಸ್ಥೆ ವಿರುದ್ದ ಯಾವುದೇ ಮಾನಹಾನಕಾರಕ ವಿಷಯಗಳನ್ನು ಹಾಕಿರಲಿಲ್ಲ. ರಕ್ತ ಬಿಜಾಸುರ ಕಥೆಯ ಪರಿಕಲ್ಪಣೆಯಲ್ಲಿ ಈ ಸ್ಥಬ್ದಚಿತ್ರ ನಿರ್ಮಾಣವಾಗಿತ್ತು. ಆದ್ರೆ ಪೊಲೀಸರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

    Post Views: 351

    Related Posts

    ಪಾದಚಾರಿಗೆ ಢಿಕ್ಕಿ ತಪ್ಪಿಸಲು ಹೋಗಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ನುಗ್ಗಿದ ಲಾರಿ

    July 27, 2026

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ

    July 27, 2026

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪಾದಚಾರಿಗೆ ಢಿಕ್ಕಿ ತಪ್ಪಿಸಲು ಹೋಗಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ನುಗ್ಗಿದ ಲಾರಿ

    July 27, 2026

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ

    July 27, 2026

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.